Breaking News

Recent Posts

ಸಿಂದಗಿಯ ಯುವಪ್ರತಿಭೆಗಳಿಂದ ” ಪ್ರಶ್ನಾರ್ಥಕ, ಕನ್ನಡ ಕಿರು ಚಲನಚಿತ್ರದ ಪೊಸ್ಟರ್ ಬಿಡುಗಡೆ

ಸಿಂದಗಿ: ಉತ್ತರ ಕರ್ನಾಟಕ ಸಿಂದಗಿಯ ಯುವ ಪ್ರತಿಭೆಗಳು ಕಿರು ಚಿತ್ರ “ಪ್ರಶ್ನಾರ್ಥಕ”ದಲ್ಲಿ ನಟಿಸಿ ಚಿತ್ರರಂಗಕ್ಕೆ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಉತ್ತರ ಕನಾಟಕದ ಯುವಕರ ಪ್ರತಿಭೆ ಕಿರುತೆರೆ, ಹಿರಿತೆರೆಗಳ ಚಿತ್ರಗಳ ಮೂಲಕ ಹೊರಹೊಮ್ಮಲಿ, ಯುವ ನಟರಿಗೆ ಹೆಚ್ಚಿನ ಅವಕಾಶಗಳು ಸಿಕ್ಕು ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ನೂತನ ಶಾಸಕರಾದ ರಮೇಶ ಭೂಸನೂರ ಹೇಳಿದರು.ಅವರು ಗುರುವಾರ ಆರ್.ಕೆ.ಸ್ಟುಡಿಯೋ ಹಾಗೂ ಪ್ರೊಡಕ್ಷನ್ ಅವರ “ಪ್ರಶ್ನಾರ್ಥಕ” ಕಿರುಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪೋಸ್ಟರ್ …

Read More »

ಹುಬ್ಬಳಿ-ದಾರವಾಡ ಯುವತಿಯ ನಗ್ನ ವಿಡಿಯೋ ವಾಟ್ಸಾಫ್ ಸ್ಟೇಟಸ್ಸ್ ಇಟ್ಟ ಭೂಪ ಅಂದರ್

ಹುಬ್ಬಳ್ಳಿ.17: ವ್ಯಕ್ತಿಯೋರ್ವ ಯುವತಿಗೆ ಮದುವೆಯಾಗೋದಾಗಿ ನಂಬಿಸಿ ಯುವತಿಯ ನಗ್ನ ಚಿತ್ರವನ್ನು ವಾಟ್ಸಾಪ್ ಸ್ಟೇಟಸ್ಗೆ ಇಟ್ಟು ವಿಕೃತಿ ಮೆರೆದಿರುವ ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಸಾಂಧರ್ಬಿಕ ಚಿತ್ರ ಮಹಾರಾಷ್ಟ್ರದ ಶಿರಡಿ ಮೂಲದ ಶುಭಂ ಮಧುಕರ ಕೂಲೆ ಎಂಬಾತ ಧಾರವಾಡದ ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ತನಗಿಂತ 20 ವರ್ಷ ಕಿರಿಯ ಯುವತಿಯೊಂದಿಗೆ ವಾಟ್ಸಾಪ್ ಮೂಲಕ ಸ್ನೇಹ ಬೆಳೆಸಿದ್ದಾನೆ. ಆ ಬಳಿಕ ಸ್ನೇಹ ಪ್ರೀತಿಗೆ ತಿರುಗಿದ್ದು ಮದುವೆಯಾಗೋದಾಗಿ ನಂಬಿಸಿ ನಗ್ನವಾಗಿ ವಿಡಿಯೋ ಕಾಲ್ ಮಾಡಲು …

Read More »

ಕರ್ನಾಟಕ ರಾಜ್ಯ ಔಖಾಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಮೌಲಾನಾ ಶಾಫಿ ಸ ಅದಿ ಆಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯದ ಔಖಾಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಮೌಲಾನಾ ಶಾಫಿ ಸ ಅದಿ ಆಯ್ಕೆಯಾದ ಸಂದರ್ಭದಲ್ಲಿ ಅವರನ್ನು ಅಭಿನಂದಿಸಿ ಮಾತನಾಡಿದ ಬ್ಯಾರಿ ಸೊಸೈಟಿ ಸಂಸ್ಥೆಯ ಮುಖ್ಯಸ್ಥ ಶೇಖಬ್ಬರವರು ಮೊದಲಿಗೆ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ “ಬ್ಯಾರಿ ಸಮುದಾಯ”ದವರಿಗೆ ಔಖಾಫ್ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ ಬ್ಯಾರಿ ಸಮುದಾಯದ ಗೌರವ ಹೆಚ್ಚಿಸಿದೆ. ವಿರೋಧದ ನಡುವೆಯೂ ಸರ್ಕಾರ ದಿಟ್ಟಹೆಜ್ಜೆ ಇಟ್ಟು ತನ್ನ …

Read More »