Breaking News

Recent Posts

ಕಾಶಪ್ಪನವರ ಕುಟುಂಬದಿಂದ ಯಾವತ್ತು ದಬ್ಬಾಳಿಕೆ ಇಲ್ಲ ಅದು ಅವರ ಭ್ರಮೆ! ಡಾ: ವಿಜಯಾನಂದ ಕಾಶಪ್ಪನವರ್

ಇಲಕಲ್ಲ :ಹುನಗುಂದ ತಾಲೂಕಿನ ಹಾವರಿಗೆ ಗ್ರಾಮದಲ್ಲಿ ನಿನ್ನೆಯ ದಿನ SRNE ಫೌಂಡೇಶನ್ ಕಾರ್ಯಕರ್ತರು ಕರೋನಾ ವಾರಿಯರ್‌ ಗಳಿಗೆ ಸನ್ಮಾನ ಹಾಗೂ ದಿನಸಿ ಆಹಾರ ಕಿಟ್ ವಿತರಣೆ ಮಾಡಲು ಮುಂದಾದಾಗ ಡಾ: ವಿಜಯಾನಂದ ಕಾಶಪ್ಪನವರ ಕುಟುಂಬದಿಂದ ಬೆದರಿಕೆ ಕರೆ ಬಂದ ಕಾರಣ ೩:೩೦ ರವರೆಗೆ ಕಾದು ಕುಳಿತಿದ್ದ ನೂರಾರು ಕರೋನಾ ವಾರಿಯರ್ ಗಳು ಹೇಳದೆ ಕೇಳದೆ ಜಾಗ ಖಾಲಿ ಮಾಡಿದ್ದರು. ಇದು ವಿಜಯಾನಂದ ಕಾಶಪ್ಪನವರ ಕುಟುಂಬ ದಬ್ಬಾಳಿಕೆಯ ಸಾಕ್ಷಿ, ಇದನ ಕ್ಷೇತ್ರದ …

Read More »

ಹಾವರಗಿ ಗ್ರಾಮದಲ್ಲಿ ಮಾಜಿ ಶಾಸಕ ಡಾ: ವಿಜಯಾನಂದ ಕಾಶಪ್ಪನವರ ಕುಟುಂಬದಿಂದ ದಬ್ಬಾಳಿಕೆ ! ಆಹಾರ ಕಿಟ್ ಪಡೆಯಲು ಯಾರೂ ಬರಲಿಲ್ಲ,

ಧನ್ನೂರು ಗ್ರಾಮದಲ್ಲಿ ಕರೋನಾ ಸೇನಾನಿಗಳಗೆ & ಆಸ್ಪತ್ರೆ ಸಿಬ್ಬಂದಿಗಳಿಗೆ ಸನ್ಮಾನ ಮಾಡಿ ಆಹಾರ ಕಿಟ್ ನೀಡಿದ ಕ್ಷಣ ಧನ್ನೂರ:ಹುನಗುಂದ ಹಾಗೂ ಇಲಕಲ್ಲ ತಾಲ್ಲೂಕಿನಾಧ್ಯಾಂತ ಕರೋನಾ ಸೇನಾನಿಗಳಾದ ಆರೋಗ್ಯ ಇಲಾಖೆ ಹಾಗೂ ಅಂಗನವಾಡಿ, ಪಂಚಾಯತ್ ಪೌರ ಕಾರ್ಮಿಕರು ಹಾಗೂ ಪತ್ರಕರ್ತರು ಹೀಗೆ ಕಳೆದ ೦೩ ತಿಂಗಳಲ್ಲಿ ಸಾವಿರಾರು ಕರೋನಾ ವಾರಿಯರ್ ಗಳನ್ನು ಗುರುತಿಸಿ ಅವರ ಕರ್ತವ್ಯ ಪ್ರಜ್ಞೆಯನ್ನು ಗುರುತಿಸಿ ಸನ್ಮಾನಿಸಿ ಅವರ ಕುಟುಂಬಕ್ಕೆ ಕಿರಾಣಿ ಆಹಾರ ಕಿಟ್ ನೀಡುವ ಮೂಲಕ ಜಿಲ್ಲೆಯಲ್ಲಿ …

Read More »

ಇಲಕಲ್ಲ ತಹಶಿಲ್ದಾರ ಕಛೇರಿಯಲ್ಲಿ ಕಂದಾಯ ದಿನಾಚರಣೆ ನಿಮಿತ್ಯ ಹಸಿರೋತ್ಸವ ಕಾರ್ಯಕ್ರಮ

ಇಲಕಲ್ಲ :ನಗರದ ತಹಶಿಲ್ದಾರ ಕಾರ್ಯಾಲಯದಲ್ಲಿ ನಿನ್ನೆಯ ದಿನ ಕಂದಾಯಾ ದಿನಾಚರಣೆ ಅಂಗವಾಗಿ ತಹಶಿಲ್ದಾರರ ಇಲಾಖೆಯ ಆವರಣದಲ್ಲಿ ೧೦೦ ಸಸಿಗಳನ್ನು ನೆಡುವ ಮೂಲಕ ಹಸಿರೋತ್ಸವ ಕಾರ್ಯಕ್ರಮವನ್ನು ಆಚರಿಸಲಾ ಯಿತು. ಇಲಾಖೆಯ ಗ್ರೇಡ್ ೨ ತಹಶಿಲ್ದಾರ ಶ್ರೀಮತಿ ಎ ರತ್ನಮ್ಮ ಅವರು ಸಸಿ ನೆಟ್ಟು ನೀರು ಉನಿಸುವ ಮೂಲಕ ಉದ್ಘಾಟನೆ ಮಾಡಿದರು, ಈ ಸಂದರ್ಭದಲ್ಲಿ ರಾಜ್ಯ ಗ್ರಾಮ ಲೇಕ್ಕಾಧಿಕಾರಿಗಳ ರಾಜ್ಯ ಸಹ ಸಂಘಟನಾ ಕಾರ್ಯದರ್ಶಿ ಶ್ರೀ ಡಿ,ಎಸ್,ಯತ್ನಟ್ಟಿ ಅವರು ಕಂದಾಯ ದಿನಾಚರಣೆ ಅಂಗವಾಗಿ …

Read More »