Breaking News

Recent Posts

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ನಿಂಗನಗೌಡ ಬ ಸನಗೌಡ ಗೌಡರ ,

ಶ್ರೀ ನಿಂಗನಗೌಡ ಬಸನಗೌಡ ಗೌಡರ. ಗ್ರಾಮ ಪಂಚಾಯತಿ ಸದಸ್ಯರು ರಕ್ಕಸಗಿ ಇವರಿಂದ. ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಸಮಸ್ತ ಕನ್ನಡ ಜನತೆಯಲ್ಲಿ ನಾವು ವಿನಂತಿಸುವುದೇನಂದರೆ ಪಾಲಕರು ನಮ್ಮ ಕನ್ನಡ ಉಳಿಸಿ ಕನ್ನಡ ಬೆಳೆಸಿ BB News ತಂಡದವರು ಈ ಅಭಿಯಾನ ಕೈಗೊಂಡಿದ್ದು ಬಹಳ ಖುಷಿಯಾಗಿದೆ ಎಲ್ಲಾ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡಿ ತಪ್ಪದೆ ಕನ್ನಡ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ SDMC ಅಧ್ಯಕ್ಷ ಶಿವಾನಂದ ರಾ ಬಂಟನೂರ

ಶ್ರೀ ಶಿವಾನಂದ ರಾಮಪ್ಪ ಬಂಟನೂರ. ಅಧ್ಯಕ್ಷರು SDMC ಕಮಿಟಿ ,ಸರಕಾರಿ ಪ್ರಾಥಮಿಕ ಶಾಲೆ ರಾಮಥಾಳ ತಾ: ಹುನಗುಂದ ಜಿಲ್ಲಾ ಬಾಗಲಕೋಟೆ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಶಾಲಾ ಮಕ್ಕಳಿಗೆ ಕರೋನಾ ತರ್ಮಾಮಿಟ್ ನಲ್ಲಿ ಪರೀಕ್ಷೆ ಮಾಡುತ್ತಿರುವ ಶಾಲಾ ಸಮಿತಿ ಅಧ್ಯಕ್ಷ ಶಿವಾನಂದ ರಾ ಬಂಟನೂರು,ಹಾಗೂ ಶಾಲಾ ಶಿಕ್ಷಕರು,ಮತ್ತು ಸಮಿತಿ ಸದಸ್ಯರು ಕಡ್ಡಾಯವಾಗಿ ಗ್ರಾಮದ ಪಾಲಕರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗೆ ಕಳುಹಿಸಿರಿ ,ಕನ್ನಡ ಶಾಲೆ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ SDMC ಅಧ್ಯಕ್ಷ ಗ್ಯಾನಪ್ಪ ಕೊಳಮಲಿ

ಶ್ರೀ ಗ್ಯಾನಪ್ಪ ಹನಮಪ್ಪ ಕೊಳಮಲಿ ಅಧ್ಯಕ್ಷರು SDMC ಕಮಿಟಿ ಸರಕಾರಿ ಪ್ರಾಥಮಿಕ ಶಾಲೆ ಮೂಳ್ಳೂರು,ಹಾಗೂ ನಿರ್ದೇಶಕರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಂಬಲಗುಂದಿ, ತಾ: ಹುನಗುಂದ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಸಮಸ್ತ ಶಾಲಾ ಮಕ್ಕಳಿಗೆ ಹಾಗೂ ಪಾಲಕರಿಗೆ ತಿಳಿಸುವುದೆನಂದರೆ ಕಡ್ಡಾಯವಾಗಿ ತಮ್ಮ ಮಕ್ಕಳ ಬಗ್ಗೆ ಜಾಗೃತಿ ವಹಿಸಿ ಹಾಗೂ ಸ್ವಚ್ಚತಾ ಕಡೆ ಗಮನ ಹರಿಸಿ ಎಲ್ಲಾ ಸದಸ್ಯರು ಕರೋನಾ ಲಸಿಕೆಯನ್ನು ಕಡ್ಡಾಯವಾಗಿ …

Read More »