Breaking News

Recent Posts

ನಾಡಿನ ಸಮಸ್ತ ಜನತೆಗೆ ಹೊಸವರ್ಷ ಹಾಗೂ ಮಕರ ಸಂಕ್ರಾಂತಿಯ ಶುಭಾಶಯ ಕೋರಿದ ಶ್ರೀ ಶಶಿಕಾಂತ ಎಚ್ ಪಾಟೀಲ

ಹುನಗುಂದ:ಶ್ರೀ ಶಶಿಕಾಂತ ಎಚ್ ಪಾಟೀಲ ಅಧ್ಯಕ್ಷರು ಶ್ರೀ ವಿಜಯ ಮಹಾಂತೇಶ ಸಹಕಾರಿ ಬ್ಯಾಂಕ್ ನಿ,ಹುನಗುಂದ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಬ್ಯಾಂಕಿನ ಎಲ್ಲಾ ಸಿಬ್ಬಂದಿ & ಗ್ರಾಹಕರಿಗೆ ಈ ಹೊಸವರ್ಷ ಹಾಗೂ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು,ನಮ್ಮ ಬ್ಯಾಂಕಿನ ಸಮಗ್ರ ಅಭಿವೃದ್ಧಿ ಹಾಗೂ ಏಳಿಗೆಗೆ ತಮ್ಮ ಉತ್ತಮ ವ್ಯವಹಾರ ಹಾಗೂ ನಂಬಿಕೆ ಕಾರಣ ಸಕಾಲಕ್ಕೆ ಸಾಲ ಮರುಪಾವತಿ ಮಾಡಿ ಉತ್ತಮ ಗ್ರಾಹಕರು ತಾವಾಗಿ,ಈ ಕರೋನಾ ೩ ನೇ …

Read More »

ಗುಡೂರುsc ಗ್ರಾಮ ಪಂಚಾ ಯತಿ ಉಪ ಚುನಾವಣೆಯಲ್ಲಿ SRNE ಫೌಂಡೇಶನ್ ಬೆಂಬ ಲಿತ ಅಭ್ಯರ್ಥಿ ಶ್ರೀ ಲಕ್ಷಣ ಮಂತ್ರಿ ಗೆಲವು

ಶ್ರೀ ಲಕ್ಷ್ಮಣ್ಣ ಮಂತ್ರಿ ನೂತನ ಗ್ರಾಮ ಪಂಚಾಯತಿ ಸದಸ್ಯರಾಗಿ ಇಲಕಲ್ಲ ತಾಲೂಕಿನ ಗುಡೂರು ಎಸ್,ಸಿ, ಗ್ರಾಮ ಪಂಚಾಯತಿಯಿಂದ ಆಯ್ಕೆ ಯಾದರು, ಉಪ ಚುನಾವಣೆಯಲ್ಲಿ ಎಸ,ಆರ್,ಎನ್,ಇ, ಫೌಂಡೇಶನ್ ಬೆಂಬಲಿತ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ಸ್ಪರ್ಧೆ ಮಾಡಿದ್ದರು, ವಾರ್ಡ ೦೮ ರ ಎಲ್ಲಾ ಫೌಂಡೇಶನ್ ಕಾರ್ಯಕರ್ತರು ಶ್ರಮ ವಹಿಸಿ ಲಕ್ಷಣ್ಣ ಮಂತ್ರಿ ಅವರಿವೆ ಗೆಲುವು ತಂದು ಕೊಟ್ಟಿದ್ದಕ್ಕಾಗಿ ಫೌಂಡೇಶನ್ ಸಂಸ್ಥಾಪಕ/ ಅಧ್ಯಕ್ಷರಾದ ಶ್ರೀ ಎಸ್,ಆರ್,ನವಲಿ ಹಿರೇಮಠ ಅವರು ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು, ಈ …

Read More »

ಪಟ್ಟಣ ಪಂಚಾಯತ ಚುನಾ ವಣೆಯಲ್ಲಿ BJP ಪಕ್ಷದಿಂದ ಭರ್ಜರಿ ಗೆಲವು ಸಾಧಿಸಿದ ಶ್ರೀಮತಿ ರತ್ನಾ ಮಹಾಂತೇಶ ಬಿಸನಾಳ

ಶ್ರೀ ಮಹಾಂತೇಶ ಬಿಸನಾಳ – ನನ್ನ ಧರ್ಮಪತ್ನಿ ಅವರನ್ನು ಪ್ರಚಂಡ ಬಹುಮತದಿಂದ ಆರಿಸಿ ತಂದ ನಿಮಗೆ ನನ್ನ ಹೃದಯ ಪೂರ್ವಕ ನಮನಗಳು ಕಮತಗಿ; ಹುನಗುಂದ ತಾಲೂಕಿನ ಕಮತಗಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಭರ್ಜರಿ ಗೆಲುವನ್ನು ಶ್ರೀಮತಿ ರತ್ನಾ ಮಹಾಂತೇಶ ಬಿಸನಾಳ ಅವರು ವಾರ್ಡ ನಂಬರ್ ೧೦ ರಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು.ಇವರ ಸಹೋದರ ಮಹಾಂತೇಶ ಹಾಗೂ BJP ಪಕ್ಷದ ಎಲ್ಲಾ ಕಾರ್ಯಕರ್ತರು ಹಗಲು ರಾತ್ರಿ ಶ್ರಮ …

Read More »