Breaking News

Recent Posts

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗ್ರಾಮ ಪಂಚಾಯತಿ ಸದಸ್ಯ ಶ್ರೀ ಹನಮಂತ ಎಚ್ ಭಜಂತ್ರಿ

ಶ್ರೀ ಬಸಪ್ಪ ಹನಮಪ್ಪ ಭಜಂತ್ರಿ ಸದಸ್ಯರು ಗ್ರಾಮ ಪಂಚಾಯತ ಕಾರ್ಯಾಲಯ ರಕ್ಕಸಗಿ ,ತಾಲೂಕು : ಹುನಗುಂದ ಜಿಲ್ಲಾ : ಬಾಗಲಕೋಟೆ, ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಪ್ರತಿಯೊಬ್ಬರ ಬಾಳಲ್ಲಿ ಈ ದೀಪಗಳ ಹಬ್ಬ ಕತ್ತಲೆಯನ್ನು ಓಡಿಸಿ ಹೊಸ ಭರವಸೆಯ ಬೆಳಕು ಚಲ್ಲಲಿ ಎಲ್ಲಾ ನನ್ನೂರಿನ ಗುರು ಹಿರಿಯರಿಗೆ – ತಾಯಂದಿರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಸೂಚನೆ : ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಗ್ರಾಮ ಪಂಚಾಯತಿ ರಕ್ಕಸಗಿ ಅಧ್ಯಕ್ಷರು/ಸರ್ವ ಸದಸ್ಯರು ಇವರಿಂದ,,,,,

ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮ ಪಂಚಾಯತಿ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರಿಂದ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಸನ್ಮಾನ್ಯ ಶ್ರೀಮತಿ ಅಕ್ಕಮಹಾದೇವಿ ಶರಣಪ್ಪ ಗೌಡಪ್ಪನವರ, ಅಧ್ಯಕ್ಷರು ಗ್ರಾಮ ಪಂಚಾಯತಿ ಕಾರ್ಯಾಲಯ ರಕ್ಕಸಗಿ, ಹಾಗೂ ಸರ್ವ ಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಪಂಚಾಯತಿ ಎಲ್ಲಾ ಸಿಬ್ಬಂದಿಗಳಿಗೆ – ಕೂಲಿ ಕಾರ್ಮಿಕರಿಗೆ ಈ ದೀಪಗಳ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಸನ್ಮಾನ್ಯ ಶ್ರೀಮತಿ ಉಮಾ ಸೋಮಶೇಖರ್ ಬಲಕುಂದಿ ಉಪಾಧ್ಯಕ್ಷರು …

Read More »

ಹುನಗುಂದ ವೃತ್ತ ಪೊಲೀಸ್ ಠಾಣೆಯಲ್ಲಿ ದಲಿತರ ಕುಂದು ಕೊರತೆ ಸಭೆ

ಹುನಗುಂದ : ವೃತ್ತ ನೀರಿಕ್ಷಕರಾದ CPI ಹೊಸಕೇರಪ್ಪ ಕೆ ಅವರ ಅಧ್ಯಕ್ಷತೆಯಲ್ಲಿ ಇಂದು ಸಾಯಂಕಾಲ ೨೬/೧೦/೨೦೨೧ ರ ಮಂಗಳವಾರ ೦೬ ಗಂಟೆಗೆ ಹುನಗುಂದ ತಾಲೂಕಿನ ಎಲ್ಲಾ ಗ್ರಾಮಗಳಿಂದ ದಲಿತ ಮುಖಂಡರ ಕುಂದು ಕೊರತೆ ಸಭೆ ನಡೆಯಿತು, ಸಭೆಯಲ್ಲಿ ಇದ್ದಲಗಿ ಗ್ರಾಮದ ಮಲ್ಲಿಕಾರ್ಜುನ ಹೊಸಮನಿ,ಮಾತನಾಡಿ ದಲಿತರು ಅಟ್ರಾಸಿಟಿ ಕೇಸ್ ಮಾಡಿದಾಗ ತಾವು ಆರೋಪಿ ತರ ಪರವಾಗಿ ಕೌಂಟರ್ ಕೇಸ್ ಯಾಕೆ ಮಾಡುತ್ತಿರಿ ? ನಂತರ ಕೇಸ್ ಡೀ ಫಾಲ್ಸ್ ಆಗುತ್ತಿವೆ,ಇದರಿಂದ ದಲಿತರಿಗೆ …

Read More »