Breaking News

Recent Posts

ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಅಧಿಕಾರ ಸ್ವೀಕಾರ!

BB News : ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾಗಿದ್ದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಕೊನೆಗೂ ಅಳೆದು ತೂಗಿ ಹೆಸರು ಫೈನಲ್ ಮಾಡಿದೆ. ಶಿಗ್ಗಾಂವ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಹಾಲಿ ಗೃಹಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿ ಎಂದು ಹೈಕಮಾಂಡ್ ಇಂದು ಸಂಜೆ ಅಧಿಕೃತವಾಗಿ ಘೋಷಣೆ ಮಾಡಿದೆ.ಜಾತಿ ಲೆಕ್ಕಾಚಾರ, ಮುಂದಿನ ಚುನಾವಣೆಯ ಉದ್ದೇಶ ಮುಂತಾದ ನೆಲಗಟ್ಟಿನಲ್ಲಿ ಕಳೆದೊಂದು ವಾರದಿಂದ ಚರ್ಚೆ ಶುರುವಾಗಿತ್ತು. ಯಡಿಯೂರಪ್ಪ ನಂತರ ಯಾರಾಗಲಿದ್ದಾರೆ ಮುಖ್ಯಮಂತ್ರಿ …

Read More »

ಕೆನರಾ ಬ್ಯಾಂಕ್ ಶಾಖಾ ವ್ಯವಸ್ಥಾಪಕ ವಾಯ್,ಆರ್, ಹಾಲವರ,ಅವರಿಗೆ ಶೂಲೇಭಾವಿ ಗ್ರಾಮದಲ್ಲಿ ಗೌರವ ಸನ್ಮಾನ

ಶೂಲೇಭಾವಿ:  ಗ್ರಾಮದಲ್ಲಿ ಸುಮಾರು ೭ – ೮ ನೇ ಶತಮಾನದಲ್ಲಿ ನಿರ್ಮಾಣಗೊಂಡ ಐತಿಹಾಸಿಕ ಪುರಾತನ ಶಿವ ದೇವಾಲಯವು ಇತ್ತಿಚ್ಚಿಗೆ ಕಳೆದ೨ ವರ್ಷದಲ್ಲಿ ಪುನರ್ನಿರ್ಮಾಣಗೊಂಡು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳ ಮೂಲಕ ಗ್ರಾಮದಲ್ಲಿ ಜನಾಕರ್ಷಣೆಯನ್ನು ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ,ಕಳೆದ ವಾರ ಈ ಶಿವಾಲಯದ ಜೀರ್ನೋದ್ದಾರ ಸೇವಾ ಸಮಿತಿ ರಚನೆಗೊಂಡು ಪ್ರತಿ ಸೋಮವಾರ ಮಹಾ ರದ್ರಾಭಿಶೇಖ,ಪ್ರತಿ ಅಮವಾಸ್ಯೆ ತ್ರಿಕಾಲ ಮಹಾ ರದ್ರಾಭಿಶೇಖ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಕಳೆದ ೫ …

Read More »

ಹುನಗುಂದ ಪೊಲೀಸ್ ಠಾಣೆನಿಂದ ವರ್ಗಾವಣೆ ಗೊಂಡ ಸಿಬ್ಬಂದಿಗಳಿಗೆ ಬಿಳ್ಕೋಡಿಗೆ

ಹುನಗುಂದ : ಕಳೆದ ೨- ೩ ವರ್ಷಗಳಿಂದ ನಗರದಲ್ಲಿ ತಮ್ಮ ಉತ್ತಮ ಕರ್ತವ್ಯವನ್ನು ಸಾರ್ವಜನಿಕ ರಕ್ಷಣೆ ಹಾಗೂ ಸಮಾಜದಲ್ಲಿ ಶಾಂತಿಯುತ ವಾತಾವರಣ ಕಾಪಾಡಲು ಹಗಲು ರಾತ್ರಿ ತಮ್ಮ ಕರ್ತವ್ಯ ಮಾಡಿ ಸೈ ಎನ್ನಿಸಿಕೊಂಡ ಅನೇಕ ಸಿಬ್ಬಂದಿಗಳು ಇಂದು ಬೇರೆ ಕಡೆ ವರ್ಗಾವಣೆ ಗೊಂಡಿದ್ದಾರೆ ಅದರಲ್ಲಿ ಶ್ರೀ ಎಸ್,ಎಸ್,ದೊಡಮನಿ ASI ಶ್ರೀ ಬಿ ಬಿ ಸಂಗಮ ASI ಶ್ರೀ ಎಸ್,ಆರ್, ಶ್ರೀ ತೊಂಡಿಹಾಳ CPC ಶ್ರೀ ಆರ್,ಎಸ್,ಬಿರಾದರ್ CPC ಶ್ರೀ ಬಿ,ಎಸ್,ತಾರಿವಾಳ …

Read More »