Breaking News

Recent Posts

ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ ಇವರಿಂದ “ಅತ್ಯುತ್ತಮ ಕರ್ತವ್ಯಪಾಲನೆ, ರಾಜ್ಯ ಪ್ರಶಸ್ತಿ ವಿತರಣೆ

ಕೂಡಲಸಂಗಮ : ಹುನಗುಂದ ತಾಲೂಕಿನ ಸುಕ್ಷೇತ್ರ ಕೂಡಲಸಂಗಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹ ಕರಾದ, ಶ್ರೀ ಶಿವಪ್ಪ ನಿಂಗಪ್ಪ ಮಾಟೂರು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀ ಐ,ಎನ್ ಹುದ್ದಾರ ಇವರ ಕರ್ತವ್ಯವನ್ನು ಮೆಚ್ಚಿ ಪ್ರಸಕ್ತ ೨೦೨೧ನೇ ಸಾಲಿನ ಈ ರಾಜ್ಯ ಪ್ರಶಸ್ತಿ ಕಳೆದ ಕರೋನಾ ಸಂದರ್ಭದಲ್ಲಿ ತಮ್ಮ ಪ್ರಾಣದ ಹಂಗು ತೋರೆದು ಸಾರ್ವಜನಿಕ ರಂಗದಲ್ಲಿ ಮುಂಜಾಗ್ರತಾ ಕ್ರಮ ಹಾಗೂ ಕೂಡಲಸಂಗಮದ ಅಭಿವೃದ್ಧಿ ಸಲುವಾಗಿ …

Read More »

ನಾಡಿನ ಸಮಸ್ತ (ತಾಯಂದಿರಿಗೆ) ಜನತೆಗೆ ನಾಗಪಂಚಮಿ ಹಬ್ಬದ ಹಾರ್ದಿಕ ಶುಭಾಶಯಗಳು

ಶ್ರೀ ಶೇಖರಗೌಡ ಗೌಡರ ಅಧ್ಯಕ್ಷರು : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೂಡಲಸಂಗಮ & ಹಾಗೂ ಸಂಘದ ಸರ್ವ ಸದಸ್ಯರರಿಂದ ತಾಲ್ಲೂಕು: ಹುನಗುಂದ ಜಿಲ್ಲಾ ಬಾಗಲಕೋಟೆ ಪೊನ್ ನಂಬರ್ : – ೯೪೪೯೩೫೭೦೬೩ ಕೂಡಲಸಂಗಮ : ಭಾರತೀಯ ಸಂಸ್ಕೃತಿಯಲ್ಲಿ ಹಲವಾರು ಧಾರ್ಮಿಕ ಹಬ್ಬಗಳಲ್ಲಿ ಈ ನಾಗಪಂಚಮಿ ಹಬ್ಬ ಬಹಳ ವಿಶೇಷ ಹೊಂದಿರುವ ಹಬ್ಬ ಅದರಲ್ಲಿ ಹೆಣ್ಣು ಮಕ್ಕಳ ಹಾಗೂ ತಾಯಂದಿರ ಹಬ್ಬ ಇದನ್ನು ನಮ್ಮ ಹಳ್ಳಿ ಸೊಗಡಿನಲ್ಲಿ ತುಂಬಾ …

Read More »

ಸಿಂದಗಿ – ನಗರದಲ್ಲಿ ” ಸೈಕಲ್ ಸವಾರಿ, ಚಲನಚಿತ್ರ ಪ್ರೋಮೊ ಬಿಡುಗಡೆ,

ಸಿಂದಗಿ : ವಿಜಯಪುರ ಜಿಲ್ಲಾ ತಳವಾರ ಹಿತರಕ್ಷಣಾ ಸಮಿತಿಯ ಅಧ್ಯಕ್ಷರು, ಹಾಗೂ ‘ಸೈಕಲ್ ಸವಾರಿ’ ಚಿತ್ರದ ಖಳ ನಾಯಕ ನಟ ಶಿವಾಜಿ ಮೆಟಗಾರ ಅವರ ಹುಟ್ಟು ಹಬ್ಬದ ಪ್ರಯುಕ್ತ ಸಿಂದಗಿ ನಗರದ ಮಾಂಗಲ್ಯ ಭವನದಲ್ಲಿ ‘ಸೈಕಲ್ ಸವಾರಿ’ ಚಿತ್ರದ ಪ್ರೊಮೋ ಬಿಡುಗಡೆ ಮಾಡಲಾಯಿತು. ಪ್ರೊಮೋ ಬಿಡುಗಡೆ ನಂತರ ಶಿವಾಜಿ ಮೆಟಗಾರ ಅವರಿಗೆ ಸೈಕಲ್ ಸವಾರಿ ಚಿತ್ರ ತಂಡದಿಂದ ಹುಟ್ಟು ಹಬ್ಬದ ಶುಭ ಕೋರಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ‘ಸೈಕಲ್ ಸವಾರಿ’ …

Read More »