Breaking News

Recent Posts

ಕೇಂದ್ರ ಸಚಿವ ಸಂಪುಟದಿಂದ ರಾಜ್ಯದ ಹಾಲಿ ಸಚಿವರಿಗಿಲ್ಲ ಗೇಟ್‌ಪಾಸ್..!

BB News Kannada : ನವದೆಹಲಿ : ಸುಮಾರು ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕೇಂದ್ರ ಸಚಿವ ಸಂಪುಟ ಪುನರ್ರಚನೆ ಈಗ ಆಗುವ ಸಾಧ್ಯತೆಗಳಿವೆ. ಏಕೆಂದರೆ ಸಂಪುಟ ಪುನರ್ರಚನೆ ವೇಳೆ ಕೆಲ ಸಚಿವರನ್ನು ಕೈ ಬಿಡಲು ನಿರ್ಧರಿಸ ಲಾಗಿದ್ದು, ಅಂತಹವರಿಗೆ ಧನ್ಯವಾದ ಹೇಳಲೆಂದೇ ಇಂದು ಕೇಂದ್ರ ಸರ್ಕಾರದ `ಕೌನ್ಸಿಲ್ಸ್ ಆಫ್ ಮಿನಿಸ್ಟರ್ಸ್ ಸಭೆ’ ಕರೆಯಲಾಗಿದೆ.ಪ್ರಧಾನಿ ಮೋದಿ ಇಂದು ಸಂಜೆ ೪ ಗಂಟೆಗೆ ಕೌನ್ಸಿಲ್ಸ್ ಆಫ್ ಮಿನಿಸ್ಟರ್ಸ್ ಸಭೆ ಕರೆದಿದ್ದು ಆ …

Read More »

65 ಇನ್ಸ್ ಪೆಕ್ಟರ್ ಗಳನ್ನು ಎತ್ತಂಗಡಿ ಮಾಡಿದ ರಾಜ್ಯ ಪೊಲೀಸ್ ಇಲಾಖೆ ಬೆಂಗಳೂರು

BB News Kannada ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಇನ್ಸ್ಪೆಕ್ಟರ್ ಎಲ್.ದೀಪಕ್ ಸೇರಿ 65 ಇನ್ಸ್ಪೆಕ್ಟರ್ಗಳನ್ನು ಎತ್ತಂಗಡಿ ಮಾಡಿ ತಕ್ಷಣಕ್ಕೆ ಜಾರಿಗೆ ಬರುವಂತೆ ರಾಜ್ಯದ ವಿವಿಧೆಡೆ ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಆದೇಶಿಸಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 65 ಇನ್ಸ್ಪೆಕ್ಟರ್ಗಳನ್ನು ತಕ್ಷಣ ಜಾರಿಗೆ ಬರುವಂತೆ ವಿವಿಧ ಭಾಗಗಳಿಗೆ ವರ್ಗಾವಣೆ ಮಾಡಲಾಗಿದ್ದು, ಸಂಬಂಧಿಸಿದ ಘಟಕಾಧಿಕಾಧಿಕಾರಿಗಳು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ವರ್ಗಾಯಿಸಲಾದ ಸ್ಥಳದ ಕರ್ತವ್ಯಕ್ಕೆ …

Read More »

ಕೇಂದ್ರ ಸರ್ಕಾರದ ನಡೆ ಬರೆ ಜನರ ಕಣ್ಣೊರೆಸುವ ತಂತ್ರ- ರಾಹುಲ್ ಗಾಂಧಿ

ನವದೆಹಲಿ: ಕೋವಿಡ್ ಪೀಡಿತ ಜನರಿಗೆ ನೆರವು ನೀಡಲು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿರುವ ಹಣಕಾಸು ಪ್ಯಾಕೇಜ್ ‘ಕಣ್ಣೊರೆಸುವ ತಂತ್ರ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಂಗಳವಾರ ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ವಯನಾಡ್ ಸಂಸದ ಯಾವುದೇ ಕುಟುಂಬವು ಹಣಕಾಸು ಸಚಿವರ ಆರ್ಥಿಕ ಪ್ಯಾಕೇಜ್ ಅನ್ನು ಅವರ ಜೀವನ, ಆಹಾರ, ಔಷಧಿ ಮತ್ತು ಮಕ್ಕಳ ಶಿಕ್ಷಣಕ್ಕಾಗಿ ಖರ್ಚು ಮಾಡಲು ಸಾಧ್ಯವಿಲ್ಲ. …

Read More »