Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಕೇಂದ್ರ ಸಚಿವ ಸಂಪುಟದಿಂದ ರಾಜ್ಯದ ಹಾಲಿ ಸಚಿವರಿಗಿಲ್ಲ ಗೇಟ್ಪಾಸ್..!
BB News Kannada : ನವದೆಹಲಿ : ಸುಮಾರು ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕೇಂದ್ರ ಸಚಿವ ಸಂಪುಟ ಪುನರ್ರಚನೆ ಈಗ ಆಗುವ ಸಾಧ್ಯತೆಗಳಿವೆ. ಏಕೆಂದರೆ ಸಂಪುಟ ಪುನರ್ರಚನೆ ವೇಳೆ ಕೆಲ ಸಚಿವರನ್ನು ಕೈ ಬಿಡಲು ನಿರ್ಧರಿಸ ಲಾಗಿದ್ದು, ಅಂತಹವರಿಗೆ ಧನ್ಯವಾದ ಹೇಳಲೆಂದೇ ಇಂದು ಕೇಂದ್ರ ಸರ್ಕಾರದ `ಕೌನ್ಸಿಲ್ಸ್ ಆಫ್ ಮಿನಿಸ್ಟರ್ಸ್ ಸಭೆ’ ಕರೆಯಲಾಗಿದೆ.ಪ್ರಧಾನಿ ಮೋದಿ ಇಂದು ಸಂಜೆ ೪ ಗಂಟೆಗೆ ಕೌನ್ಸಿಲ್ಸ್ ಆಫ್ ಮಿನಿಸ್ಟರ್ಸ್ ಸಭೆ ಕರೆದಿದ್ದು ಆ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News


