Breaking News

Recent Posts

ಶೂಲೇಭಾವಿ ಗ್ರಾಮದಲ್ಲಿ ಸಾರ್ವಜನಿಕ ರಸ್ತೆ ವಿದ್ಯುತ್ ಕಟ್ ಬಿಲ್ ಪಾವತಿ ಮಾಡದೇ ವಿಫಲವಾದ ಗ್ರಾಂ,ಪ ಆಡಳಿತ

ಅಮೀನಗಡ : ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಆಡಳಿತದ ವಿರುದ್ದ ಜನ ರೊಚ್ಚಿಗೆದ್ದಿದ್ದಾರೆ,ಹೌಡು ಇಂದು ಇಡಿ ಗ್ರಾಮದ ಜನತೆ ತಲೆ ತಗ್ಗಿಸುವಂತಾಗಿದೆ ಸಾರ್ವಜನಿಕರ ಹೇಳಿಕೆ ಪ್ರಕಾರ ೩೨ ಲಕ್ಷ ರೂಪಾಯಿ ಪಾವತಿ ಮಾಡದೇ ಇದ್ದುದ್ದಕ್ಕಾಗಿ ಇಂದು ಮಧ್ಯಾಹ್ನ ಸಾರ್ವಜನಿಕ ಬಿದಿ ದೀಪಗಳನ್ನು ಸ್ಥಗಿತ ಮಾಡಲಾಗಿದೆ. ಇದರಿಂದ ಪ್ರತಿ ದಿನ ಜನ ಜಂಗುಳಿಯಿಂದ ಇರುತ್ತಿದ್ದ ಬಜಾರ ಕತ್ತಲೆಯಿಂದ ಮೌನವಾಗಿದೆ. ಈ ಬಗ್ಗೆ ಜನ ಪ್ರತಿನಿಧಿಗಳ ವಿರುದ್ದ ಜನ ಆಕ್ರೋಶ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗ್ರಾಂ,ಪ ಅಧ್ಯಕ್ಷೆ ಶ್ರೀಮತಿ ಯಲ್ಲವ್ವ ಎಚ್ ವಾಲ್ಮೀಕಿ,

ಶ್ರೀಮತಿ ಯಲ್ಲವ್ವ ಹನಮಂತಪ್ಪ ವಾಲ್ಮೀಕಿ ಅಧ್ಯಕ್ಷರು ಗ್ರಾಮ ಪಂಚಾಯತಿ ಹೂವಿನಳ್ಳಿ ಸಾ: ಮುಳ್ಳೂರು ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವಿನಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾನು ಸಾರ್ವಜನಿಕರಿಗೆ ವಿನಂತಿಸುವುದೆನಂದರೆ ಎಲ್ಲರೂ ಕಡ್ಡಾಯವಾಗಿ ಕರೋನಾ ಲಸಿಕೆಯನ್ನು ತಪ್ಪದೆ ಹಾಕಿಸಿಕೊಳ್ಳಬೇಕು, ಕರೋನಾ ಬಗ್ಗೆ ನಿರ್ಲಕ್ಷ್ಯ ಬೇಡ ಭಾರತದಲ್ಲಿ ಸೋಂಕು ಕಡಿಮೆಯಾಗಿದೆ, ಆದರೆ ಇಂದು ನೇರೆಯ ರಾಷ್ಟ್ರಗಳಾದ ಚೀನಾ,ಆಸ್ಟ್ರೇಲಿಯಾ ಸಂಪೂರ್ಣವಾಗಿ ಮತ್ತೆ ಲಾಕಡೌನ್ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗದಗಯ್ಯ ನಂಜಯ್ಯನಮಠ

ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಶ್ರೀ ಗದಗಯ್ಯ ನಂಜಯ್ಯನಮಠ ಇವರಿಂದ ಸನ್ಮಾನ್ಯ ಶ್ರೀ ಗದಗಯ್ಯ ನಂಜಯ್ಯನಮಠ. ಅಧ್ಯಕ್ಷರು : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಶೂಲೇಭಾವಿ, ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಗಳ ಬೆಳನ ಹಬ್ಬ ಈ ದೀಪಾವಳಿಯು ಸಮಸ್ತ ನಾಡಿನಲ್ಲಿರುವ ಎಲ್ಲರ ಮನೆ ಬೆಳಗಲಿ ಅವರ ಕತ್ತಲೆಯನ್ನು ಓಡಿಸಿ ಹೊಸ ಭರವಸೆಯ ಬೆಳಕು ಚಲ್ಲಿಲಿ ಆ ಮಹಾಲಕ್ಷೀಯ ಕೃಪಾ …

Read More »