Breaking News

Recent Posts

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಕಮತಗಿ ನಗರದ ಹುಚ್ಚೇಶ್ವರ ನೇಕಾರ ಸಹಕಾರ ಸಂಘ

ಶ್ರೀ ಲೇಶಪ್ಪ ಸಂಗಪ್ಪ ಇಲಾಳ ಅಧ್ಯಕ್ಷರು ಶ್ರೀ ಹುಚ್ಚೇಶ್ವರ ನೇಕಾರ ಸಹಕಾರಿ ಸಂಘ ಹಾಗೂ ಸಂಘದ ಸರ್ವ ಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಈ ಕರೋನಾ ಹಾವಳಿಯಿಂದ ಲಕ್ಷಾಂತರ ನೇಕಾರರ ಬದುಕು ಕತ್ತಲಾಗಿದೆ ಮಾರುಕಟ್ಟೆ ಕುಸಿತದಿಂದ ಬದುಕು ಬರಿದಾಗಿದೆ ಈ ದೀಪಗಳ ಹಬ್ಬ ಅವರೆಲ್ಲರ ಬಾಳಲ್ಲಿ ಬೆಳಕನ್ನು ಚಲ್ಲಲಿ ಎಂದು ಶುಭ ಕೋರುತ್ತೇನೆ. ಶ್ರೀ ಬಸವರಾಜ ರಾಮಚಂದ್ರಪ್ಪ ನೀಲನೂರು ಉಪಾಧ್ಯಕ್ಷರು ಶ್ರೀ ಹುಚ್ಚೇಶ್ವರ ನೇಕಾರ …

Read More »

ನಾಡಿನ‌ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಶ್ರೀ ಶಂಕ್ರಲಿಂಗಪ್ಪ ಮಂಕನಿ ಇವರಿಂದ

ಶ್ರೀ ಶಂಕ್ರಲಿಂಗಪ್ಪ ಸಂಗಪ್ಪ ಮಂಕನಿ ಅಧ್ಯಕ್ಷರು ಶ್ರೀ ಪಾರ್ವತಿ ಪರಮೇಶ್ವರ ಕೋ,ಆಫ್ ಬ್ಯಾಂಕ್ ಕಮತಗಿ ,ಇವರಿಂದ ಹಾಗೂ ಸರ್ವ ಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಈ ಕರೋನಾ ದಿಂದ ಲಕ್ಷಾಂತರ ಜನರ ಬದುಕು ಕತ್ತಲಾಗಿದೆ.ಈ ದೀಪಗಳ ಹಬ್ಬ ಅವರ ಬದುಕಿನಲ್ಲಿ ಕತ್ತಲೆ ಓಡಿಸಿ ಹೊಸ ಭರವಸೆಯ ಬೆಳಕು ಚಲ್ಲಲಿ ಎಂದು ಶುಭ ಕೋರುವೆ, ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಸಮಸ್ತ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಶ್ರೀ ಮಂಜುನಾಥ ಬಿಸಲದಿನ್ನಿ, SDMC ಕಮಿಟಿ ಸರ್ವ ಸದಸ್ಯರಿಂದ

ಶ್ರೀ ಮಂಜುನಾಥ ಬಿಸಲದಿನ್ನಿ ಅಧ್ಯಕ್ಷರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಗೋನಾಳ ಶಾಲಾ ಸುಧಾರಣಾ ಸಮಿತಿ ಸರ್ವ ಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಶಾಲಾ ಮಕ್ಕಳಿಗೆ ಆಹಾರ ವಿತರಿಸುತ್ತಿರುವ ಸಮಿತಿ ಅಧ್ಯಕ್ಷ ಮಂಜುನಾಥ ಬಿಸಲದಿನ್ನಿ, ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಸಮಸ್ತ ಕನ್ನಡ ಜನತೆಯಲ್ಲಿ ನಾವು ವಿನಂತಿಸುವುದೇನಂದರೆ ಪಾಲಕರು ನಮ್ಮ ಕನ್ನಡ ಉಳಿಸಿ ಕನ್ನಡ ಬೆಳೆಸಿ BB News ತಂಡದವರು …

Read More »