Breaking News

Recent Posts

ಸರಕಾರಿ ಶಾಲೆ ಸುಧಾರಣಾ ಸಮಿತಿ ಅಧ್ಯಕ್ಷರಾದ ಶ್ರೀ ಸಂಗಪ್ಪ ಕನಕಣ್ಣವರ ಕಾರ್ಯಕ್ಕೆ ಸಾರ್ವಜನಿಕರ ಅಭಿನಂದನೆ

ಗಂಜಿಹಾಳ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ,ಡಿ,ಎಮ್,ಸಿ ಕಮಿಟಿಯ ಅಧ್ಯಕ್ಷರಾದ ಶ್ರೀ ಸಂಗಪ್ಪ ಬಸಪ್ಪ ಕನಕಣ್ಣನವರ ಒಬ್ಬ ಮಾಜಿ ಸೈನಿಕರು ೧೯೮೫ ರಿಂದ ಸೈನಿಕ ವೃತ್ತಿಯಲ್ಲಿ ದೇಶ ಸೇವೆ ಮಾಡಿ ಇಂದು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ತಮ್ಮನ್ನು ತಾವು ತೋಡಿಗಿಸಿಕೊಂಡು ಇಂದು ತಮ್ಮ ಸ್ವಂತ ವೆಚ್ಚದಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿ ಶಾಲೆಯನ್ನು ಕಂಗೊಳಿಸುವಂತೆ ಮಾಡಿದವರು, ಶಾಲೆಯ ಚಿತ್ರಣವನ್ನೆ ಬದಲಿಸಿದ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಶ್ರೀಮತಿ ಉಮಾಶ್ರೀ ಮಲ್ಲಪ್ಪ ಚಲವಾದಿ

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ನಾನು ಶ್ರೀಮತಿ ಉಮಾಶ್ರೀ ಮಲ್ಲಪ್ಪ ಚಲವಾದಿ ಸಾರ್ವಜನಿಕರಿಗೆ ವಿನಂತಿಸುವುದೆನಂದರೆ ಎಲ್ಲರೂ ಕಡ್ಡಾಯವಾಗಿ ಕರೋನಾ ಲಸಿಕೆಯನ್ನು ತಪ್ಪದೆ ಹಾಕಿಸಿಕೊಳ್ಳಬೇಕು, ಕರೋನಾ ಬಗ್ಗೆ ನಿರ್ಲಕ್ಷ್ಯ ಬೇಡ ಭಾರತದಲ್ಲಿ ಸೋಂಕು ಕಡಿಮೆಯಾಗಿದೆ, ಆದರೆ ಇಂದು ನೇರೆಯ ರಾಷ್ಟ್ರಗಳಾದ ಚೀನಾ,ಆಸ್ಟ್ರೇಲಿಯಾ ಸಂಪೂರ್ಣವಾಗಿ ಮತ್ತೆ ಲಾಕಡೌನ್ ಆಗಿದೆ ಹೀಗಾಗಿ ಹಬ್ಬವನ್ನ ಆಚರಿಸುವ ಸಂಭ್ರಮದಲ್ಲಿ ಯಾವತ್ತು ಸಾರ್ವಜನಿಕರು …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗ್ರಾಂ,ಪ ಅಧ್ಯಕ್ಷ ಶ್ರೀಮತಿ ಯಮನವ್ವ ಎಮ್,ಅಂಬಿಗೇರ

ಶ್ರೀಮತಿ ಯಮನವ್ವ ಮಹಾಂತೇಶ ಅಂಬಿಗೇರ ಅಧ್ಯಕ್ಷರು ಗ್ರಾಮ ಪಂಚಾಯತ ಹಿರೇಮಳಗಾವಿ, ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಹಾಗೂ ನಾಡಿನ ಎಲ್ಲರ ಮನ ಮನೆಗಳಲ್ಲಿ ಈ ದೀಪಗಳ ಹಬ್ಬ ಅವರ ಬದುಕಿನಲ್ಲಿ ಕತ್ತಲೆಯನ್ನು ಓಡಿಸಿ ಹೊಸ ಭರವಸೆಯ ಬೆಳಕು ಚಲ್ಲಲಿ ಎಂದು ಶುಭ ಕೋರುತ್ತೇನೆ. ಗ್ರಾಮದ ಸಮಗ್ರ ಅಭಿವೃದ್ಧಿಯೇ ನಮ್ಮ ಗುರಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಮ್ಮ ಧರ್ಮಪತ್ನಿ …

Read More »