Breaking News

Recent Posts

ಕಲ್ಲಗೋನಾಳ ಗ್ರಾಮದ ಸರಕಾರಿ ಕಿರಿಯ ಶಲಲೆಯಲ್ಲಿ ಕನ್ನಡ ಭಾಪೆ ಉಳಿಸಿ,ಕನ್ನಡ ಶಾಲೆ ಬೆಳಿಸಿ ಅಭಿಯಾನಕ್ಕೆ SDMC ಅಧ್ಯಕ್ಷ ಸಂಗನಗೌಡ ಗೌಡರ ಕರೆ,

ಅಮೀನಗಡ : ಸಮೀಪದ ಕಲ್ಲಗೋನಾಳ ಸರಕಾರಿ ಕಿರಿಯ ಶಾಲೆಯಲ್ಲಿ ಇಂದು BB News ಸುದ್ದಿವಾಹಿನಿ ಸಹಯೋಗದಲ್ಲಿ ಈ ಅಭಿಯಾನ ಕೈಗೊಂಡಿದೆ ಹುನಗುಂದ – ಇಲಕಲ್ಲ ತಾಲೂಕಿನಲ್ಲಿರುವ ಎಲ್ಲಾ ಸರಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಕನ್ನಡ ಶಾಲೆಗಳ ಉಳಿವಿಗಾಗಿ ಕನ್ನಡ ಭಾಷೆಯ ಉಳಿವಿಗಾಗಿ ಈ ಅಭಿಯಾನ ಕೈಗೊಡಿದ್ದು ಬಹಳ ಖುಷಿಯಾಗಿದೆ,ಇಲ್ಲಿನ ಎಲ್ಲಾ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷರಾದ ಶ್ರೀ ಸಂಗನಗೌಡ ಬಸನಗೌಡ ಗೌಡರ,ಅವರು ಬಹಳ ಸಹಕಾರ ನೀಡಿದ್ದಾರೆ,ಮಕ್ಕಳ ದಾಖಲಾತಿ ಕೂಡ ಗ್ರಾಮದಿಂದ …

Read More »

ವಡಗೇರಿ ಗ್ರಾಮದಲ್ಲಿ ಕರ್ನಾಟಕ ಪ್ರದೇಶ ಕುರಬರ ಸಂಘದ ಗ್ರಾಮ ಘಟಕದ ಸಂಘ ಸ್ಥಾಪನೆ & ನೂತನ ಅಧ್ಯಕ್ಷ & ಪದಾಧಿಕಾ ರಿಗಳ ಆಯ್ಕೆ

ಗುಡೂರುsc : ರಾಜ್ಯಾದ್ಯಂತ ಕುರುಬರ ಸಂಘಟನೆಯು ಜೋರಾಗಿ ಸದ್ದಿಲ್ಲದೆ ಸಮಾಜದ ಬಲವರ್ಧನೆ ಮಾಡುತ್ತಿದೆ,ಕರ್ನಾಟಕ ಪ್ರದೇಶ ಕುರುಬರ ಸಂಘದ ಸಂಘಟನೆಯನ್ನು ಇಲಕಲ್ಲ ತಾಲೂಕಿನ ವಡಗೇರಿ ಗ್ರಾಮದಲ್ಲಿ ಮೊಟ್ಟಮೊದಲ ಬಾರಿಗೆ ಗ್ರಾಮದಲ್ಲಿ ಗ್ರಾಮ ಘಟಕದ ಸಂಘಟನೆಗೆ ಚಾಲನೆ ನೀಡಲಾಯಿತು.ಗ್ರಾಮ ಘಟಕದ ಸಂಘಟನೆಯ ಅಧ್ಯಕ್ಷರಾಗಿ ಶ್ರೀ ಮಾಂತುಗೌಡ ಪಿ ಗೌಡರ ಇವರನ್ನು ಗ್ರಾಮ ಘಟಕದ ಅಧ್ಯಕ್ಷರಾಗಿ ಆಯ್ಕೆ (9686072591)ಮಾಡಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಈ ಸಂಘಟನೆಯ ಮಹಿಳಾ ರಾಜ್ಯ ಅಧ್ಯಕ್ಷೆ ಶ್ರೀಮತಿ ಲಕ್ಷ್ಮೀ ಪಾಟೀಲ …

Read More »

ಸರಕಾರಿ ಕನ್ನಡ ಶಾಲೆ ಉಳಿಸಿ ಕನ್ನಡ ಭಾಷೆ ಬೆಳಿಸಿ ಅಭಿಯಾನಕ್ಕೆ ನೂತನ SDMC ಅಧ್ಯಕ್ಷ ಮುತ್ತಣ್ಣ ಬಸಪ್ಪ ಹಿರೇಕುರಬರ ಕರೆ

ಗುಡೂರುsc : ಇಲಕಲ್ಲ ತಾಲೂಕಿನ ವಡಗೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ನೂತನ SDMC ಅಧ್ಯಕ್ಷ ಶ್ರೀ ಮುತ್ತಣ್ಣ ಬಸಪ್ಪ ಹಿರೇಕುರಬರ,ಅವರು ನೂತನವಾಗಿ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ,ಆಯ್ಕೆಯಾದ ೨೪ ಗಂಟೆಯಲ್ಲಿ ಕನ್ನಡ ಶಾಲೆಯ ಸಮಗ್ರ ಅಭಿವೃದ್ಧಿಗಾಗಿ ಹಗಲು – ರಾತ್ರಿ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದಾರೆ, ಈಗಾಗಲೇ ಮಕ್ಕಳ ಕಲಿಕೆಗಾಗಿ ಶಾಲಾ ಸುತ್ತ ಕಾಂಪೌಂಡ್ ಹಾಗೂ ಉತ್ತಮ ಸುಸಜ್ಜಿತ ಶಿಕ್ಷಕರ ಕೋಠಡಿ, ಮಾಡಲಿದ್ದಾರೆ,ಅಲ್ಲದೆ ಮಕ್ಕಳ ಕಲಿಕೆಗೆ ಕಂಪ್ಯೂಟರ್ …

Read More »