Breaking News

Recent Posts

ಶೂಲೇಭಾವಿ ಗ್ರಾಮದಲ್ಲಿ ಇರುವ ಕೆನರಾ ಬ್ಯಾಂಕ್ ಗೆ ಸಿಬ್ಬಂದಿ ಕೊಡಿ ಇಲ್ಲವಾದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ದೇವರಾಜ್ ಕಮತಗಿ/ ನಾಗೇಶ ಗಂಜಿಹಾಳ

ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಕೆನಡಾ ಬ್ಯಾಂಕ್ ನಲ್ಲಿ ಕಳೆದ ೨ ವರ್ಷಗಳಿಂದ ಸಿಬ್ಬಂದಿ ಇಲ್ಲ ಅಮೀನಗಡ ನಗರದಲ್ಲಿ ಇರುವ ಕೆನಡಾ ಬ್ಯಾಂಕ್ ವ್ಯೆವಹಾರ ಗಿಂತ ಹೆಚ್ಚಿನ ವ್ಯವಹಾರ ಇದ್ದರು ಸಹ ಜೆ,ಎಮ್ ಅವರು ಉಡಾಫೆ ಉತ್ತರ ನೀಡುತ್ತಿದ್ದಾರೆ ಹಲವಾರು ಸಲ ಮನವಿ ಮಾಡಿ ಮಾಡಿಕೊಂಡುರು ಸಹ ಇದಕ್ಕೆ ಸ್ಪಂದನೆ ಮಾಡುತ್ತಿಲ್ಲ ಎಂದು ಗ್ರಾಮ ಹಿತರಕ್ಷಣಾ ಸಮಿತಿ ಅಧ್ಯಕ್ಷ ದೇವರಾಜ್ ಕಮತಗಿ ಅವರು ಬೇಸರ ವ್ಯಕ್ತಪಡಿಸಿದರು. ಮನವಿ ಸಲ್ಲಿಸಿ …

Read More »

ಪತ್ನಿಯ ಗೆಳತಿಯರು ಮನೆಗೆ ಬರುತ್ತಿದ್ದಂತೆ ಅವರ ಬಟ್ಟೆ ಬಿಚ್ಚುತ್ತಿದ್ದ ಇದಕ್ಕೆ ಪತ್ನಿಯೇ ಸಾತ್ ನೀಡುತ್ತಿದ್ದಳು!

ಬೆಂಗಳೂರು: ಗಂಡನ ಅಣತಿಯಂತೆ ಫೇಸ್ಬುಕ್ನಲ್ಲಿ ಅಮಾಯಕ ಯುವತಿಯರ ಸ್ನೇಹ ಬೆಳೆಸುತ್ತಾಳೆ ಈ ಸುಂದರಿ. ಇದಾದ ಕೆಲವೇ ದಿನದಲ್ಲಿ ಮನೆಯಲ್ಲಿ ಹಬ್ಬ ಇದೆ ಊಟಕ್ಕೆ ಬನ್ನಿ ಎಂದು ನಯವಾಗಿ ಕರೆಯುತ್ತಾಳೆ. ಇವಳ ಆಹ್ವಾನಕ್ಕೆ ಓಗೊಟ್ಟು ಹೋದವರ ಲೈಫು ಕ್ಷಣಾರ್ಧದಲ್ಲಿ ಅಲ್ಲೋಲ-ಕಲ್ಲೋಲ ಆಗೋದು ಗ್ಯಾರಂಟಿ! ಚಂದ್ರಾಲೇಔಟ್ನಲ್ಲಿ ವಾಸವಿರುವ ಖತರ್ನಾಕ್ ದಂಪತಿ ಹೆಸರು ಕಾವ್ಯ ಮತ್ತು ಕೃಷ್ಣ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಈ ದಂಪತಿ ಮಾಡುವ ಕೆಲಸ ಕೇಳಿದ್ರೆ ಶಾಕ್ ಆಗ್ತೀರಿ. ಸ್ನೇಹಿತರ ಮನೆಗೆ …

Read More »

ಮೊಬೈಲಿನಲ್ಲಿ ಮಾತಾಡದಂತೆ ಹೇಳಿದ್ದಕ್ಕೆ ಪತಿ ಹತ್ಯೆಗೆ ಸುಪಾರಿ ನೀಡಿದ ಪತ್ನಿ

ಕಾರವಾರ : ಪ್ರತಿ ದಿನ ಮನೆಯಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಾ ಹರಟುತ್ತಿದ್ದ ಪತ್ನಿಗೆ ಬುದ್ಧಿ ಹೇಳಿದ್ದಕ್ಕೆ ಪತಿಯನ್ನೇ ಕೊಲ್ಲಲು 30 ಸಾವಿರ ಸುಪಾರಿ ನೀಡಿ ಹತ್ಯೆ ಪ್ರಯತ್ನದ ವೇಳೆ ಪತ್ನಿ ಸಿಕ್ಕಿಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ. ಸರಸ್ವತಿ ಸುತಾರ ಪತಿಯ ಕೊಲೆಗೆ ಸುಪಾರಿ ನೀಡಿದ ಪತ್ನಿ. ಈಕೆ ದಾಂಡೇಲಿಯ ಅಂಕುಷ ರಾಮಾ ಸುತಾರ ಎಂಬುವವನನ್ನು ಆರು ವರ್ಷದ ಹಿಂದೆ ಮದುವೆಯಾಗಿದ್ದು, ಹಲವು ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ …

Read More »