Breaking News

Recent Posts

ಪತ್ರಕರ್ತನ ಮನವಿಗೆ ಸ್ಪಂದಿಸಿದ ಯಡಿಯೂರಪ್ಪ ,ತಕ್ಷಣ ಆದೇಶ ಹಿಂಪಡೆದು Tv ಮಾಧ್ಯಮ ಸುದ್ದಿ ಮಾಡಲು ಹಿಂದಿನ ದ್ವಾರ ಮುಕ್ತ

ಬೆಂಗಳೂರು : ಕಳೆದ ಒಂದು ವಾರದಿಂದ ವಿಧಾನಸೌದದ VIP ಹಿಂದಿ‌ನ ಮಹಾ ದ್ವಾರದಲ್ಲಿ ಒಡಾಡಲು ಸಚಿವರು ಹಾಗೂ ಶಾಸಕರಿಗೆ ತಡೆದು ಸುದ್ದಿ ಮಾಡುವಾಗ ರಸ್ತೆಯಲ್ಲಿ ಅಡ್ಡ ಓಡಾಡಲು ತೊಂದರೆ ಆಗುವುದಾಗಿ ಅಲ್ಲಿ ಸುದ್ದಿ ಮಾಡಲು ಎಲ್ಲಾ Tv ಮಾಧ್ಯಮದವರಿಗೆ ನಿಷೇಧವನ್ನು ಹೇರಲಾಗಿತ್ತು , ಇಂದು ಹಿರಿಯ ಪತ್ರಕರ್ತ ಭದ್ರುದ್ದಿನ್ ಮಾಣಿ ಅವರು ನೇರವಾಗಿ ಸಿ,ಎಮ್ ಯಡಿಯೂರಪ್ಪ ಅವರನ್ನು ಕಳೆದ ೨೦ ವರ್ಷಗಳಿಂದ ತೊಂದರೆ ಆಗಿಲ್ಲ ಇವಾಗ ಹೇಗೆ ತೊಂದರೆ ಆಯಿತು …

Read More »

ಹುನಗುಂದ ನಗರಕ್ಕೆ ಇತ್ತಿಚ್ಚಿಗೆ ಆಗಮಿಸಿದ ನೂತನ CPI ಹೊಸಕೇರಪ್ಪ ಕೆ. ಅವರಿಗೆ ಚಿಕನಾಳ ಗ್ರಾಂ,ಪಂ,ಉಪಾಧ್ಯಕ್ಷ ಸಂಗಪ್ಪ ಭಜಂತ್ರಿ ಅವರಿಂದ ಸನ್ಮಾನ,

ಅಮೀನಗಡ : ಇತ್ತಿಚ್ಚಿಗೆ ಹುನಗುಂದ ನಗರಕ್ಕೆ ಸರ್ಕಲ್ ಇನ್ಸ್ ಪೇಕ್ಟರ್ ಆಗಿ (CPI) ಆಗಮಿಸಿದ ಹೊಸಕೇರಪ್ಪ ಕೆ ,ಅವರನ್ನು ಇಲಕಲ್ಲ ತಾಲ್ಲೂಕಿನ ಚಿಕನಾಳ ಗ್ರಾಮದ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಶ್ರೀ ಸಂಗಪ್ಪ ಭಜಂತ್ತಿ, ಹಾಗೂ ಭಗೀರತ ಉಪ್ಪಾರ ಸಮಾಜದ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ತಿಪ್ಪಣ್ಣನವರ ಹಾಗೂ ಶ್ರೀ ದಶರಥ ಈರಪ್ಪ ನಾಗರಾಳ ಗ್ರಾಮ ಪಂಚಾಯತಿ ಸದಸ್ಯರು,ಶ್ರೀ ಷಣ್ಮುಖಪ್ಪ ಹನಮಪ್ಪ ಮೊಕಾಶಿ ಗ್ರಾಮ,ಪಂ,ಸದಸ್ಯರು ಚಿಕನಾಳಶ್ರೀ ಕಾಶಣ್ಣ ಭೀಮಪ್ಪ ಜಡಿಕಾಂಗ್ರೆಸ್ ಮುಖಂಡರು ಚಿಕನಾಳ …

Read More »

ಅಮೀನಗಡ ವ್ಯಾಪ್ತಿ ರೌಡಿ ಶೀಟರ್ಗಳ ಚಳಿ ಬಿಡಿಸಿದ CPI ಹೊಸಕೇರಪ್ಪ ಕೆ ,ಹಾಗೂ PSI ಮಲ್ಲಿಕಾರ್ಜುನ ಕುಲಕರ್ಣಿ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ೩೪ ಹಳ್ಳಿಗಳನ್ನು ಒಳಗೊಂಡ ಈ ಠಾಣೆಯ ವ್ಯಾಪ್ತಿಯಲ್ಲಿ ಅನೇಕ ರೌಡಿ ಶೀಟರ್ ಗಳು MOB ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ಬಕ್ರೀದ್ ಹಬ್ಬದ ನಿಮಿತ್ತವಾಗಿ ಮುಂಜಾಗ್ರತೆ ಸಲುವಾಗಿ ಅವರ ಚಲನವಲನ ಹಾಗೂ ಅವರ ಸಧ್ಯದ ಕಾರ್ಯ ಚಟುವಟಿಕೆಗಳನ್ನು ಪಡೆದು ಉತ್ತಮ ಜೀವನ ನಡೆಸಲು ಸಲಹೆ ಹೇಳಿದರು ರೌಡಿ ಶೀಟರ್ ಗಳು ತಾವು ಬದಲಾಗಬೇಕು ಮೊದಲಿನಂತೆ ತಾವು ಈಗಲೂ …

Read More »