Breaking News

Recent Posts

ಕರ್ನಾಟಕ ಪತ್ರಕರ್ತರ ಸಂಘದಿಂದ ರಾಜ್ಯ ಮಟ್ಟದ ಕಾರ್ಯಾಗಾರ & ಪತ್ರಕರ್ತರಿಗಾಗಿ ಅಧ್ಯಾಯನ ಪ್ರವಾಸ ಶಿಬಿರ

ಬಾಗಲಕೋಟೆ : ಇಂದು ಶಿವಶರಣ ಶ್ರೀ ಬಸವಣ್ಣನವರ ಐಕ್ಯತಾನವಾದ ಸುಕ್ಷೇತ್ರ ಕೂಡಲಸಂಗಮದಲ್ಲಿ ಕರ್ನಾಟಕ ಪತ್ರಕರ್ತರ ಸಂಘ (ರಿ) ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಸಂಘದ ಎಲ್ಲಾ ಮಾಧ್ಯಮ ಸ್ನೇಹಿತರಿಗಾಗಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ ಹಾಗೂ ಅಧ್ಯಾಯನ ಪ್ರವಾಸ ಶಿಬಿರವನ್ನು ಹಮ್ಮಿಕೊಂಡಿತ್ತು. ಸುಕ್ಷೇತ್ರ ಶ್ರೀ ಕೂಡಲಸಂಗಮನಾಥನ ಸನ್ನಿಧಿ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಯಿಂದ ೪೫ ಕ್ಕೂ ಹೆಚ್ಚು ಜನ ಪತ್ರಕರ್ತರು ಭಾಗ ವಹಿಸಿದ್ದರು. ಈ …

Read More »

“ಅಂಡಮಾನ ಸೆರೆಮನೆಯಲ್ಲಿ ನರಗುಂದ ಸಿಪಾಯಿಗಳು” ಸಾಕ್ಷ್ಯಚಿತ್ರ ರೆಡಿ,

ಗದಗ : ನರಗುಂದ ಬಂಡಾಯದ ನೆಲವೆಂದು ಇತಿಹಾಸದ ಪುಟಗಳಲ್ಲಿಯೇ ಉಲ್ಲೇಖವಾಗಿದೆ. ನರಗುಂದ ಸಂಸ್ಥಾನದ ಪ್ರಭು ಬ್ರಿಟಿಷರ ವಿರುದ್ಧ ಹೋರಾಡಿದ ಉತ್ತರ ಕರ್ನಾಟಕದ ವೀರ ಬಾಬಾಸಾಹೇಬ್ ಎಂದೇ ಜನಪ್ರಿಯರಾಗಿದ್ದರು. ಬ್ರಿಟಿಷರ್ ವಿರುದ್ಧ ಹೋರಾಡಿದ ಆ ದಿನಗಳನ್ನು ಮರೆಯಲಾಗದು. ಇತ್ತೀಚಿನ ದಿನಗಳಲ್ಲಿ ರೈತರ ಬಂಡಾಯವೂ ಸಹ ಸರಕಾರವನ್ನು ಅಲುಗಾಡಿಸಿತು. ಇಂತಹ ನಾಡಿನ ಇತಿಹಾಸ ಜನಮಾನಸದಲ್ಲಿ ಎಂದೆಂದೂ ಅಚ್ಚಳಿಯದೇ ಉಳಿದಿದೆ, ಉಳಿಯುತ್ತದೆ. ಇಂತಹ ಇನ್ನೊಂದು ಘಟನೆಯು ಇತಿಹಾಸದ ಪುಟಗಳಲ್ಲಿ ಸೇರಿದ್ದು ಹಲವು ಜನರಿಗೆ ತಿಳಿದಿಲ್ಲ. …

Read More »

ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ ಹಿರಿಯ ಸೇನಾಧಿಕಾರಿ ರಾವತ್ ವಿಧಿವಶ

ಬಿಪಿನ್ ರಾವತ್ ಶತ್ರು ರಾಷ್ಟ್ರಗಳಿಗೆ ಸಿಂಹಸೊಪ್ನವಾಗಿದ್ದ ಸೇನೆಯ ಹಿರಿಯ ಅಧಿಕಾರಿ. ತಮಿಳುನಾಡು : ಹಿರಿಯ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿದ್ದ 7 ಜನರು ಸಾವಿಗೀಡಾಗಿದ್ದು, ಮೂವರನ್ನು ರಕ್ಷಿಸಲಾಗಿದೆ. ತಮಿಳುನಾಡಿನ ಊಟಿ ಬಳಿಯ ಕುನೂರ್ ಬಳಿ ಈ ದುರಂತ ಸಂಭವಿಸಿದೆ. ಸೇನಾ ಹೆಲಿಕಾಪ್ಟರ್ ನಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಸೇರಿದಂತೆ 14 ಜನ …

Read More »