Breaking News

Recent Posts

ಅಮೀನಗಡ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಹಬ್ಬ & ಈದ್ ಮಿಲಾದ್ ಹಬ್ಬದ ನಿಮಿತ್ತವಾಗಿ ಶಾಂತಿ ಸಭೆ

ಅಮೀನಗಡ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಹಬ್ಬ & ಈದ್ ಮಿಲಾದ್ ಹಬ್ಬದ ನಿಮಿತ್ತವಾಗಿ ಶಾಂತಿ ಸಭೆ

ಅಮೀನಗಡ : . ಈ ಸ ಅಮೀನಗಡ : ಸರಕಾರ ಕಡ್ಡಾಯವಾಗಿ DJ ಬ್ಯಾನ್ ಮಾಡಿದೆ,ಗಜಾನನ ಸಂಘದ ಸರ್ವ ಸದಸ್ಯರು ಎಚ್ಚೆತುಕೊಂಡು ಪರಿಸರ ಸ್ನೇಹಿ ಗಣಪತಿ ಇರಿಸಿ ಸರಳತೆಯಿಂದ ಮತ್ತು ಇತರರಿಗೆ ಮಾದರಿಯಾಗಿ ವಾಧ್ಯಗೊಷ್ಟೀಯೊಂದಿಗೆ ಗಣಪತಿ ವಿಸರ್ಜನೆ ಮಾಡಬೇಕೆಂದುಇಂದು ಸಾಯಂಕಾಲ ೪;೩೦ ರ ಸುಮಾರಿಗೆ ಅಮೀನಗಡ ಪೊಲೀಸ್ ಠಾಣೆಯಲ್ಲಿ ಗಣೇಶ ಚತುರ್ಥಿ ಹಾಗೂ ಇದ್ ಮಿಲಾದ್ ಹಬ್ಬದ ಆಚರಣೆ ಕುರಿತು ಶಾಂತಿ ಪಾಲನೆ ಸಭೆ ಉದ್ದೇಶಿಸಿ ಠಾಣಾ ಅಧಿಕಾರಿ ಶ್ರೀಮತಿ …

Read More »

ಗುರುರೇಣುಕಾ ಪ್ರೊಡಕ್ಷನ್ ತುಮಕೂರ ಅವರ ಅಂತರ್ಯಾಮಿ” ಚಿತ್ರದ “ ಹಕ್ಕಿ ನಾನು ಹಗಲಿನಲ್ಲಿ” ಹಾಡು ಬಿಡುಗಡೆ

ಗುರುರೇಣುಕಾ ಪ್ರೊಡಕ್ಷನ್ ತುಮಕೂರ ಅವರ  ಅಂತರ್ಯಾಮಿ” ಚಿತ್ರದ “ ಹಕ್ಕಿ ನಾನು ಹಗಲಿನಲ್ಲಿ” ಹಾಡು ಬಿಡುಗಡೆ

ಬೆಂಗಳೂರು : ಗುರುರೇಣುಕಾ ಪ್ರೊಡಕ್ಷನ್ ತುಮಕೂರ ಅವರ “ಅಂತರ್ಯಾಮಿ” ಕನ್ನಡ ಚಲನಚಿತ್ರದ “ ಹಕ್ಕಿ ನಾನು ಹಗಲಿನಲ್ಲಿ” ಎರಡನೇ ಹಾಡನ್ನು ಜನಪ್ರಿಯ ಚಲನಚಿತ್ರ ನಿರ್ದೇಶಕ, ನಿರ್ಮಾಪಕ , ಚಿತ್ರಕಥೆಗಾರ, ಗೀತರಚನೆಕಾರರಾದ ಸಿಂಪಲ್‌ಸುನಿ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭಕೋರಿದರು.ಸಿಂಪಲ್ ಸುನಿ ಅವರ ಆಫೀಸಿನಲ್ಲಿ ಲ್ಯಾಪಿಯಲ್ಲಿ ಬಟನ್ ಒತ್ತುವ ಮೂಲಕ ಬಿಡುಗಡೆ ಮಾಡಿ , ಹಾಡು ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಒಳ್ಳೆಯ ಚಿತ್ರಗಳು ನಿಮ್ಮಿಂದ ನಿರ್ಮಾಣ ಆಗಲಿ ಎಂದರು. ಈ …

Read More »

ಉತ್ತರ ಕರ್ನಾಟಕದಲ್ಲಿ ಕಿರಣ್ ಬೇಡಿ ಎಂದೇ ಖ್ಯಾತಿ ಪಡೆಯುತ್ತಿರುವ ಇಳಕಲ್ಲ ಪೋಲಿಸ್ ಠಾಣೆಯ ದಕ್ಷ ಅಧಿಕಾರಿ PSI ಶ್ರೀಮತಿ ಎಸ್,ಆರ್ ನಾಯಕ

ಉತ್ತರ ಕರ್ನಾಟಕದಲ್ಲಿ ಕಿರಣ್ ಬೇಡಿ ಎಂದೇ ಖ್ಯಾತಿ ಪಡೆಯುತ್ತಿರುವ ಇಳಕಲ್ಲ ಪೋಲಿಸ್ ಠಾಣೆಯ ದಕ್ಷ ಅಧಿಕಾರಿ PSI ಶ್ರೀಮತಿ ಎಸ್,ಆರ್ ನಾಯಕ

ಇಳಕಲ್ಲ : ಉತ್ತರ ಕನಾ೵ಟಕದಲ್ಲಿ ಕಿರಣ್ ಬೇಡಿ ಎಂದೆ ಖ್ಯಾತಿ ಪಡೆದ ಇಳಕಲ್ಲ ನಗರದ ದಕ್ಷ ಮಹಿಳಾ ಪೋಲಿಸ್ ಅಧಿಕಾರಿ ಪಿ,ಎಸ್,ಐ. ಶ್ರೀಮತಿ ಎಸ್ ಆರ್, ನಾಯಕ ಅವರು ಉತ್ತರ ಕರ್ನಾಟಕವೆಂದರೆ ಗಂಡು ಮೆಟ್ಟಿದ ನಾಡು ಶರಣರು ಸಂತರು ರಾಜ ಮಹಾರಾಜರು ಆಳ್ವಿಕೆ ಮಾಡಿದ ಸುಂದರ ನಾಡಾಗಿದೆ ೧೨ ನೇ ಶತಮಾನದಲ್ಲಿ ಶ್ರೀ ವಿಶ್ವಗುರು ಬಸವಣ್ಣನವರು ಬೆಳೆದ ನಾಡಾಗಿದೆ ಇಂತಹ ಪವಿತ್ರ ಮಣ್ಣಿನಲ್ಲಿ ಸಾಕಷ್ಟು ವೀರರು ಶೂರರು, ವಿದ್ವಾಂಸರು ಬೆಳೆದ …

Read More »