Breaking News

Recent Posts

ಅಮೀನಗಡ ನಗರದಲ್ಲಿ ಶಿಕ್ಷಣ ವಂಚಿತರಿಗಾಗಿ ಶಿಕ್ಷಣ ಕೇಂದ್ರ ಉದ್ಘಾಟನೆ ಮಾಡಿದ ಬಸವಪ್ರಭು ಸರನಾಡಗೌಡ

ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆ ಸಂಸ್ಥಾಪಕರು ಹಾಗೂ ಡಾ: ಪ್ರಶಾಂತ ನಾಯಕ ಅವರ ಕುಟುಂಬದಿಂದ ಶ್ರೀ ಬಸವಪ್ರಭು ಸರನಾಗೌಡ ಅವರಿಗೆ ಗೌರವ ಸನ್ಮಾನ ಅಮೀನಗಡ: ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ ಮೊಟ್ಟ ಮೊದಲ ಬಾರಿಗೆ (ಡಿಸ್ಟನ್ಸ್ ಎಜ್ಯುಕೇಶನ್) ಅಂದರೆ ಶಿಕ್ಷಣದಿಂದ ವಂಚಿತರಾಗಿ ತಮ್ಮ ಶಿಕ್ಷಣ ಪೂರ್ಣ ಗೊಳಿಸದೇ ಅಪೂರ್ಣವಾಗಿ ಮಾನಸಿಕವಾಗಿ ನೊಂದವರಿಗೆ ಇದೊಂದು ಸುವರ್ಣ ಅವಕಾಶ ಇಂತಹ ಅವಕಾಶವನ್ನು ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆ ಮೈಸೂರಿನ ಕರ್ನಾಟಕ ಮುಕ್ತ …

Read More »

ಶ್ರೀ ಕನಕ ದಾಸರ ವೈಭವ  ಮೂರ್ತಿ ಪ್ರತಿಷ್ಠಾಪನೆಗೆ ಗುದ್ದಲಿ ಪೂಜೆ ನೇರವೇರಿಸಿದ ಗ್ರಾಂ,ಪ,ಅಧ್ಯಕ್ಷೆ  ಶ್ರೀಮತಿ ಸುಮಿತ್ರಾ ಜಂಬಲದಿನ್ನಿ 

ಗುಡೂರು: ಇಲಕಲ್ಲ ತಾಲೂಕಿನ ಚಿಲ್ಲಾಪೂರ ಗ್ರಾಮದಲ್ಲಿ ಇಂದು ಚಿಕನಾಳ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಮತಿ ಸುಮಿತ್ರಾ ಮಹಾದೇವ ಜಂಬಲದಿನ್ನಿ ಅವರು ದಾಸ ಶ್ರೇಷ್ಠ ಶ್ರೀ ಕನಕ ದಾಸರ ವೈಭವ ಮೂರ್ತಿ ಪ್ರತಿಷ್ಠಾಪನೆಯ ಗುದ್ದಲಿ ಪೂಜೆಯನ್ನು ನೇರವೇರಿಸಿದರು,ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀ ಶ್ರೀಮತಿ ಸುಮಿತ್ರಾ ಎಮ್ ಜಂಬಲದಿನ್ನಿ ಗ್ರಾಂ,ಪ,ಅಧ್ಯಕ್ಷರು,ಶ್ರೀ ಶಂಕ್ರಪ್ಪ ಅಮಾಜೀ ಗ್ರಾಮ ಪಂಚಾಯತಿ ಸದಸ್ಯರು ಶ್ರೀ ಯಲ್ಲಪ್ಪ ಗೊಂದಿ ಹಾಲು ಮತ ,ಸಮಾಜದ ,ಮುಖಂಡರು ,ಶ್ರೀ ಶಿವಪ್ಪ …

Read More »

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯ ಕೋರಿದ ಸಿದ್ದಪ್ಪ ಬಾಳಪ್ಪ ಹರದೊಳ್ಳಿ

ಶ್ರೀ ಸಿದ್ದಪ್ಪ ಬಾಲಪ್ಪ ಹರದೊಳ್ಳಿ ಅಧ್ಯಕ್ಷರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಲಾಪೂರ, ತಾಲ್ಲೂಕು : ಇಲಕಲ್ಲ, ಜಿಲ್ಲಾ : ಬಾಗಲಕೋಟೆ, ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಶಾಲೆಯ ಎಲ್ಲಾ ಸಹ ಶಿಕ್ಷಕರಿಗೆ ಮುದ್ದು ಮಕ್ಕಳಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ಕಳೆದ ನನ್ನ ಅಧಿಕಾರ ಅವಧಿಯಲ್ಲಿ ಶಾಲೆಗೆ ಮಕ್ಕಳ ಕಲಿಕೆಗಾಗಿ ಎಲ್ಲಾ ರೀತಿಯ ಮೂಲ ಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಸ್ವಂತ ವೆಚ್ಚದಲ್ಲಿ ೬೫ ಸಾವಿರ ರೂಪಾಯಿ …

Read More »