Breaking News

Recent Posts

ಕರ್ನಾಟಕ ರತ್ನ – ದಿ,ಪುನೀತ್ ರಾಜಕುಮಾರ ಅವರಿಗೆ ಶೂಲೇಭಾವಿ ಗ್ರಾಮದಲ್ಲಿ ಭಾವಪೂರ್ಣ ಸ್ವರ ಶ್ರದ್ದಾಂಜಲಿ ಕಾರ್ಯಕ್ರಮ

ಅಮೀನಗಡ : ಕರ್ನಾಟಕ ರತ್ನ ,ಕನ್ನಡದ ಕಂದ, ಯುವರತ್ನ,ದಿ, ಪುನೀತ್ ರಾಜಕುಮಾರ ಅವರ ಅಕಾಲಿಕ ಮರಣದಿಂದ ಕನ್ನಡ ಚಿತ್ರರಂಗಕ್ಕೆ ಅಪಾರ ಹಾನಿಯಾಗಿದೆ ,ಇವರ ಒಂದು ಚಲನಚಿತ್ರ ಸೇಟ್ ಏರಿದರೆ ಅಲ್ಲಿ ಸಾವಿರಾರು ಕಲಾವಿದರು ಬದುಕುತ್ತಿದ್ದರು,ಅವರ ನಟನೆಗೆ ಅವರ ಚಿತ್ರಕ್ಕೆ ಭಾರಿ ಬೇಡಿಕೆ ಇತ್ತು,ಇಂಥಹ ಒಬ್ಬ ನಟ ಅಕಾಲಿಕ ಮರಣದಿಂದ ಕರ್ನಾಟಕಕ್ಕೆ ದೊಡ್ಡ ನಷ್ಟವಾಗಿದೆ ಸುಮಾರು ೪೬ ಚಲನಚಿತ್ರದಲ್ಲಿ ನಟನೆ ಮಾಡಿದ್ದರು. ಇಂತಹ ಒಬ್ಬ ಯುವ ನಟನನ್ನು ಕಳೆದುಕೊಂಡಿದ್ದು ಅಭಿಮಾನಿಗಳಿಗೆ ತುಂಬಾ …

Read More »

ಶ್ರೀ ಸಿದ್ದಿವಿನಾಯಕ ಪ್ರೊಡಕ್ಷನ್ ಅವರ “ಅನುಗ್ರಹ ಆಂಜನೇಯ ಸ್ವಾಮಿ,ಸಾಕ್ಷ್ಯೆಚಿತ್ರ ಬಿಡುಗಡೆ

ಧಾರವಾಡ : ಶ್ರೀ ಸಿದ್ಧಿವಿನಾಯಕ ಪ್ರೊಡಕ್ಷನ್ ಅವರ ಶ್ರೀ ಅನುಗ್ರಹ ಮಾರುತಿ ದೇವಸ್ಥಾನ ಟ್ರಸ್ಟ್ ಅರ್ಪಿಸಿದ ಕಾಮನಕಟ್ಟಿಯ ‘ಶ್ರೀ ಅನುಗ್ರಹ ಆಂಜನೇಯ ಸ್ವಾಮಿ’ ಸಾಕ್ಷ್ಯಚಿತ್ರ ಬಿಡುಗಡೆಯನ್ನು ಚಲನಚಿತ್ರ ನಟ, ನಿರ್ಮಾಪಕ ರೇಣುಕುಮಾರ ಸಂಸ್ಥಾನಮಠ ಮತ್ತು ಧರ್ಮವೀರ ಚಲನಚಿತ್ರದ ನಾಯಕನಟ,ನಿರ್ಮಾಪಕರು, ಕವಿವಿ ಸಿಂಡಿಕೇಟ್ ಸದಸ್ಯ ಡಾ.ಕಲ್ಮೇಶ್ ಹಾವೇರಿಪೇಟ್ ಅವರು ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರೆ,ಶ್ರೀ ಗದಿಗೆಯ್ಯ ಹಿರೇಮಠರು ಲ್ಯಾಪಿಯಲ್ಲಿ ಬಟನ್ ಒತ್ತುವ ಮೂಲಕ ಸಾಕ್ಷ್ಯ ಚಿತ್ರವನ್ನು ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳಿಸಿದರು.ನಂತರ …

Read More »

ದೇಶದಲ್ಲಿ ಬಿಟ್ ಕ್ವಾಯಿನ್ ಬ್ಯಾನ್! ಎಲ್ಲಾ ಮಾದರಿಯ ಕ್ರಿಪ್ಟೋ ಕರೆನ್ಸಿ ಬ್ಯಾನ್ ಮಾಡಲು ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ

ನವದೆಹಲಿ: ಭಾರತದಲ್ಲಿ ಎಲ್ಲಾ ಮಾದರಿಯ ಕ್ರಿಪ್ತೋಕರೆನ್ಸಿಯನ್ನು ಬ್ಯಾನ್ ಮಾಡಲಾಗುವುದು. ಕೇಂದ್ರ ಸರ್ಕಾರದ ವತಿಯಿಂದ ಎಲ್ಲಾ ಮಾದರಿಯ ಕ್ರಿಪ್ಟೋಕರೆನ್ಸಿಗಳನ್ನು ಬ್ಯಾನ್ ಮಾಡಲು ಚಿಂತನೆ ನಡೆದಿದೆ. ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಎಂದು ಮೂಲಗಳಿಂದ ತಿಳಿದು ಬಂದಿದೆ,

Read More »