Breaking News

Recent Posts

ಆನಂದ ಎಸ್ ದಾನಿ ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು!

ಗುಡೂರು: ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲ್ಲೂಕಿನ ಗುಡೂರ sc ಗ್ರಾಮದ ಅಮೃತವೈನ್ ಶಾಫ್ ಮಾಲೀಕರಾದ ಆನಂದ ಎಸ್ ದಾನಿ ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು,ಡಿಸೆಂಬರ್ ೩೧ ರ ಮಧ್ಯರಾತ್ರಿ ಯುವಕರು,ಯುವತಿಯರು ಮಧ್ಯಪಾನ ಮಾಡಿ ಪಾರ್ಟಿ,ಮೊಜು,ಮಸ್ತಿ ಎಂದು ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು, ಕುಡಿದು ವಾಹನ ಚಲಾಯಿಸಬಾರದು, ತಮ್ಮ ಸುರಕ್ಷತೆಯ ಬಗ್ಗೆ ಗಮನ ಇಟ್ಟುಕೊಂಡು ಹೊಸ ವರ್ಷ ಸರಳವಾಗಿ ಆಚರಣೆ ಮಾಡಲು ಕರೆ ನೀಡಿದರು.

Read More »

ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರರಿಗೆ ಸಮವಸ್ತ್ರ ವಿತರಣೆ

ಹುನಗುಂದ : ಹುನುಗುಂದ ಮತ್ತು ಬಾಗಲಕೋಟೆ ತಾಲೂಕಿನಲ್ಲಿ ಶೌರ್ಯ ಘಟಕದ ಸ್ವಯಂ ಸೇವಕರ ಜೀವನ ರಕ್ಷಣಾ ಕೌಶಲ್ಯ ತರಬೇತಿಯಲ್ಲಿ ಹುನಗುಂದ ತಾಲೂಕಿನ ತಹಶೀಲ್ದಾರಾದ ನಿಂಗಪ್ಪ ಬಿರಾದ‌ರ್ ಉದ್ಘಾಟನೆ ಮಾಡಿದರು, ಮತ್ತು ಅಧ್ಯಕ್ಷತೆಯನ್ನು ಶಂಕ್ರಪ್ಪ, ಹೂಗಾರ್ ವಹಿಸಿಕೊಂಡಿದ್ದರು. ರಕ್ಷಣೆಗೆ ಮಾಡಿಕೊಂಡು ವಿಪತ್ತು ನಿರ್ವಹಣೆ ಮಾಡುವ ಸಲುವಾಗಿಯೇ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಗೆ ಕಾಲಕಾಲಕ್ಕೆ ಸಂಬಂಧಪಟ್ಟ ನುರಿತ ತಜ್ಞರಿಂದ ತರಬೇತಿ ನೀಡಲಾಗುತ್ತಿದೆ. ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ …

Read More »

ಚಿಕ್ಕಓತಗೇರಿ ಗ್ರಾಮದಲ್ಲಿ ದೇವಸ್ಥಾನಕ್ಕೆ ಧರ್ಮಸ್ಥಳ ಸಂಘದಿಂದ 150000/- ಮೊತ್ತದ ಡಿಡಿ ಹಸ್ತಾಂತರ

ಇಲ್ಲಕಲ್ಲ : ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ 150000/- ಮೊತ್ತದ ಡಿಡಿಯನ್ನು ಜಿಲ್ಲಾ ನಿರ್ದೇಶಕರಾದ ಚನಕೇಶವ ಅವರು ದೇವಸ್ಥಾನ ಸಮಿತಿ ಪದಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಹುನಗುಂದ ತಾಲೂಕಿನ ಯೋಜನಾಧಿಕಾರಿಗಳಾದ ಸಂತೋಷ ಹಾಗೂ ವಲಯ ಮೇಲ್ವಿಚಾರಕಿ ಆಶಾ ಸ್ಥಳೀಯ ಸೇವಾಪ್ರತಿನಿಧಿ ಊರಿನ ಗಣ್ಯರು ಗ್ರಾಮಸ್ಥರು.ಸ್ವ ಸಹಾಯ …

Read More »