Breaking News

Recent Posts

ನೂತನ ಎಸ್ ಡಿ ಎಮ್ ಸಿ ಅಧ್ಯಕ್ಷರಾಗಿ ಸಿದ್ದಪ್ಪ ರಾಮಪ್ಪ ಕೊಕಾಟಿ ಆಯ್ಕೆ

ನೂತನ ಎಸ್ ಡಿ ಎಮ್ ಸಿ ಅಧ್ಯಕ್ಷರಾಗಿ ಸಿದ್ದಪ್ಪ ರಾಮಪ್ಪ ಕೊಕಾಟಿ ಆಯ್ಕೆ

ಅಮೀನಗಡ : ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ LPS ಹಿರೇಮಾಗಿ ಕಬ್ಬಿನ ಕಣಿವೆ ನೂತನ ಎಸ್ ಡಿ ಎಮ್ ಸಿ ಅಧ್ಯಕ್ಷರಾಗಿ ಶ್ರೀ ಸಿದ್ದಪ್ಪ ರಾಮಪ್ಪ ಕೊಕಾಟಿ ಉಪಾಧ್ಯಕ್ಷರಾಗಿ ವಾರೇಶ್ ಶಂಕ್ರಪ್ಪ ರಾಥೋಡ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಹಿರೇಮಾಗಿ ಗ್ರಾಮ ಪಂಚಾಯತ್ ಸದಸ್ಯರು ಶ್ರೀಯುತ ಮೈಲಾರಪ್ಪ ವಾಲಿಕಾರ್ ಮತ್ತು ನಾಗಣ್ಣ ಮಾಮಲ್ಲಪ್ಪ ಶೆಟ್ಟರ್ ಬಸವರಾಜ ಅಂಗಡಿ PKPS ಮಾಜಿ ಅಧ್ಯಕ್ಷರಾದ ಶಿವಪ್ಪ …

Read More »

ಹಿರೇಮಾಗಿ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯ SDMC ಕಮಿಟಿ ಉಪಾಧ್ಯಕ್ಷರಾಗಿ ಶಿವಾನಂದ ಕಟ್ಟಿಮನಿ ಆಯ್ಕೆ

ಹಿರೇಮಾಗಿ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯ SDMC ಕಮಿಟಿ  ಉಪಾಧ್ಯಕ್ಷರಾಗಿ ಶಿವಾನಂದ ಕಟ್ಟಿಮನಿ  ಆಯ್ಕೆ

ಅಮೀನಗಡ: ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯ ಎಸ,ಡಿ,ಎಂ,ಸಿ,ಕಮಿಟಿಯ ಆಡಳಿಡ ಮಂಡಳಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಶ್ರೀಮತಿ ಶಾರದಾ ಚಂದಪ್ಪ ಪೂಜಾರಿ, ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಯುವ ನಾಯಕರು,ದಲಿತ ಸಮೂದಾಯದ ಮುಖಂಡರಾದ ಶ್ರೀ ಶಿವಾನಂದ ಕಟ್ಟಿಮನಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ರಾಮನಗೌಡ ಬಾಳನಗೌಡ ಪಾಟೀಲ, ಶ್ರೀ ಶಂಕ್ರಪ್ಪ ಮೇಟಿ, ಶ್ರೀ ರಮೇಶ ಚಿತ್ತರಗಿ, ಶ್ರೀ ಆನಂದ ಜೀ …

Read More »

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಅಮೀನಗಡ : ನಗರದ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಚಂದ್ರಶೇಖರ ರಾಠೋಡ ಇವರಿಂದ ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯ ಕೋರಿದರು.

Read More »