Breaking News

Recent Posts

ಜಲ ಜೀವನ ಮಿಷನ್ ಯೋಜನೆಯನ್ನು ಗುದ್ದಲಿ ಪೂಜೆ ಮೂಲಕ ಉದ್ಘಾಟಿಸಿದ ಜನಪ್ರೀಯ ಶಾಸಕ ಶ್ರೀ ದೊಡ್ಡನಗೌಡ ಜಿ ಪಾಟೀಲ

ಅಮೀನಗಡ :  ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಆವರಣದ ಗಾಂಧಿ ವೃತ್ತದ ಮುಂದೆ ಇಂದು ಹುನಗುಂದ ಮತಕ್ಷೇತ್ರದ ಶಾಸಕ ಶ್ರೀ ದೊಡ್ಡನಗೌಡ ಗೌಡರ ಅವರು ಜಲ ಜೀವನ ಮಿಷನ್ ಯೋಜನೆಯನ್ನು ಗುದ್ದಲಿ ಪೂಜೆ ಮಾಡುವ ಮೂಲಕ ಉದ್ಘಾಟಿಸಿದರು,ಒಟ್ಟು ೧೯೩೬ ಮನೆಗಳಿಗೆ ಅಂದಾಜು ೨೫೫ ಲಕ್ಷ ರೂಪಾಯಿ ಅನುದಾನದಲ್ಲಿ ಮನೆಗಳಿಗೆ ನಳ ಜೊಡನೆ ಮಾಡುವುದು ಈ ಯೋಜನೆ ಉದ್ದೇಶವಾಗಿದೆ. ಈ ಸಂಧರ್ಭದಲ್ಲಿ ಮಾಜಿ KHDC ನಿಗಮ ಮಂಡಳಿ ಅಧ್ಯಕ್ಷ …

Read More »

ಸಂಗಮೇಶ ತೋಟದ ಅವರಿಗೆ ಗ್ರಾಮ ಪಂಚಾಯತಿ ಸದಸ್ಯರಿಂದ ಗೌರವ ಸನ್ಮಾನ

ಅಮೀನಗಡ : ಅಮೀನಗಡ ಪೊಲೀಸ್ ಠಾಣೆಯಲ್ಲಿ ಕಳೆದ ೭ ವರ್ಷಗಳಿಂದ ಪೊಲೀಸ್ ಕಾನ್ಸಟೇಬಲ ಆಗಿ ಕರ್ತವ್ಯವನ್ನು ನಿಭಾಯಿಸಿ ಇತ್ತಿಚ್ಚಿಗೆ ಬಾಗಲಕೋಟೆ ಗ್ರಾಮೀಣ ಠಾಣೆಗೆ ವರ್ಗಾವಣೆ ಹೊಂದಿರುವ ಶ್ರೀ ಸಂಗಮೇಶ ತೋಟದ ಅವರಿಗೆ ಶೂಲೇಭಾವಿ ಗ್ರಾಮ ಪಂಚಾಯತಿ ಸದಸ್ಯರಿಂದ ಗೌರವ ಸನ್ಮಾನ ಮಾಡಿ ಬಿಳ್ಕೋಡಲಾಯಿತು,ಇವರ ಉತ್ತಮ ಕರ್ತವ್ಯವನ್ನು ಮೆಚ್ಚಿ ಅಪಾರ ಯುವಕರಿಗೆ ಸಿಗಂ,ಎಂದೆ ಕಮತಗಿ ನಗರದಲ್ಲಿ ಖ್ಯಾತಿ ಪಡೆದಿದ್ದರು, ಅಮೀನಗಡ ಠಾಣೆಯಲ್ಲಿ ಇದ್ದಷ್ಟು ದಿನ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ಮಾಡಿ ಜನಮಾನಸದಲ್ಲಿ …

Read More »

೨೦೨೧ – ೨೨ ನೇ ಸಾಲಿನ ಶಾಲಾ ಪ್ರಾರಂಭೋತ್ಸವಕ್ಕೆ ವಿಧ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಿಕೊಂಡ ಶ್ರೀ ರಾಮಯ್ಯಸ್ವಾಮಿ ಶಿಕ್ಷಣ ಸಂಸ್ಥೆ

ಅಮೀನಗಡ : ಕಳೆದ ೨ ವರ್ಷಗಳಿಂದ ಶಾಲೆಗಳು ಸರಿಯಾಗಿ ಪ್ರಾರಂಭ ಆಗದೇ ಬಂದ್ ಆಗಿ ಶಾಲೆಗಳು ಬಿಕೊ ಅನ್ನುತ್ತಿದ್ದವು ,ಇಂದು ಶಾಲೆ ಪ್ರಾರಂಭವಾದ ಕಾರಣ ಶಿಕ್ಷಕರು ಹಾಗೂ ವಿಧ್ಯಾರ್ಥಿಗಳ ಮೊಗದಲ್ಲಿ ಮಂದಹಾಸದ ನಗು ,ಉತ್ಸಾಹ ವಿಧ್ಯಾರ್ಥಿಗಳ ಖಾಳಜಿ ಎಲ್ಲಡೆಯು ರಾರಾಜಿಸುತ್ತಿತ್ತು,ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ರಾಮಯ್ಯಸ್ವಾಮಿ ವಿಧ್ಯಾ ಸಂಸ್ಥೆಯು ತಳಿರು ತೋರಣಗಳಿಂದ ಅಲಂಕಾರಗೊಂಡು ಹಬ್ಬದ ವಾತಾರಣ ಸೃಷ್ಟಿಯಾಗಿತ್ತು ನೂರಾರು ವಿಧ್ಯಾರ್ಥಿಗಳು ತುಂಬಾ ಉತ್ಸಾಹಕರಾಗಿ ಬಂದು ಕರೋನಾ ಪರೀಕ್ಷೆಯನ್ನು …

Read More »