Breaking News

Recent Posts

ನೂತನ ಅಧ್ಯಕ್ಷ ಪ್ರಮೀಣ ರಾಮದುರ್ಗ ,ಅವರಿಗೆ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ

ಅಮೀನಗಡ :ಇಂದು ಶೂಲೀಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ,ಆಯ್ಕೆಯಾದ ಶ್ರೀ ಪ್ರವೀಣ ಆರ್ ರಾಮದುರ್ಗ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಮಂಜುನಾಥ ಬಿ ,ಮಿಣಜಗಿ ಅವರಿಗೆ ಗ್ರಾಮದ ಭಾವೈಕ್ಯತಾ ಗೆಳೆಯರ ಬಳಗದಿಂದ ನೂತನ ಅಧ್ಯಕ್ಷ ,ಉಪಾಧ್ಯಕ್ಷರಿಗೆ ಶೂಲೀಭಾವಿ ಗ್ರಾಮದ ಭಾವೈಕ್ಯತಾ ಗೆಳೆಯರ ಬಳಗದಿಂದ ಗೌರವ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಈ ಸಂಸ್ಥೆಯ ಮುಖ್ಯ ( ಕಾರ್ಯದರ್ಶಿ) ಕಾರ್ಯನಿರ್ವಾಹಕರಾದ ಶ್ರೀ …

Read More »

ಪ್ರವೀಣ ರಾಮದುರ್ಗ ಇವರಿಂದ ಹೋಳಿ ಹಬ್ಬದ ಹಾರ್ದಿಕ ಶುಭಾಶಗಳು

ಅಮೀನಗಡ : ಹುನಗುಂದ ತಾಲೂಕಿನ ಶೂಲೀಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ ಶ್ರೀ ಪ್ರವೀಣ ಆರ್ ರಾಮದುರ್ಗ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲ ನೇಕಾರ ಬಾಂಧವರಿಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು

Read More »

ವಡಗೇರಿ ಗ್ರಾಮದ ನಂದೀಶ ಹನಮಂತಪ್ಪ ನೆರೆಣ್ಣವರ ರಾಜ್ಯಕ್ಕೆ ೮ನೇ ರ‍್ಯಾಂಕ್

ಇಲಕಲ್ಲ ತಾಲೂಕಿನ ವಡಗೇರಿ ಗ್ರಾಮದ ಕುಮಾರ ನಂದೀಶ ಹನಮಂತಪ್ಪ ನರೆಣ್ಣನವರ, ಇವರು BSc ಯಲ್ಲಿ ರಾಜ್ಯಕ್ಕೆ ೮ನೇ ರ‍್ಯಾಂಕ್ ಬಂದಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ನರ್ಸಿಂಗ್ ಕಾಲೇಜುನಲ್ಲಿ ವ್ಯಾಸಂಗ ಮಾಡಿ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಇವರ ಸಾಧನೆಗೆ ಮೆಚ್ಚಿ ಕಾಲೇಜು ಆಡಳಿತ ಮಂಡಳಿ ಸೇರಿದಂತೆ ಇವರ ಪಾಲಕರಾದ ಶ್ರೀ ಹನಮಂತಪ್ಪ ಎಸ್ ನೆರೆಣ್ಣನವರ ಹಾಗೂ ಶ್ರೀಮತಿ ಕವಿತಾ ಹ ನೆರೆಣ್ಣನವರ,ದಂಪತಿಗಳ ಮಗ ಮತ್ತು ಗ್ರಾಮದ ಪ್ರಮುಖರಾದ ಶ್ರೀ ಶರಣಪ್ಪ ಎಮ್ ಗೋಡಿ, …

Read More »