Breaking News

Recent Posts

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಮಂಜುನಾಥ ಅಳ್ಳೂರು

ಶ್ರೀ ಮಂಜುನಾಥ ರಾಮಣ್ಣ ಹಳ್ಳೂರು ಹಾಗೂ ಇವರ ಧರ್ಮಪತ್ನಿ ಶ್ರೀಮತಿ ವಾಸವಿ ಎಮ್ ಹಳ್ಳೂರು ಮಾಲೀಕರು : ಮಂಜುನಾಥ ಕಿರಾಣಿಸ್ಟೂರ್ಸ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಹಾಗೂ ನಮ್ಮ ಮಂಜುನಾಥ ಕಿರಾಣಿ ಅಂಗಡಿಯಲ್ಲಿ ವಿವಿಧ ಬಗೆಯ ಎಲ್ಲಾ ಕಿರಾಣಿ ಮಾಲ್ ಹಾಗೂ ತಂಪುಪಾನಿಯ,ಹಾಗೂ ಕಿರುಕುಳ ವ್ಯಾಪಾರಸ್ಥರಿಗೆ ವಿವಿಧ ಬಗೆಯ ಮಕ್ಕಳ ತಿನಿಸುಗಳು ಹೊಲ್ಸೇಲ್ ದರದಲ್ಲಿ ಉತ್ತಮ ಕ್ವಾಲಿಟಿಯಲ್ಲಿ ದೊರೆಯುತ್ತದೆ. ನಾಡಿನ ಜನತೆಗೆ ಆ ಮಹಾಲಕ್ಷ್ಮಿ …

Read More »

ಖ್ಯಾತ ನಟ ಪವರ್ ಸ್ಟಾರ್ ಪುನಿತರಾಜಕುಮಾರ ಇನ್ನಿಲ್ಲ

ಬೆಂಗಳೂರು: ಖ್ಯಾತ ನಟ ಪವರ್ ಸ್ಟಾರ್ ಪುನಿತ್ ರಾಜಕುಮಾರ ಅವರು ಇಂದು ಹೃದಯಾ ಘಾತದಿಂದ ನಿಧನ ಹಿಂದಿದ್ದಾರೆ, ಎಂದು ಹೇಳಲು ವಿಶಾದಕರ ನಮ್ಮ BB News ವತಿಯಿಂದ ಅವರಿಗೆ ಭಾವ ಪೂರ್ಣ ಶ್ರದ್ಧಾಂಜಲಿ, ಅಒಅರ ಕನ್ನಡ ಅಭಿಮಾನಿಗಳನ್ನು ಹೊಂದಿದ ನಟನ ಅಗಲಿಕೆ ಅರಗಿಸಲು ಅಭಿಮಾನಿಗಳಿಗೆ ಆಗುತ್ತಿಲ್ಲ ಆ ದೇವರು ದುಃಖವನ್ನು ಭರಿಸುವ ಶಕ್ತಿ ಆ ಕುಟುಂಬಕ್ಕೆ ನೀಡಲಿ

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗ್ರಾಮ,ಪಂ,ಅಧ್ಯಕ್ಷೆ ಶ್ರೀಮತಿ ಜಯಶ್ರೀ ವಂದಾಲಿ

ಶ್ರೀಮತಿ ಜಯಶ್ರೀ ಅಮರಪ್ಪ ವಂದಾಲ ಅಧ್ಯಕ್ಷರು ಗ್ರಾಮ ಪಂಚಾಯತಿ ಮಾಟಲದಿನ್ನಿ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಈ ದೀಪಗಳ ಹಬ್ಬ ಎಲ್ಲರ ಬಾಳಲಿ ಕತ್ತಲೆ ಓಡಿಸಿ ಹೊಸ ಭರವಸೆಯ ಬೆಳಕು ಚಲ್ಲಲಿ ಎಂದು ಶುಭ ಕೋರುತ್ತೇನೆ. ಶ್ರೀ ಬಸವರಾಜ ಹುಗ್ಗಿ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ನಮ್ಮ ಅತ್ತಿಗೆ ಪರವಾಗಿ ನಾನು ವಿನಂತಿಸುವುದೇನಂದರೆ ಗ್ರಾಮದ ಎಲ್ಲಾ ಸಾರ್ವಜನಿಕರು ಗ್ರಾಮದ ಸರ್ವತೋಮುಖ …

Read More »