Breaking News

Recent Posts

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಗ್ರಾಂ,ಪ, ಸದಸ್ಯೆ ಶ್ರೀಮತಿ ಕೂಬವ್ವ ಚವ್ಹಾಣ

ಶ್ರೀಮತಿ ಕೂಬವ್ವ ಹನಮಂತ ಚವ್ಹಾಣ. ಗ್ರಾಮ ಪಂಚಾಯತಿ ಸದಸ್ಯರು ಹಿರೇಮಾಗಿ ತಾಲೂಕು ಹುನಗುಂದ : ಜಿಲ್ಲಾ ಬಾಗಲಕೋಟೆ ಪೊನ ನಂಬರ್ : 9743602373 ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ವಾರ್ಡಿನ ಎಲ್ಲಾ ಮತದಾರರಿಗೆ ದೀಪಗಳ ಹಬ್ಬ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಎಲ್ಲಾ ನಾಗರಿಕರು ಕರೋನಾ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು, ಕರೋನಾ ಬಗ್ಗೆ ಮುಂಜಾಗ್ರತೆ ವಹಿಸಬೇಕು ಸದ್ಯದಲ್ಲೆ ಮಕ್ಕಳಿಗೂ ಲಸಿಕೆಯನ್ನು ಹಾಕಲು ಸರಕಾರ ಆದೇಶ ನೀಡಲಿದೆ ಮಕ್ಕಳಿಗೂ …

Read More »

ಸೀಗೆಹುಣ್ಣಿಮೆ ನಿಮಿತ್ತವಾಗಿ ನಾಗಪ್ಪನ ಕಟ್ಟೆಯಲ್ಲಿ ನಾಗಮೂರ್ತಿ & ಹನುಮ ದೇವರಿಗೆ ರುದ್ರಾಭಿಶೇಖ & ಅನ್ನಸಂತರ್ಪಣೆ ಕಾರ್ಯಕ್ರಮ

ಅಮೀನಗಡ : ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ವಾರ್ಡ ನಂಬರ ೦೯ ರಲ್ಲಿ MPS ಕನ್ನಡ ಶಾಲೆ ಪಕ್ಕದಲ್ಲಿರುವ ನಾಗಪ್ಪನ ಕಟ್ಟೆಯಲ್ಲಿ ಪ್ರತಿಷ್ಟಾಪನೆಗೊಂಡ ನಾಗಮೂರ್ತಿ ಹಾಗೂ ಹನುಮ ದೇವರಿಗೆ ಇಂದು ಸೀಗೆಹುಣ್ಣಿಮೆ ನಿಮಿತ್ತವಾಗಿ ಮಹಾ ರುದ್ರಾಭಿಶೇಖ ಧಾರ್ಮಿಕ ಪೂಜಾ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ನಡೆಯುತ್ತಿದೆ, ಎಂದು ಈ ನಾಗಪ್ಪನ ಕಟ್ಟೆ ಜೀರ್ನೋದ್ದಾರ ಸೇವಾ ಸಮಿತಿ ಅಧ್ಯಕ್ಷರಾದ ಶ್ರೀ ಯಮನಪ್ಪ ದ್ಯಾವಪ್ಪ ಗಾಳಿ ಅವರು ತಿಳಿಸಿದರು ಈ ಸಲಹಾ …

Read More »

ಇಂದು ಶೂಲೇಶ್ವರ ಶಿವಾಲಯದಲ್ಲಿ ಮಹಾ ರುದ್ರಾಭಿಶೇಖ ಹಾಗೂ ಕ್ಷೀರಾಭಿಶೇಖ ಮತ್ತು ದೇವಿ ಲಲಿತ ಪಾರಾಯಣ

ಅಮೀನಗಡ : ಇಂದು ಪ್ರತಿ ಸೋಮವಾರದಂತೆ ಈ ವಾರವು ೪೫ ನೇ ಮಹಾ ರದ್ರಾಭಿಶೇಖವನ್ನು ಶ್ರೀ ಶೂಲೇಶ್ವರ ಸೇವಾ ಸಮಿತಿಯಿಂದ ನಡೆಯಿತು ಅಪಾರ ಭಕ್ತರು ಬೆಳಗ್ಗೆ ೦೭ ಗಂಟೆಗೆಯಿಂದ ನಿರಂತರ ದರ್ಶನ ಪಡೆದು ಉಪಹಾರ ಪ್ರಸಾದ ಸ್ವೀಕರಿಸಿದರು, ಇಂದು ಸಾಯಂಕಾಲ ಪ್ರತಿ ವಾರದಂತೆ ಈ ವಾರವು ಸಂಜೆ ಗೋಧೂಳಿ ಸಮಯದಲ್ಲಿ ಶೂಲೇಶ್ವರನಿಗೆ ಮಹಾ ಕ್ಷೀರಾಭಿಶೇಖ ನಡೆಯಿತು, ಗ್ರಾಮದ ಹಲವು ದೇವಾಂಗ ಸಮಾಜದ ಶ್ರೀ ಬನಶಂಕರಿ ದೇವಿ ಲಲಿತ ಪಾರಾಯಣ ಮಂಡಳಿಯ …

Read More »