Breaking News

Recent Posts

ನಾಡಿನ ಸಮಸ್ತ ಜನತೆಗೆ ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯ ಕೋರಿದ ಶ್ರೀಮ ತಿ ಎಸ್,ಎಸ್,ಗಂಜಿಹಾಳ

ಶ್ರೀಮತಿ ಎಸ್,ಎಸ್,ಗಂಜಿಹಾಳ. ಉಪಾಧ್ಯಕ್ಷರು ಶ್ರೀ ವಿಜಯ ಮಹಾಂತೇಶ ಸಹಕಾರಿ ಬ್ಯಾಂಕ್ ನಿ,ಹುನಗುಂದ ಇವ ರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಬ್ಯಾಂಕಿನ ಎಲ್ಲಾ ಗ್ರಾಹಕರಿಗೆ ಈ ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು,ನಮ್ಮ ಬ್ಯಾಂಕಿನ ಸಮಗ್ರ ಅಭಿವೃದ್ಧಿ ಹಾಗೂ ಏಳಿಗೆಗೆ ತಮ್ಮ ಉತ್ತಮ ವ್ಯವಹಾರ ಹಾಗೂ ನಂಬಿಕೆ ಕಾರಣ ಸಕಾಲಕ್ಕೆ ಸಾಲ ಮರುಪಾವತಿ ಮಾಡಿ ಉತ್ತಮ ಗ್ರಾಹಕರು ತಾವಾಗಿ,ಈ ಕರೋನಾ ೩ ನೇ ಅಲೆ ಎಲ್ಲಡೆ …

Read More »

ಕೊಟ್ಟ ಮಾತು ಉಳಿಸಿಕೊಂಡ ಕಲಿಯುಗದ ಭಗೀರಥ ಶ್ರೀ ವಿಶ್ವನಾಥ ಹಣಗಿ,

ಅಮೀನಗಡ: ಹುನಗುಂದ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ವಾರ್ಡ್ ನಂಬರ್ ೫ ರಿಂದ ಗ್ರಾಮ ಪಂಚಾಯತಿ ಉಪಚುನಾ ವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದ ಶ್ರೀ ವಿಶ್ವನಾಥ್ ಅವರು ವಿಜಯಶಾಲಿಯಾದ ನಂತರ ಚುನಾವಣೆ ಯಲ್ಲಿ 5ನೇ ವಾರ್ಡಿನ ಸಾರ್ವಜನಿಕರಿಗೆ ಈ ವಾರ್ಡಿ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಮತಯಾಚನೆ ಮಾಡಿ ದ್ದರು. ಅದರ ಫಲವಾಗಿ ಮತದಾರರು 90 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ತಂದುಕೊಟ್ಟಿದ್ದರು. ಕೊಟ್ಟಮಾತಿನಂತೆ ಈ ವಿಶ್ವನಾಥ ಹಣಗಿ ಅವರನ್ನು ಕಲಿಯುಗದ ಭಗೀರಥನೆಂದು …

Read More »

ನಾಡಿನ ಸಮಸ್ತ ಜನತೆಗೆ ಹೊಸವರ್ಷ ಹಾಗೂ ಮಕರ ಸಂಕ್ರಾಂತಿಯ ಶುಭಾಶಯ PKPS ಗಂಗೂರು

         ಶ್ರೀ ಎಸ್ ವಾಯ್ ಕಟ್ಟಿಮನಿ    ಅಧ್ಯಕ್ಷರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗಂಗೂರು ಹಾಗೂ ಸರ್ವ ಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾಗೂ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು         ಶ್ರೀ ಎಸ್ ಎಸ್ ಮರೇಗೌಡ್ರು       ಉಪಾಧ್ಯಕ್ಷರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗಂಗೂರು ಹಾಗೂ ಸರ್ವ ಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾಗೂ ಮಕರ ಸಂಕ್ರಾಂತಿಯ …

Read More »