Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಶೂಲೇಭಾವಿ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಮಹಾತ್ಮಗಾಂಧಿಜಿ ಅವರ ಪುತ್ಥಳಿಯನ್ನು ಡಿ ಆರ್ ಪಾಟೀಲ ಅವರಿಂದ ಅನಾವರಣ
ಅಮೀನಗಡ :ಇಂದು ಗಣರಾಜ್ಯೋತ್ಸವ ನಿಮಿತ್ತವಾಗಿ ಸುಳೇಭಾವಿ ಗ್ರಾಮದ ಖಾದಿ ಗ್ರಾಮೋದ್ಯೋಗ ಸಂಸ್ಥೆಯ ಆವರಣದಲ್ಕಿ ಮಹಾತ್ಮಾ ಗಾಂಧಿ ಪುತ್ಥಳಿ ಅನಾವರಣವನ್ನು ಮಾಜಿ ಶಾಸಕರು ಹಾಗೂ ಉಪಾಧ್ಯಕ್ಷರು ಕೆಪಿಸಿಸಿ ಸನ್ಮಾನ್ಯ ಶ್ರೀ ಡಿ ಆರ್ ಪಾಟೀಲ ಅವರು ಅನಾವರಣ ಮಾಡಿದರು. ಸಭೆಯ ಉಪಸ್ಥಿತಿ ವಹಿಸಿ ಮಾತನಾಡಿದ ಅವರು ಮಹಾತ್ಮಗಾಂಧಿಜಿಯವರಿಂದ ನಾನು ಪ್ರಭಾವಿತನಾಗಿದ್ದೇನೆ, ಅವರ ಅಹಿಂಸಾವಾದಿ ತತ್ವಗಳನ್ನು ಮೈಗೂಡಿಸಿಕೊಂಡು ನೋಡಿ ಜೀವನದ ನಿಜವಾದ ಸಂತೋಷ ತನ್ನಿಂದ ತಾನೆ ಬರುತ್ತದೆ, ಪ್ರತಿಯೊಬ್ಬರು ಕ್ಷಮಾಗುಣವನ್ನು ಒಂದು ಸಲ …
Read More »