Breaking News

Recent Posts

ಭರದಿಂದ ಸಾಗಿದ “ಬ್ಯಾಂಕಲೋನ್, ಚಿತ್ರಿಕರಣ

ಬೆಂಗಳೂರು : ಪ್ರದೀಪ ಸಾಗರ ಮೂವ್ಹೀಸ್ ಬೆಂಗಳೂರ ಇವರ ಮೂರನೇ ಚಲನಚಿತ್ರ ‘ಬ್ಯಾಂಕ್ ಲೋನ್’ ಕನ್ನಡ ಚಲನಚಿತ್ರ ದ ಚಿತ್ರೀಕರಣ ಕಳೆದ ಹದಿನೈದು ದಿನಗಳಿಂದ ಭರದಿಂದ ಸಾಗಿದೆ .ನಿರ್ಮಾಪಕ ಪ್ರದೀಪ ಸೋನ್ಸ್ ಅವರು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು ಬೆಂಗಳೂರು, ಬೆಳ್ಳೂರ ಕ್ರಾಸ್, ಮಂಥನಹಳ್ಳಿ, ಕುಶಾಲನಗರದ ಸುತ್ತಮುತ್ತ ಭರದಿಂದ ಚಿತ್ರೀಕರಣ ನಡೆಸಿದ್ದಾರಲ್ಲದೆ ‘ಸಾಲ ಸಾಲ ಸಾಲ ಸಾಲದಯ್ಯ ,ಕಾಲ ಕೊಟ್ಟ ಸಾಲ ನಮಗೆ ಸಾಲದಯ್ಯ ‘ ಎನ್ನುವ ಹಾಡಿನ ಚಿತ್ರೀಕರಣವನ್ನು …

Read More »

ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು,ಗ್ರಾಂಪ, ವಡಗೇರಿ

ಇಲಕಲ್ಲ : ತಾಲೂಕಿನ ವಡಿಗೇರಿ ಗ್ರಾಮ ಪಂಚಾಯತ್ ವತಿಯಿಂದ ಯಾವತ್ತು ಸಾರ್ವಜನಿಕರಿಗೆ ತಿಳಿಸುವುದೇನೆಂದರೆ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಸಾರ್ವಜನಿಕರು ಸರಳವಾಗಿ ಮನೆಯಲ್ಲಿ ಗೌರಿ-ಗಣೇಶ ಹಬ್ಬವನ್ನು ಆಚರಿಸಬೇಕು ಕರೋನಾ ಮೂರನೇ ಅಲೆ ಈಗಾಗಲೇ ಹಬ್ಬುತ್ತಿದೆ ಸಾರ್ವಜನಿಕರು ಕಡ್ಡಾಯವಾಗಿ ಅಂತರ ಕಾಯ್ದುಕೊಂಡು ಹಬ್ಬ ಆಚರಿಸಬೇಕುಹಾಗೂ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಸಾರ್ವಜನಿಕವಾಗಿ ಗಣೇಶೋತ್ಸವವನ್ನು ಸರಕಾರ ಹಲವು ಷರತ್ತುಗಳನ್ನು ನೀಡಿದ್ದಾರೆ ಹೀಗಾಗಿ ಎಲ್ಲ ಸಾರ್ವಜನಿಕರು ಸ್ಥಳೀಯ ಆಡಳಿತ ಮಂಡಳಿ …

Read More »

ಕೊರಮ ಸಮಾಜದ ಹಿರಿಯ ಅಜ್ಜಿ ಬಸಮ್ಮ ಬೂಷಪ್ಪ ಭಜಂತ್ರಿ ಇವಳಿಗೆ ಜಿಲ್ಲಾ ಅಧ್ಯಕ್ಷ ನಾಗರೇಶ ಅವರಿಂದ ಸಂತಾಪ ಸೂಚಿ

ಹುನಗುಂದ : ಅಮರಾವತಿ ಗ್ರಾಮದ ನ ಬೂಷಪ್ಪ ಯಲ್ಲಪ್ಪ ಭಜಂತ್ರಿ ಇವರ ಧರ್ಮಪತ್ನಿ ಶ್ರೀಮತಿ ಬಸಮ್ಮ ಭೂಷಪ್ಪ ಭಜಂತ್ರಿ ಇವರು ಅನಾರೋಗ್ಯದಿಂದ ಬೆಳಗ್ಗೆ ೦೯ ಗಂಟೆಗೆ ಧೈವಾದಿನರಾದರು ,ಸಜ್ಜಿ ಬರ ಬರದಲ್ಲಿ ಜನಿಸಿದ ಹಿರಿಯ ಜೀವ ಅವರಿಗೆ ೭೯ ವರ್ಷ ಇಂದು ಸ್ವ ಗ್ರಾಮದಲ್ಲಿ ಮಧ್ಯಾಹ್ನ ೨ಗಂಟೆಗೆ ಅಂತ್ಯಸ್ಕಾರ ಆಗಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ,ಮೃತರ ಕುಟುಂಬಕ್ಕೆ ಆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕೊರಮ …

Read More »