Breaking News

Recent Posts

ಶೂಲೇಭಾವಿ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಮಹಾತ್ಮಗಾಂಧಿಜಿ ಅವರ ಪುತ್ಥಳಿಯನ್ನು ಡಿ ಆರ್ ಪಾಟೀಲ ಅವರಿಂದ ಅನಾವರಣ

ಅಮೀನಗಡ :ಇಂದು ಗಣರಾಜ್ಯೋತ್ಸವ ನಿಮಿತ್ತವಾಗಿ ಸುಳೇಭಾವಿ ಗ್ರಾಮದ ಖಾದಿ ಗ್ರಾಮೋದ್ಯೋಗ ಸಂಸ್ಥೆಯ ಆವರಣದಲ್ಕಿ ಮಹಾತ್ಮಾ ಗಾಂಧಿ ಪುತ್ಥಳಿ ಅನಾವರಣವನ್ನು ಮಾಜಿ ಶಾಸಕರು ಹಾಗೂ ಉಪಾಧ್ಯಕ್ಷರು ಕೆಪಿಸಿಸಿ ಸನ್ಮಾನ್ಯ ಶ್ರೀ ಡಿ ಆರ್ ಪಾಟೀಲ ಅವರು ಅನಾವರಣ ಮಾಡಿದರು. ಸಭೆಯ ಉಪಸ್ಥಿತಿ ವಹಿಸಿ ಮಾತನಾಡಿದ ಅವರು ಮಹಾತ್ಮಗಾಂಧಿಜಿಯವರಿಂದ ನಾನು ಪ್ರಭಾವಿತನಾಗಿದ್ದೇನೆ, ಅವರ ಅಹಿಂಸಾವಾದಿ ತತ್ವಗಳನ್ನು ಮೈಗೂಡಿಸಿಕೊಂಡು ನೋಡಿ ಜೀವನದ ನಿಜವಾದ ಸಂತೋಷ ತನ್ನಿಂದ ತಾನೆ ಬರುತ್ತದೆ, ಪ್ರತಿಯೊಬ್ಬರು ಕ್ಷಮಾಗುಣವನ್ನು ಒಂದು ಸಲ …

Read More »

ಸೂಳೇಭಾವಿ ಗ್ರಾಮ ಪಂಚಾಯತಿಯಲ್ಲಿ ಭಾವೈಕ್ಯತಾ ಗಣರಾಜ್ಯೋತ್ಸವ ಆಚತಣೆ

ಅಮೀನಗಡ :ಭಾರತೀಯರಾದ ನಾವೆಲ್ಲರೂ ಭಾರತವನ್ನು ಒಂದು ಸಾರ್ವಭೌಮ ಸಮಾಜಾವಾದೀ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಅದರ ಮತ್ತು ಅದರ ಸಮಸ್ತ ನಾಗರಿಕರಿಗೇ : ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ನ್ಯಾಯ ವಿಚಾರ ,ಅಭಿವೃದ್ಧಿ, ವಿಶ್ವಾಸ,ಧರ್ಮಶ್ರೆದ್ದೆ,ಮತ್ತು ಉಪಾಸನಾ ಸ್ವಾತಂತ್ರ್ಯ , ” ಸ್ಥಾನಮಾನ ಮತ್ತು ಅವಕಾಶ ಸಮಾನತೆ, ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವನ್ನು, ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುಶ್ಚಿತಗೊಳಿಸಿ ಅದರಲ್ಲಿ ಭ್ರಾತೃಭಾವನೆಯನ್ನು ವೃದ್ದಿಗೊಳಿಸಲು ಶ್ರದ್ದಾಪೂರ್ವಕ ಸಂಕಲ್ಪ ಮಾಡಿದವರಾಗಿ …

Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಅಮಿನಗಡ ನಗರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ

,ಅಮೀನಗಡ :ಇಂದು ನಗರದ ಶ್ರೀ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿಸಿ. ಟ್ರಸ್ಟ್ (ರಿ) ಹುನಗುಂದ ಇವರಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿ ಕಾರ್ಯಕ್ರಮ ನಡೆಯಿತು. ಹುನಗುಂದ ತಾಲೂಕಿನ ಅನೇಕ ಗ್ರಾಮಗಳಿಂದ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.ಈ ಕಾರ್ಯಕ್ರಮವನ್ನು ಶಾಸಕ ಡಾ: ವಿಜಯಾನಂದ ಕಾಶಪ್ಪನವರು ಉದ್ಘಾಟನೆ ಮಾಡಬೇಕಿತ್ತು ಕಾರಣಾಂತರಗಳಿಂದ ಅವರು ಬರದೇ ಇದ್ದುದ್ದಕ್ಕಾಗಿ ಚಂದ್ರಶೇಖರ್ ಜೆ, ಹಾಗೂ ಪಿಸೆ್ಐ ಜ್ಯೋತಿ …

Read More »