Breaking News

Recent Posts

ರಾಜ್ ಕುಂದ್ರಾ ಪ್ರಕರಣದ ಬೆನ್ನಲ್ಲೇ ಬಂಗಾಳದಲ್ಲಿ ಮತ್ತೊಂದು ಅಶ್ಲೀಲ ಚಿತ್ರ ಪ್ರಕರಣ; ಬಂಗಾಳಿ ನಟಿ ನಂದಿತಾ ದತ್ತಾ ಬಂಧನ

ಕೋಲ್ಕತ್ತಾ: ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಪಶ್ಚಿಮ ಬಂಗಾಳಲ್ಲೂ ಇಂತಹುದೇ ಪ್ರಕರಣವೊಂದು ಬಯಲಾಗಿದ್ದು, ಬಂಗಾಳಿ ನಟಿ ನಂದಿತಾ ದತ್ತಾ ಮತ್ತು ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಮೂಲಗಳ ಪ್ರಕಾರ ನೀಲಿ ಚಿತ್ರ ನಿರ್ಮಾಣ ಆರೋಪದ ಮೇಲೆ ಬಂಗಾಳಿ ನಟಿ, ರೂಪದರ್ಶಿ ನಂದಿತಾ ದತ್ತ ಹಾಗೂ ಅವರ ಮ್ಯಾನೇಜರ್‌ ಮೈನಾಕ್ ಘೋಷ್‌ ಮತ್ತು ಇತರರನ್ನು ಪೊಲೀಸರು ಬಂಧಿಸಿದ್ದಾರೆ. ನಂದಿತಾ ದತ್ತ …

Read More »

ಸಿಎಂ ಆಗ್ಬೇಕು ಎಂದು ನಾನು ಗಡ್ಡ ಬಿಟ್ಟಿಲ್ಲ; ಭವಿಷ್ಯ ನಿಜವಾದರೆ ತುಂಬಾ ಜನ ಬಿಡ್ಬಹುದು:ಸಿ.ಟಿ.ರವಿ

ಚಿಕ್ಕಮಗಳೂರು; ಮುಖ್ಯಮಂತ್ರಿಯಾಗಬೇಕು ಎಂದು ನಾನು ಗಡ್ಡ ಬಿಟ್ಟಿಲ್ಲ, ಕಾಲೇಜು ದಿನಗಳಿಂದಲೂ ನಾನು ನಿರಂತರವಾಗಿ ಗಡ್ಡ ಬಿಡುತ್ತಿದ್ದೇನೆ. ಇದು ನನ್ನ ಐಡೆಂಟಿಟಿಯ ಒಂದು ಭಾಗ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಮುಂದಿನ ಮಾರ್ಚ್ ತಿಂಗಳಲ್ಲಿ ಗಡ್ಡಧಾರಿಯೋರ್ವರು ಸಿಎಂ ಆಗ್ತಾರೆ ಎಂಬ ವಿಜಯನಗರ ಮೈಲಾರಲಿಂಗ ಭವಿಷ್ಯ ನುಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಗಡ್ಡಾಧಾರಿ ಬಗ್ಗೆ ಭವಿಷ್ಯ ನಿಜವಾದರೆ ಇನ್ಮೇಲೆ ಬಹಳ ಜನ ಗಡ್ಡ ಬಿಡಬಹುದು. ಅದರಲ್ಲೂ ಸಿಎಂ ಸ್ಥಾನದ ಆಕಾಂಕ್ಷಿಗಳೆಲ್ಲರೂ ಗಡ್ಡ …

Read More »

ರಾಜ್ ಕುಂದ್ರಾ ಕಾಮದಾಹಕ್ಕೆ ಹೆದರಿ ಟಾಯ್ಲೆಟ್ ನಲ್ಲಿ ಅಡಗಿ ಕುಳಿತಿದ್ದೆ-ನಟಿ ಶೆರ್ಲಿನ್ ಚೋಪ್ರಾ ಹೇಳಿದ್ದೆನು?

ನ್ಯೂಸ್‌ ಬ್ಯೂರೋ.ಬೆಂಗಳೂರು ಮುಂಬೈ: ಅಶ್ಲೀಲ ಚಿತ್ರ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮತ್ತೋರ್ವ ನಟಿ ಗಂಭೀರ ಆರೋಪ ಮಾಡಿದ್ದು, ರಾಜ್ ಕುಂದ್ರಾ ತಮ್ಮ ಮೇಲೂ ಲೈಂಗಿಕ ಹಲ್ಲೆ ಮಾಡಿದ್ದರು ಎಂದು ಕಾಮಸೂತ್ರ 3ಡಿ ಸಿನಿಮಾ ಖ್ಯಾತಿಯ ನಟಿ ಶೆರ್ಲಿನ್ ಚೋಪ್ರಾ ಹೇಳಿದ್ದಾರೆ. ಮೂಲಗಳ ಪ್ರಕಾರ ಕಳೆದ ಏಪ್ರಿಲ್ನಲ್ಲಿಯೇ ರಾಜ್ ಕುಂದ್ರಾ ವಿರುದ್ಧ ಶೆರ್ಲಿನ್ ಚೋಪ್ರಾ ದೂರು ನೀಡಿದ್ದರು. ಆ ದೂರಿನಲ್ಲಿ ರಾಜ್ ಕುಂದ್ರಾ ಬಗ್ಗೆ ಹಲವು …

Read More »