Breaking News

Recent Posts

ವಾರ್ಡ ನಂಬರ ೦೮ ರ ಸಮಗ್ರ ಅಭಿವೃದ್ಧಿಗೆ ನಾನು ಬದ್ದ ಯಮನಪ್ಪ ಕಲ್ಲಕುಟಗರ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಶ್ರೀ ಯಮನಪ್ಪ ಹನಮಂತಪ್ಪ ಕಲ್ಲಕುಟಗರ ಇವರು ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ. ಸುಮಾರು ೦೨ ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕ ರ್ತನಾಗಿ,ಜನಸೇವೆ ಮಾಡುತ್ತಾ ಸಮಾಜಿಕ ರಂಗದಲ್ಲಿ ಗುರುತಿಸಿಕೊಂಡವರು,ಇಂತಹ ಸಾಮಾಜಿಕ ಕಳಕಳಿ ಇರುವ ಶ್ರೀ ಯಮನಪ್ಪ ಹ ಕಲ್ಲಕುಟಗರ ಅವರು ಇಂದು ವಾರ್ಡ ನಂಬರ್ ೦೮ ರಲ್ಲಿ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆ ಕನದಲ್ಲಿದ್ದಾರೆ ,ಮತದಾರ ಪ್ರಭುಗಳು …

Read More »

ಬಡ ನೇಕಾರ ಜನಾಂಗದ ಮನೆ ಮಗಳು ನಾನು ನಿಮ್ಮ ಸೇವೆಯೇ ನನ್ನ ಗುರಿ! ಶ್ರೀಮತಿ ಶ್ರೀದೇವಿ ಎಮ್ ನಿಡಗುಂದಿ

ಶ್ರೀ ಶ್ರೀದೇವಿ ಮಲ್ಲಿಕಾರ್ಜುನ ನಿಡಗುಂದಿ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣ ಪಂಚಾಯತ ಚುನಾವಣೆ ಕಣದಲ್ಲಿ ನಾನು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ.ನನ್ನ ಪತಿ ಮಲ್ಲಿಕಾರ್ಜುನ ಅವರು ೨೦೦೫ ರಿಂದ ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದಿದ್ದಾರೆ,ಬಡ ನೇಕಾರ ಜನಾಗಂಗದಲ್ಲಿ ನಾವು ಈ ಬಡತನದ ಜೊತೆಗೆ ಈ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ನನ್ನ ಮನೆಯವರು ದುಡಿದ್ದಿದ್ದಾರೆ.ಇಂದು ಅಮೀನಗಡ ನಗರದ BJP ಪಕ್ಷದ ನಗರ …

Read More »

ಪಕ್ಷದ ಭಲವರ್ಧನೆಯೇ ನನ್ನ ಉಸಿರು,ಸಮಗ್ರ ಅಭಿವೃದ್ಧಿಗೆ ನನ್ನನ್ನು ಆರಿಸಿ ತನ್ನಿ ಯಮನಪ್ಪ ಎಚ್ ಕತ್ತಿ

ಶ್ರೀ ಯಮನಪ್ಪ ಹನಮಂತಪ್ಪ ಕತ್ತಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಯಾಗಿ, ಪಟ್ಟಣ ಪಂಚಾಯತ ಚುನಾವ ಣಾ,ಕಣದಲ್ಲಿ ಇದ್ದು ಯಾವತ್ತು ನಿಮ್ಮ ಅಖಂಡ ಆರ್ಶಿವಾದವೇ ನನಗೆ ಶ್ರೀರಕ್ಷೆ ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕನದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ಯಮನಪ್ಪ ಕತ್ತಿ ಇವರು ಒಬ್ಬ ಪಕ್ಷದ ಕಾರ್ಯಕರ್ತ ನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ. ಸುಮಾರು ವರ್ಷಗಳಿಂದ ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿ …

Read More »