Breaking News

Recent Posts

ಸೂಳೇಭಾವಿ ಗ್ರಾಮದಲ್ಲಿ ಇಂದು ಗೃಹ ರಕ್ಷಕದಳ ಕಾರ್ಯಾಲಯ ಉದ್ಘಾಟನೆ ಮಾಡಿದ PSI ಜ್ಯೋತಿ ವಾಲಿಕಾರ

ಸೂಳೇಭಾವಿ ಗ್ರಾಮದಲ್ಲಿ  ಇಂದು ಗೃಹ ರಕ್ಷಕದಳ ಕಾರ್ಯಾಲಯ ಉದ್ಘಾಟನೆ ಮಾಡಿದ PSI ಜ್ಯೋತಿ ವಾಲಿಕಾರ

ಅಮೀನಗಡ : ಅಮೀನಗಡ : ಗೃಹ ರಕ್ಷಕದಳ ಹಾಗೂ ಪೊಲೀಸ್ ಇಲಾಖೆ ಒಂದೇ ಮುಖದ ಎರಡು ನಾಣ್ಯ , ಇದ್ದ ಹಾಗೆ ಪೊಲೀಸ್ ಹಾಗೂ ಗೃಹರಕ್ಷಕರು ನಾವು ಈ ಸಮಾಜದ ಶಾಂತಿ ಪಾಲನೆಗಾಗಿ ಒಂದೊಂದು ಸಲ ನಮಗಿಂತ ಹೆಚ್ಚಿನ ಕೆಲಸ ಮಾಡುತ್ತಿರಿ ಮೊನ್ನೆ ದಿನ ನಮ್ನ ಠಾಣೆಗೆ ಐಜಿ ಸಾಹೇಬರು ಬಂದಾಗ ನಮ್ಮ ಠಾಣೆಯ ಹೊರಾಂಗಣ ಗಾರ್ಡನ್ ಹಾಗೂ ಮೈದಾನ ,ಮತ್ತು ಠಾಣೆಯಲ್ಲಿ ಶಿಸ್ತು ಕಾಯ್ದುಕೊಂಡ ಕಾರಣ ಉತ್ತಮ ಪ್ರಶೌಂಸೆ …

Read More »

ಕೆಲೂರಿನ PKPS ಸಂಘಕ್ಕೆ ನೂತನವಾಗಿ ಆಯ್ಕೆಯಾದ ಶ್ರೀ ವಿ,ಕೆ ಪೂಜಾರ ಅವರಿಗೆ ಗೌರವ ಸನ್ಮಾನ

ಕೆಲೂರಿನ PKPS ಸಂಘಕ್ಕೆ ನೂತನವಾಗಿ ಆಯ್ಕೆಯಾದ ಶ್ರೀ ವಿ,ಕೆ ಪೂಜಾರ ಅವರಿಗೆ ಗೌರವ ಸನ್ಮಾನ

ಅಮೀನಗಡ : ಇಂದು ನಗರದ ಪ್ರವಾಸಿ ಮಂದಿರದಲ್ಲಿ ಕೆಲೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಗ್ರಾಮದ ಶ್ರೀ ವಜೀರಪ್ಪ ಕೆ ಪೂಜಾರ ಅವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಶ್ರೀಮತಿ ಲಕ್ಷ್ಮೀಬಾಯಿ ಆಸಂಗಿ ಅವರು ಕಾಂಗ್ರೆಸ್‌ ನ ಬೆಂಬಲಿತ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದರು . ಇಂದು ಅಮೀನಗಡದ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಶ್ರೀ ಡಿ,ಬಿ,ವಿಜಯಶಂಕರ್, ನಗರದ ಪಟ್ಟಣ ಪಂಚಾಯತಿ ಸದಸ್ಯರಾದ ಶ್ರೀ …

Read More »

ಯಮನೂರ ಹುಲ್ಯಾಳ ಇವರಿಂದ ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ್ಮ ದಿನದ ಶುಭಾಶಯಗಳು

ಯಮನೂರ ಹುಲ್ಯಾಳ ಇವರಿಂದ ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ್ಮ ದಿನದ ಶುಭಾಶಯಗಳು

ಬಾಗಲಕೋಟೆ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದ ಯುವಕ ಯಮನೂರ ಹುಲ್ಯಾಳ ಇವರು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಅಪ್ಪಟ ಅಭಿಮಾನಿ ಇಂದು ಇವರಿಗೆ ಜನ್ಮ ದಿನದ ಶುಭಾಶಯಗಳನ್ನು ಕೋರಿದರು. ದಲಿತ ಅಹಿಂದ ಸಮಾಜದ ನಾಯಕ ಈ ರಾಜ್ಯ ಕಂಡ ಅತ್ಯುತ್ತಮ ನಾಯಕ ಸನ್ಮಾನ್ಯ ಸಿದ್ದರಾಮಯ್ಯನವರು ಬಡವರ ಬಂಧು, ದೀನ ದಲಿತರ ಮುತ್ಸದ್ದಿ ನಾಯಕ ಇವರಿಗೆ ಆ ಭಗವಂತ ಹೆಚ್ಚಿನ ಆಯುಷ್ಯ,ಆರೋಗ್ಯ ಕೊಟ್ಟು ಕಾಪಾಡಲೆಂದು ಪ್ರಾರ್ಥಿಸುತ್ತೇನೆ. ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಮುಖ್ಯಮಂತ್ರಿ …

Read More »