Breaking News

Recent Posts

ಎರಡನೇ ಗಂಡನ ಮನೆಯಲ್ಲಿ ಯುವತಿ ಶವ ಪತ್ತೆ! ರೊಚ್ಚಿಗೆದ್ದ ಪೋಷಕರಿಂದ ನಡೆದೇ ಹೋಯ್ತು ಘೋರ ದುರಂತ

ಹುನಗುಂದ: ಮದುವೆಯಾಗಿದ್ದರೂ ಗಂಡನಿಂದ ದೂರವಾಗಿ ಪ್ರಿಯಕರನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವತಿಯೊಬ್ಬಳು ಇಂದು ತನ್ನ ಪ್ರಿಯ ಗಂಡನ ಮನೆಯಲ್ಲೇ ದುರಂತ ಅಂತ್ಯಕಂಡಿದ್ದಾಳೆ. ಸಿಟ್ಟಿಗೆದ್ದ ಮೃತಳ ಪೋಷಕರು ಮಗಳ ಎರಡನೇ ಗಂಡನ ಮನೆಗೆ ಬೆಂಕಿ ಇಟ್ಟಿದ್ದಾರೆ. ಇಂತಹ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೆಲೂರಿನಲ್ಲಿ ಸಂಭವಿಸಿದ್ದು, ನೂರಾರು ಜನರ ಕಣ್ಣೆದುರಲ್ಲೇ ಮನೆ ಹೊತ್ತಿ ಉರಿದಿದೆ. ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಯುವತಿ ಬಸಮ್ಮ ಮಾದರ ಮತ್ತು ರಂಜಿತ್ ಕೊಂಚನವರ ಪರಸ್ಪರ ಪ್ರೀತಿಸುತ್ತಿದ್ದರು. …

Read More »

ಶೂಲೇಭಾವಿ ಗ್ರಾಮದಲ್ಲಿ ಅನ್ನಪೂರ್ಣೇಶ್ವರಿ ಸ್ವ-ಸಹಾಯ ಸಂಘದ ಉದ್ಘಾಟನೆ ಮಾಡಿದ ಕೃಷ್ಣಾ ರಾಮಾದುರ್ಗ

ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಶ್ರೀ ವಿಜಯ ಮಹಾಂತೇಶ ಮಠದಲ್ಲಿ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಗ್ರಾಮದ ಮಹಿಳೆಯರಿಂದ ಶ್ರೀ ಅನ್ನಪೂರ್ಣೇಶ್ವರಿ ಸ್ವ- ಸಹಾಯ ಸಂಘವನ್ನು ಉದ್ಘಾಟನೆ ಮಾಡುವ ಮೂಲಕ ಮಹಿಳೆಯರು ಈ ಸಂಘದಡಿ ತಾವು ಸಾಲ- ಸೌಲಭ್ಯಗಳನ್ನು ಪಡೆದು ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರಂತೆ ಒಗ್ಗುಡಿ ಈ ಸಂಘದ ಸೌಲಭ್ಯ ಪಡೆಯುವ ಜೊತೆಗೆ ಉತ್ತಮ ಹಣಕಾಸಿನ ವ್ಯವಹಾರ ಮಾಡಬೇಕೆಂದು …

Read More »

ಬಡತನದ ಕುಲುಮೆಯಲ್ಲರಳಿದ ಕ್ರೀಡಾರತ್ನ ರೇವತಿ ವೀರಮಣಿ

ರೇವತಿ ಓಡಿದ್ದು ಹೂವಿನ ಹಾಸಿಗೆಯ ಮೇಲಲ್ಲ, ಅವರ ಜೀವನದ ಓಟ ಸಾಗಿದ್ದು ಮುಳ್ಳು ಬೇಲಿಗಳ ಮೇಲೆ. ಕಡುಬಡತನದ ನಡುವೆಯೂ ಅವರು ತಮ್ಮ ಒಲಂಪಿಕ್‌ ಕನಸನ್ನು ಕೈಬಿಡಲಿಲ್ಲ. ಒಲಂಪಿಕ್ ಕನಸು ಕಾಣದ ಕ್ರೀಡಾಪಟುಗಳೇ ಇಲ್ಲ ಎನ್ನಬಹುದು. ವಿಶ್ವದ ಅತ್ಯಂತ ದೊಡ್ಡ ಕ್ರೀಡಾಕೂಟದಲ್ಲಿ ಭಾಗವಹಿಸುವ ಆಸೆ ಮತ್ತು ಕನಸು ಪ್ರತಿಯೊಬ್ಬ ಕ್ರೀಡಾಪಟುವಿನ ಜೀವನದಲ್ಲೂ ಇರುತ್ತದೆ. ಬಹುತೇಕ ಕ್ರೀಡಾಪಟುಗಳು ಆರ್ಥಿಕ, ಕೌಟುಂಬಿಕ ಮತ್ತು ವಯಕ್ತಿಕ ಸಮಸ್ಯೆಗಳು ಮತ್ತು ಸಾಮರ್ಥ್ಯಗಳ ಕಾರಣದಿಂದ ಒಲಂಪಿಕ್ ಹಾದಿಯನ್ನು ಅರ್ಧಕ್ಕೇ …

Read More »