Breaking News

Recent Posts

ನಾಡಿನ ಸಮಸ್ತ ಜನತೆಗೆ ಕನ್ನಡ ರಾಜೋತ್ಸವ & ದೀಪಾವಳಿ ಹಬ್ಬದ ಶುಭಾಶಯ ಕೋರಿದ ಶರಣಪ್ಪ ಹುಣಿಶ್ಯಾಳ

ಸನ್ಮಾನ್ಯ ಶ್ರೀ ಶರಣಪ್ಪ ಸಂಗಪ್ಪ ಹುಣಿಶ್ಯಾಳ ಗ್ರಾಮ ಪಂಚಾಯತಿ ಸದಸ್ಯರು ಕಬ್ಬರಗಿ ಸಾ: ಮಣ್ಣೆರಳ ಗ್ರಾಮದಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಗ್ರಾಮ,ಪಂ, ಸರ್ವ ಸದಸ್ಯರಿಗೆ ,ಸಿಬ್ಬಂದಿ ವರ್ಗದವರಿಗೆ ಕನ್ನಡ ರಾಜೋತ್ಸವ ಹಾಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಸನ್ಮಾನ್ಯ ಶ್ರೀ ಶರಣಪ್ಪ ಸಂಗಪ್ಪ ಹುಣಿಶ್ಯಾಳ. ಗ್ರಾಮ ಪಂಚಾಯತಿ ಸದಸ್ಯರು ಕಬ್ಬರಗಿ , ನಾಡಿನ ಸಮಸ್ತ ಜನತೆಗೆ ಕನ್ನಡ ರಾಜೋತ್ಸವ ಹಾಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಸಮಸ್ತ ಕನ್ನಡ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಶ್ರೀ ಗೋಪಾಲ ಕಾನಾಪೂರ

ಶ್ರೀ ಗೋಪಾಲ ರಾಮಚಂದ್ರಪ್ಪ ಖಾನಾಪೂರ. ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಬದಾಮಿ ತಾಲೂಕಿನ ಕಗಲಗೊಂಬ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶ್ರೀಮತಿ ತಾಯವ್ವ ರಾಮಚಂದ್ರಪ್ಪ ಕಾನಾಪೂರ. ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು,

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಲಕ್ಷ್ಮಣ್ಣ ವೇ,ಕಲಾದಗಿ

ಶ್ರೀ ಲಕ್ಷ್ಮಣ್ಣ ವೇಂಕಪ್ಪ ಕಲಾದಗಿ ನಿರ್ದೇಶಕರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಗಲಗೊಂಬ ,ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲಾ ನಮ್ಮ ರೈತ ಬಾಂದವರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ನಾಡಿನಲ್ಲಿ ರೈತರ ಬದುಕು ನೆರೆಯ ಹಾವಳಿಯಿಂದ ಕಂಗೆಟ್ಟಿದೆ,ಸರಕಾರ ರೈತರ ಸಾಲವನ್ನು ಸಂಪೂರ್ಣವಾಗಿ ಇನ್ನೂ ಸಾಲ ಮನ್ನಾ ಮಾಡಿಲ್ಲ ಈ ತಕ್ಷಣ ಮಾನ್ಯ ಮುಖ್ಯಮಂತ್ರಿ ಬೊಮ್ಮಯಿ ಸಾಹೇಬರು ಸಾಲ ಮನ್ನಾ ಮಾಡಲು ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ …

Read More »