Breaking News

Recent Posts

ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ ಡಿಸೆಂಬರ ವರೆಗೆ ಮುಂದೂಡಲು ನಿರ್ಧಾರ, ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರದ ನಿಲುವು

ಬೆಂಗಳೂರು : ಈಗಾಗಲೇ ಜಿಲ್ಲಾ ಮತ್ತು ತಾಲೂಕು ಪಂಚಾಯಿಗಳಿಗೆ ರಾಜ್ಯ ಸರ್ಕಾರದಿಂದ ಮೀಸಲಾತಿಯನ್ನು ಪ್ರಕಟಗೊಳಿಸಲಾಗಿದೆ. ಇನ್ನೇನು ಚುನಾವಣೆ ಕೂಡ ಸದ್ಯದಲ್ಲೇ ಘೋಷಣೆ ಕೂಡ ಆಗಲಿದೆ ಎಂದೇ ನಿರೀಕ್ಷೆಸಲಾಗಿತ್ತು. ಆದರೆ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಈಗ ಮತ್ತೆ ಕರೋನಾ ಪ್ರಕರಣಗಳು ಕಂಡು ಬರುತ್ತಿರುವುದರಿಂದ ಇದು ಮೂರನೆ ಅಲೆಯ ಸಣ್ಣ ಸುಳಿವಾಗಿದೆ, ಆಧದರಿಂದ ಸರ್ಕಾರವು ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯನ್ನು ಡಿಸೆಂಬರ್ ವರೆಗೆ ಮುಂದೂಡುವಂತೆ ನಿರ್ಣಯವನ್ನು, …

Read More »

ಅಮೀನಗಡ ಕುರಿ ಸಂತೆ ಪ್ರಾರಂಭ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಜಯ ಕರ್ನಾಟಕ ಸಂಘಟನೆಯಿಂದ, ಮನವಿ

ಅಮೀನಗಡ: ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಜನ ಕುರಿ ಸಂತೆಯನ್ನೆ ನಂಬಿ ಬದುಕು ಕಟ್ಟಿಕೊಂಡು ಉಪ ಜೀವನ ಮಾಡುತ್ತಿದ್ದಾರೆ ಅದರಂತೆ ನೂರಾರು ಜನ ಬಿದಿಬದಿ ವ್ಯಾಪಾರಿಗಳು ಇದರಿಂದ ಜೀವನ ನಡೆಸುತ್ತಿದ್ದಾರೆ ,ಆದರೆ ಕರೋನಾ ದಿಂದ ಸಂತೆ ಸದ್ದಾಗಿ ೩ ತಿಂಗಳಾಯಿತು. ಈಗ ಕರೋನಾ ನಿಯಂತ್ರಣ ಬಂದಿದ್ದು ಸಾವಿರಾರು ಉದ್ಯೋಗ ಮತ್ತೆ ಪ್ರಾರಂಭವಾದರೆ ನೂರಾರು ಜನ ಬದಕುತ್ತಾರೆ,ಆದ ಕಾರಣ ಜಿಲ್ಲಾಧಿಕಾರಿಗಳು ಇತ್ತ ಆಧ್ಯ ಗಮನ ಹರಿಸಿ ತಕ್ಷಣ ಈ ವಾರ ಕುರಿ …

Read More »

ಮಧ್ಯಪಾನ ಸೇವನೆಯಿಂದ 7,40,000 ಕ್ಕೂ ಹೆಚ್ಚು ಜನ ಕ್ಯಾನ್ಸರ್ ನಿಂದ ಸಾವು, ಮುಚ್ಚಿಟ್ಟ ವರದಿ ಬಹಿರಂಗ

BB News : ಭಾರತದಲ್ಲಿ ಅನೇಕ ರೀತಿಯ ಮಧ್ಯಪಾನ ಬ್ಯ್ರಾಂಡ್ಗಳಿವೆ ಅನೇಕ ಜನ ಮಧ್ಯ ಪ್ರೀಯರು ಪ್ರತಿ ನಿತ್ಯ ನಿರಂತರ ವ್ಯಸನಿಗಳಾಗಿ ಇರುವವರು ೧೦೦ಕ್ಕೆ ಶೇಕಡಾವಾರು ೩೦ ,ಇನ್ನೂ ದಿನಕ್ಕೆ ಎರಡು ಸಲ ಮಾತ್ರ ಮಧ್ಯಪಾನ ಮಾಡುವವರು ಶೇಕಡಾವಾರು ೧೦೦ಕ್ಕೆ ೨೦ ಜನ ಮಾತ್ರ ಇನ್ನೂ ಪ್ರತಿ ದಿನ ರಾತ್ರಿ ಮಾತ್ರ ಸೇವನೆ ಮಾಡುವವರು ಸರಾಸರಿ ೧೦೦ ಕ್ಕೆ ೯೦ ಜನ ಹೀಗೆ ಈ ಎಲ್ಲಾ ಮಧ್ಯ ಪ್ರೀಯರು ಪ್ರತಿ …

Read More »