Breaking News

Recent Posts

ಶ್ರಾವಣ ಮಾಸದ 3ನೇ ಶುಕ್ರವಾರದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಶ್ರೀಮತಿ ಆಶಾ ಚಿಂತಾಕಲ್ ಉಪಾಧ್ಯಕ್ಷರು ,ಗ್ರಾಮ ಪಂಚಾಯತ ಹಂಸನೂರು ತಾಲೂಕು : ಗುಳೇದಗುಡ್ಡ ಜಿಲ್ಲಾ : ಬಾಗಲಕೋಟೆ ಇವರಿಂದ ನಾಡಿನ ಸಮಸ್ತ ಜನತೆಗೆ ವರಮಹಾಲಕ್ಕ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು, ಎಲ್ಲರ ಕಷ್ಟ ದಾರಿದ್ರ್ಯ ಕಳೆದು ಈ ವರಮಹಾಲಕ್ಷ್ಮೀ ಎಲ್ಲರಿಗೂ ಅನುಗ್ರಹ ನೀಡಲಿ,

Read More »

ನಾಡಿನ ಸಮಸ್ತ ಜನತೆಗೆ ನಾಗಪಂಚಮಿ ಹಾಗೂ ಮೊಹರಮ್ ಹಬ್ಬದ ಹಾರ್ದಿಕ ಶುಭಾಶಯಗಳು,

ಕಡ್ಡಾಯವಾಗಿ ಮಾಸ್ಕ್ ಧರಿಸಿ ಸರಳವಾಗಿ ಹಬ್ಬವನ್ನು ಮನೆಯಲ್ಲಿ ಸಂಭ್ರಮದಿಂದ ಆಚರಿಸಿ ಸನ್ಮಾನ್ಯ ಶ್ರೀಮತಿ ಮಂಜುಳಾ ಎಸ್,ಹಳಪಡಿ ಗ್ರಾಮ ಪಂಚಾಯತಿ ಸದಸ್ಯರು ಚಿಕನಾಳ. ಸಾ: ಉಪನಾಳ : ತಾ: ಇಲಕಲ್ಲ ಜಿಲ್ಲಾ ಬಾಗಲಕೋಟೆ ,ಪೊನ್ – 9591000509- ಸನ್ಮಾನ್ಯ ಶ್ರೀ ಶಶಿಕುಮಾರ್ ಹಳಪಡಿ ಸಮಾಜ ಸೇವಕರು,ಬಡವರ ಬಂಧು, ಉಧ್ಯಮಿದಾರರು ಆದ ಶಶಿಕುಮಾರ್ ಅವರ ಕುಟುಂಬದಿಂದ ನಾಡಿನ ಜನತೆಗೆ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಭಾವೈಕ್ಯತಾ ಹಬ್ಬವಾದ ಮೊಹರಮ್ ಹಬ್ಬದ ಹಾರ್ದಿಕ ಶುಭಾಶಯಗಳು, …

Read More »

ಕೆನರಾ ಬ್ಯಾಂಕ್ ಮ್ಯಾನೇಜರ್ ಯಮನಪ್ಪ ಆರ್ ಹಾಲವರ ಅವರಿಗೆ ಅತ್ಯುತ್ತಮ ಕರ್ತವ್ಯಪಾಲನೆ ರಾಜ್ಯ ಪ್ರಶಸ್ತಿ ಪ್ರಾದಾನ

ಅಮೀನಗಡ : ಕಳೆದ ಒಂದು ವರ್ಷಗಳಿಂದ ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಕೆನರಾ ಬ್ಯಾಂಕ್ ಶಾಖಾ ವ್ಯವಸ್ಥಾಪಕರಾಗಿ ( ಮ್ಯಾನೇಜರ್) ಬಾಗಲಕೋಟೆ ನವನಗರದಿಂದ ಪ್ರೋಮೋಶನ್ ಹೊಂದಿ ಗ್ರಾಮಕ್ಕೆ ಬಂದ ಯಮನಪ್ಪ ಅವರು ಈ ಮೊದಲು ೨೪ ಕೋಟಿ ಸಿಂಡಿಕೇಟ್ ಬ್ಯಾಂಕ್ ವ್ಯವಹಾರ ನಡೆಸಿತ್ತು ಆದರೆ ಕೇವಲ ಒಂದೇ ವರ್ಷದಲ್ಲಿ ಗ್ರಾಮೀಣ ಮಟ್ಟದಲ್ಲಿ ಆ ವ್ಯವಹಾರವನ್ನು ೩೦ ಕೋಟಿ ರೂಪಾಯಿಗೆ ತಲುಪಿಸಿ ಅಮೀನಗಡ ಹಾಗೂ ಗುಡೂರು ಶಾಖೆ ವ್ಯವಹಾಕಿಂತ ಉತ್ತಮ ಕೆಲಸ …

Read More »