Breaking News

Recent Posts

ಗುಡೂರುsc ಗ್ರಾಮದ ಭಜಂತ್ರಿ ಸಮಾಜದಿಂದ ಅದ್ದೂರಿ ದುರ್ಗಾ ದೇವಿ ಪಲ್ಲಕ್ಕಿ ಉತ್ಸವ

ಗುಡೂರು : ಶ್ರೀ ದುರ್ಗಾದೇವಿಯ ಮೂರ್ತಿಯನ್ನು ಹೊತ್ತ ಪಲ್ಲಕ್ಕಿ ಮೆರವಣಿಗೆಯು ಸರಳ ಹಾಗೂ ಸಾಂಪ್ರದಾಯಿಕವಾಗಿ ಜರುಗಿತು.ಗುಡೂರ ಎಸ್ ಸಿ ಗ್ರಾಮದಲ್ಲಿ ಶ್ರೀ ನೂಲಿ ಚಂದಯ್ಯನವರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಭಜಂತ್ರಿ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ದುರ್ಗಾದೇವಿ ದೇವಾಲಯದ ಪಲ್ಲಕ್ಕಿ ಉತ್ಸವವು ವಿಜೃಂಭಣೆಯಿಂದ ಜರುಗಿತು. ಶ್ರೀ ದುರ್ಗಾದೇವಿ ಪಲ್ಲಕ್ಕಿ ಉತ್ಸವದ ಮೆರವಣಿಗೆ ದೇವಾಲಯದಿಂದ ಪ್ರಾರಂಭವಾಗಿ ಬನಶಂಕರಿ ದೇವಾಲಯ ಬಸವೇಶ್ವರ ದೇವಾಲಯ ವಿಜಯ ಮಹಾಂತೇಶ ಬ್ಯಾಂಕ್ ಹುಲ್ಲೇಶ್ವರ ದೇವಾಲಯ ಬಸ್ ನಿಲ್ದಾಣ …

Read More »

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಸವರಾಜ ರೇವಡಿ ಅವರಿಗೆ “ಅತ್ಯುತ್ತಮ ಕರ್ತವ್ಯ ಪಾಲನೆ, ರಾಜ್ಯ ಪ್ರಶಸ್ತಿ ಪ್ರಧಾನ

ಗುಡೂರು: ಇಲಕಲ್ಲ ತಾಲೂಕಿನ ಗುಡೂರುsc ಗ್ರಾಮದ ಗ್ರಾಮ ಪಂಚಾಯತಿ ಆಡಳಿತ ಅಧಿಕಾರಿ ಬಸವರಾಜ ರೇವಡಿ ಅವರಿಗೆ ಇಂದು ಕರ್ನಾಟಕ ಪತ್ರಕರ್ತರ ಸಂಘದಿಂದ ಹಾಗೂ ಬಯಲು ಬಿರುಗಾಳಿ ಕನ್ನಡ ಪಾಕ್ಷಿಕ ಪತ್ರಿಕೆಯ ಸಹಯೋಗದಲ್ಲಿ ಸದರಿ ಅಭಿವೃದ್ಧಿ ಅಧಿಕಾರಿ ರೇವಡಿ ಅವರ ಕರ್ತವ್ಯ ಪಾಲನೆಯನ್ನು ಗುರುತಿಸಿ, ಪ್ರಸಕ್ತ ೨೦೧೪ರಿಂದ ಪಂಚಾಯತಿ ಕ್ಷೇತ್ರದಲ್ಲಿ ಗುರುಸಿಕೊಂಡವರು,ಅವರ ಸರಳತೆ ಹಾಗೂ ನೇರ ನುಡಿ ಮೂಲಕ ಎಲ್ಲಾ ಸದಸ್ಯರ ಹಾಗೂ ಸಾರ್ವಜನಿಕ ರಂಗದಲ್ಲಿ ಉತ್ತಮ ಸೇವೆ ಹಾಗೂ ಅಭಿವೃದ್ಧಿಯಿಂದ …

Read More »

ಉಚಿತ ಸಾಮೂಹಿಕ ವಿವಾಹ ಹಾಗೂ ದಿ,ಶ್ರೀಮತಿ ಬಸಮ್ಮ ಷಣ್ಮುಖಪ್ಪ ಹೊಸಗೌಡ್ರ ಸಮುದಾಯ ಭವನವನ್ನು ಮಾಜಿ CM ಸಿದ್ದರಾಮಯ್ಯ ಇವರಿಂದ ಉದ್ಘಾಟನೆ

ಬದಾಮಿ : ಮಹೇಶ ಹೊಸಗೌಡ್ರು ಕಾರ್ಯದರ್ಶಿಗಳು ರಾಜ್ಯ KPCC ಹಿ,ವ,ವಿಭಾಗ ಬೆಂಗಳೂರು,& ಬದಾಮಿ ಮತಕ್ಷೇತ್ರದ ಅಧ್ಯಕ್ಷರು ಇವರಿಂದ ಬದಾಮಿ ನಗರದಲ್ಲಿ ಐಟೇಕ್ ಸಮುದಾಯ ಭವನವನ್ನು ಇದೆ ದಿನಾಂಕ ೧೩/೧೧/ ೨೦೨೧ ರ ಶನಿವಾರ ಲೋಕಾರ್ಪನೆ ಮಾಡಲಿದ್ದಾರೆ‌,ಸದರಿ ಅವರ ತಾಯಿಯವರ ಸ್ಮರಣಾರ್ಥ ದಿ, ಶ್ರೀಮತಿ ಬಸಮ್ಮ ಷಣ್ಮುಖಪ್ಪ ಹೊಸಗೌಡ್ರವ ಹೆಸರಿನ ಸಮುದಾಯ ಭವನವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಲಿದ್ದಾರೆ, ಎಂದು ಮೂಲಗಳಿಂದ ತಿಳಿದು ಬಂದಿದೆ, ಬಾಗಲಕೋಟೆ ಜಿಲ್ಲೆಯಲ್ಲಿಯೇ ಇಷ್ಟೊಂದು ಸುಸಜ್ಜಿತ …

Read More »