Breaking News

Recent Posts

ಪ್ರೀತಿಸುವ ಹೃದಯಗಳಿಗಾಗಿ… ಸಿಹಿಮಾತು ಶಿಕ್ಷಕ ಮುತ್ತು ವಡ್ಡರ ಇವರಿಂದ ಕಿರು ಸಂದೇಶ

ಪ್ರೀತಿಸುವ ಹೃದಯಗಳಿಗಾಗಿ… ಸಿಹಿಮಾತು ಶಿಕ್ಷಕ ಮುತ್ತು ವಡ್ಡರ ಇವರಿಂದ ಕಿರು ಸಂದೇಶ

ಪ್ರೀತಿ ಏಕೆ ಭೂಮಿ ಮೇಲಿದೆ? ಎಂಬ ಪ್ರಶ್ನೆಗೆ ಸಾಹಿತಿಗಳು, ನಿರ್ದೇಶಕರು ತಮ್ಮದೇ ಶೈಲಿಯಲ್ಲಿ ಉತ್ತರಿಸಿದ್ದಾರೆ. ಪ್ರೀತಿಸುವ ಹೃದಯಗಳಿಗಾಗಿ ಈ ಪ್ರೀತಿ ಭೂಮಿ ಮೇಲಿದೆ ಒಂದು ವೇಳೆ ಪ್ರೀತಿಯು ಇಲ್ಲದಿದ್ದರೆ ಈ ಬದುಕಿಗೆ ಅರ್ಥವೇ ಇಲ್ಲದಂತಾಗುತ್ತದೆ. ಎರಡು ಹೃದಯಗಳು ಸಂಗಮವಾದಾಗ ಪ್ರೀತಿಯ ಜ್ಯೋತಿ ಹೊತ್ತಿ ಉರಿಯುವುದು ಅದು ಒಮ್ಮೊಮ್ಮೆ ಅರ್ಧದಲ್ಲಿಯೇ ದುಃಖವನ್ನು ನೀಡಿ ನಂದಿ ಹೋಗುವುದು, ಮತ್ತೊಮ್ಮೆ ಮದುವೆಯ ಹಂತಕ್ಕೆ ತಿರುಗಿ ಬದುಕೆ ಆನಂದಮಯವಾಗುವುದು. ಪ್ರೀತಿಗಾಗಿ ಪ್ರಾಣವನ್ನು ಕಳೆದುಕೊಂಡವರನ್ನು ನೋಡಿದ್ದೇವೆ ಅದರ …

Read More »

ಡೆಡ್ಲಿ ಆರ್ಟ್ಸ್ ಬ್ಯಾನರಡಿಯಲ್ಲಿ ಡೆಡ್ಲಿ ರವಿ ಶೀವತ್ಸ ನಿರ್ಮಾಣ ಮತ್ತು ನಿರ್ದೇಶನದ ‘ಗ್ಯಾಂಗ್ಸ್ ಆಫ್ ಯುಕೆ ‘ ಚಿತ್ರದ ಆಡಿಯೋ ಮತ್ತು ಟೀಸರ್ ಬಿಡುಗಡೆ ಮಾಡಿದ ಸುಫರ್ ಸ್ಟಾರ್‌ ನಟ ಉಪೇಂದ್ರ

ಡೆಡ್ಲಿ ಆರ್ಟ್ಸ್ ಬ್ಯಾನರಡಿಯಲ್ಲಿ ಡೆಡ್ಲಿ ರವಿ ಶೀವತ್ಸ ನಿರ್ಮಾಣ ಮತ್ತು ನಿರ್ದೇಶನದ ‘ಗ್ಯಾಂಗ್ಸ್ ಆಫ್ ಯುಕೆ ‘ ಚಿತ್ರದ ಆಡಿಯೋ ಮತ್ತು ಟೀಸರ್ ಬಿಡುಗಡೆ ಮಾಡಿದ ಸುಫರ್ ಸ್ಟಾರ್‌ ನಟ ಉಪೇಂದ್ರ

ಬೆಂಗಳೂರು : ಡೆಡ್ಲಿ ಆರ್ಟ್ಸ್ ಬ್ಯಾನರಡಿಯಲ್ಲಿ ಡೆಡ್ಲಿ ಸೋಮ, ಮಾದೇಶ ಖ್ಯಾತಿಯ ರವಿ ಶೀವತ್ಸ ನಿರ್ಮಾಣ ಮತ್ತು ನಿರ್ದೇಶನದ ‘ಗ್ಯಾಂಗ್ಸ್ ಆಫ್ ಯುಕೆ ‘ ಚಿತ್ರದ ಆಡಿಯೋ ಮತ್ತು ಟೀಸರ್ ಬಿಡುಗಡೆ ಸಮಾರಂಭ ಕಲಾವಿದರ ಸಂಘದ ಆವರಣದಲ್ಲಿ ಜರುಗಿತು. ಅತಿಥಿಗಳಾಗಿ ನಿರ್ಮಾಪಕ ಕೆ.ಮಂಜು, ಉಮೇಶ ಬಣಕಾರ, ರಾಧಾಕೃಷ್ಣ ಅಡಿಗ, ಪ್ರವೀಣ ಉದಯ್, ಸೇತು ಮುಕುಂದನ್, ಥ್ರಿಲ್ಲರ್ ಮಂಜು ಮೊದಲಾದ ಸಿನಿ ಗಣ್ಯರು ಹಾಜರಿದ್ದರು. ರಿಯಲ್ ಸ್ಟಾರ್ ಉಪೇಂದ್ರ ಅವರು ಟೀಸರ್ …

Read More »

75 ಲಕ್ಷ ಅನುದಾನದಲ್ಲಿ ಒಂದೇ ವರ್ಷದಲ್ಲಿ ಸಮುದಾಯ ಭವಣದ ಉದ್ಘಾಟನೆ ಮಾಡಿಯೇ ತಿರುತ್ತೇನೆ ಶಾಸಕ ಡಾ: ವಿಜಯಾನಂದ ಕಾಶಪ್ಪನವರ ಘೋಷಣೆ

75 ಲಕ್ಷ ಅನುದಾನದಲ್ಲಿ ಒಂದೇ ವರ್ಷದಲ್ಲಿ ಸಮುದಾಯ ಭವಣದ ಉದ್ಘಾಟನೆ ಮಾಡಿಯೇ ತಿರುತ್ತೇನೆ ಶಾಸಕ ಡಾ: ವಿಜಯಾನಂದ ಕಾಶಪ್ಪನವರ ಘೋಷಣೆ

ಜನಪ್ರೀಯ ಶಾಸಕ ಡಾ: ವಿಜಯಾನಂದ ಎಸ್ ಕಾಶಪ್ಪನವರ ಅವರಿಂದ ಕಾರ್ಯಕ್ರಮ ಉದ್ಘಾಟನೆ ನಡೆಯಿತು. ಹುನಗುಂದ : ಇಲಕಲ್ಲ ಹಾಗೂ ಹುನಗುಂದ ನಗರದಲ್ಲಿ ಕೊರಮ ಜನಾಮಗದ ಅಭಿವೃದ್ಧಿಗಾಗಿ ಇಲಕಲ್ಲ ನಗರದ ಕೊರಮ ಜನಾಂಗಗಕ್ಕೆ ಸಮೂದಾಯ ಭವಣದ ನಿರ್ಮಾಣದ ನಿರ್ಮಾಣಕ್ಕ ಪೂಜ್ಯ ಶ್ರೀ ನಾಗಭೂಷಣ ಮಹಾಸ್ವಾಮಿಗಳ ಮನವಿಯಂತೆ 50 ಲಕ್ಷ ರೂಪಾಯಿ ಅನುದಾನವನ್ನು ಈಗಲೇ ಘೋಷಣೆ ಮಾಡುತ್ತಿದ್ದೇನೆ ‌ ಮತ್ತು ಹುನಗುಂದ ನಗರದಲ್ಲಿ ಇರುವ ನಿಮಗೂ ಕೂಡ ಈಗಾಗಲೇ 80X100 ಜಾಗವನ್ನು ನೀಡಿದ್ದು …

Read More »