Breaking News

Recent Posts

ಕೇಂದ್ರ ಸರಕಾರದ ನಡೆಗೆ ಜನ ಹೈರಾನ್ ! ಎಲ್‌ಪಿಜಿ ಸಿಲಿಂಡರ್ ಬೆಲೆ 25.50 ಮತ್ತೆ ಏರಿಕೆ

ನವದೆಹಲಿ: ಕೊರೋನಾದಿಂದ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಆಡಳಿತಾರೂಢ ಕೇಂದ್ರ ಸರ್ಕಾರ ಮತ್ತೆ ಗಾಯದ ಮೇಲೆ ಬರೆ ಎಳೆದಿದ್ದು, ಇಂದಿನಿಂದ ಜಾರಿಗೆ ಬರುವಂತೆ ಸಬ್ಸಿಡಿ ಸಹಿತ ಎಲ್‌ಪಿಜಿಯ ಬೆಲೆ ಒಂದು ಸಿಲಿಂಡರ್‌ಗೆ ೨೫.೫೦ ರೂ. ಹೆಚ್ಚಳ ಮಾಡಲಾಗಿದೆ. ಪ್ರಸ್ತುತ ೧೪.೨ ಕೆಜಿ ತೂಕದ ಗೃಹಬಳಕೆ ಸಿಲಿಂಡರ್‌ಗಳಿಗೆ ದೆಹಲಿಯಲ್ಲಿ ೮೩೪.೫೦ ರೂ. ಇದೆ.ಇನ್ನು ೧೯ ಕೆಜಿ ಸಿಲಿಂಡರ್‌ನ ಬೆಲೆಯನ್ನು ಸಹ ೭೬ ರೂ. ಹೆಚ್ಚಿಸಲಾಗಿದ್ದು, ದೆಹಲಿಯಲ್ಲಿ ೧,೫೫೦ ರೂ. ನಿಗದಿಯಾಗಿದೆ ಎಂದು ವರದಿಯಾಗಿದೆ.ಈಗಾಗಲೇ ದಿನದಿಂದ …

Read More »

SRNE ಫೌಂಡೀಶನ್ ವತಿಯಿಂದ ಚಿತ್ತರಗಿ ಗ್ರಾಮದಲ್ಲಿ ಕರೋನಾ ವಾರಿಯರ್‌ ಗಳಿಗೆ ದಿನಸಿ ಕಿಟ್ ವಿತರಿಸಿದ S R ನವಲಿಹಿರೇಮಠ

ಹುನಗುಂದ : ತಾಲ್ಲೂಕಿನ ಚಿತ್ತರಗಿ ಗ್ರಾಮದಲ್ಲಿ ಇಂದು ಆರೋಗ್ಯ ಇಲಾಖೆಯಲ್ಲಿ ಗ್ರಾಮದ ಕರೋನಾ ವಾರಿಯರ್ ಗಳಾದ ವೈದ್ಯರು ಹಾಗೂ ಆಶಾ/ ,ಅಂಗನವಾಡಿ ಕಾರ್ಯಕರ್ತೆ ,ಪಂಚಾಯತ್ ಪೌರಕಾರ್ಮಿಕರಿಗೆ ಇಂದು ತಾಲೂಕಿನ SRNE ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕರಾದ S R ನವಲಿ ಹಿರೇಮಠ ಅವರು ಎಲ್ಲಾ ಕರೋನಾ ವಾರಿಯರ್ ಗಳಿಗೆ ದಿನಸಿ ಆಹಾರ ಕಿಟ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಫೌಂಡೇಶನ್ ಅಪಾರ ಕಾರ್ಯಕರ್ತರು ಹಾಗೂ ಪಂಚಾಯತ್ ಸದಸ್ಯರು ಭಾಗವಹಿಸಿದ್ದರು. ವೈದ್ಯಕೀಯ ಸಿಬ್ಬಂದಿಯಿಂದ …

Read More »

ಬಿ ಎಸ್ ವೈ ಹಾಗೂ ರಾಘವೇಂದ್ರ ವಿರುದ್ಧ ಹೈಕಮಾಂಡ್ಗೆ ದೂರು ನೀಡಿದ ರಮೇಶ್ ಜಾರಕೀಹೊಳೆ

ನವದೆಹಲಿ: ಹೈಕಮಾಂಡ್ ಬುಲಾವ್ ಮೇರೆಗೆ ಮೊನ್ನೆ ದೆಹಲಿಗೆ ಬಂದಿರುವ ರಮೇಶ್ ಜರಕಿಹೊಳಿ ನಿನ್ನೇಯೇ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಭೇಟಿ ಮಾಡಿದ್ದರು. ಅಲ್ಲದೆ, ದೇವೇಂದ್ರ ಫಡ್ನವಿಸ್ ಮೂಲಕವೇ ಹೈಕಮಾಂಡ್ ನಾಯಕರ ಭೇಟಿಗೆ ಯತ್ನಿಸಿದ್ದರು. ಫಡ್ನವೀಸ್ ಭೇಟಿ ವೇಳೆ ರಾಜ್ಯದ ಮೂವರು ಬಿಜೆಪಿ ನಾಯಕರ ವಿರುದ್ಧ ದೂರು ನೀಡಿದ್ದಾರೆ. ಸಿಎಂ ಯಡಿಯೂರಪ್ಪ, ಪುತ್ರ ಬಿ.ವೈ. ವಿಜಯೇಂದ್ರ, ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿರುದ್ಧ ದೂರು ನೀಡಿದ್ದು, ಡಿ.ಕೆ. ಶಿವಕುಮಾರ್ ಜತೆ …

Read More »