Breaking News

Recent Posts

ಆಸ್ಪತ್ರೆಯೊಳಗೇ ರೋಗಿಯ ಸಜೀವ ದಹನಕ್ಕೆ ಪ್ರಯತ್ನ!

ಭೋಪಾಲ್​: ದುಷ್ಕರ್ಮಿಯೊಬ್ಬ ಆಸ್ಪತ್ರೆಯೊಳಗೆ ಬಂದು ಅಲ್ಲಿ ದಾಖಲಾಗಿದ್ದ ರೋಗಿಗೆ ಬೆಂಕಿ ಹಚ್ಚಿ ಸಜೀವ ದಹನ ಮಾಡಲು ಪ್ರಯತ್ನಿಸಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದೆ. ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯವನ್ನಾಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಸಾಗರ ಜಿಲ್ಲಾಸ್ಪತ್ರೆಯಲ್ಲಿ ಇಂತದ್ದೊಂದು ಘಟನೆ ಗುರುವಾರದಂದು ನಡೆದಿದೆ. ದಾಮೋದರ್ ಕೋರಿ ಹೆಸರಿನ ವ್ಯಕ್ತಿಗೆ ಮಿಲನ್ ರಾಜಕ್ ಹೆಸರಿನ ವ್ಯಕ್ತಿ ಈ ಹಿಂದೆ ಹೊಡೆದು ಗಾಯಗೊಳಿಸಿದ್ದ. ಆ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದ ದಾಮೋದರ್ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಆಸ್ಪತ್ರೆಗೂ …

Read More »

ಮದ್ಯ ಸೇವಿಸಲು ಹಣ ಕೊಡಲಿಲ್ಲ ಎಂದು ಹೆಂಡತಿಯ ಹತ್ಯೆ

ಬೆಂಗಳೂರು : ಮದ್ಯ ಸೇವಿಸಲು ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ಪತ್ನಿ ತಲೆ ಮೇಲೆ ಸೀಮೆಂಟ್​ ಇಟ್ಟಿಗೆ ಎತ್ತಿಹಾಕಿ ಹತ್ಯೆ ಮಾಡಿ ಪತಿ ಪರಾರಿಯಾಗಿದ್ದಾನೆ. ಹೆಣ್ಣೂರಿನಲ್ಲಿ ಶೆಡ್​ನಲ್ಲಿ ನೆಲೆಸಿದ್ದ ಕೂಲಿ ಕಾರ್ಮಿಕೆ ಮಲ್ಲಿಕಮ್ಮ ಮೃತರು. ಆರೋಪಿ ವೀರೇಶ್​ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಲಕ್ಷ್ಮೀಪುರ ಮೂಲದ ಮಲ್ಲಿಕಮ್ಮ ಅವರ ಮೊದಲ ಪತಿ ಮೃತಪಟ್ಟಿದ್ದ. ಆನಂತರ ಕೂಲಿ ಅರಸಿ ಬೆಂಗಳೂರಿಗೆ ಬಂದಿದ್ದ ಆಕೆ, …

Read More »

ಸೊಳೇಭಾವಿ ಸರಕಾರಿ ಆಸ್ಪತ್ರೆಗೆ ನೂತನ ವೈಧ್ಯಾದಿಕಾರಿ ಡಾ: ಮನೋಜ G R ಅವರಿಗೆ ಸ್ವಾಗತ, ಡಾ: ರಾಘವೇಂದ್ರ ಸವದತ್ತಿ ಅವರಿಗೆ ಬಿಳ್ಕೋಡಿಗೆ.

ಅಮೀನಗಡ BB News : ಇಂದು ಹುನಗುಂದ ತಾಲೂಕಿನ ಸೊಳೇಭಾವಿ ಗ್ರಾಮದ ಸರಕಾರಿ ಆಸ್ಪತ್ರೆಗೆ ಖಾಯಂ ವೈಧ್ಯಾದಿಕಾರಿ ಡಾ: ಮನೋಜ ಜಿ, ಆರ್ ಇಂದು ಚಾಜ್೯ ತೆಗೆದುಕೊಂಡುರು ಅವರನ್ನು ಈ ಸಂದರ್ಭದಲ್ಲಿ ಸೊಳೇಭಾವಿ ಗ್ರಾಮ ಹಿತರಕ್ಷಣಾ ಸಮಿತಿ ಅಧ್ಯಕ್ಷ ದೇವರಾಜ ಕಮತಗಿ ಹಾಗೂ ಕಾರ್ಯದರ್ಶಿ ಡಿ,ಬಿ,ವಿಜಯಶಂಕರ್ ,ಮುತ್ತಪ್ಪ ಹಡಪದ ,ಗದಿಗೇಪ್ಪ ಜಂಗಿನ,ಶಿವುಕುಮಾರ ಜಾಲಿಹಾಳ ಸ್ವಾಗತಿಸಿ ಸನ್ಮಾನಿಸಿದರು,ಇದೆ ವೇಳೆ ಡಾ: ರಾಘವೇಂದ್ರ ಸವದತ್ತಿ ಅವರನ್ನು ಸನ್ಮಾನಿಸಿ ಬಿಳ್ಕೋಡಲಾತು, ಕರೋನ ನಿಯಂತ್ರಣ ಮಾಡುವಲ್ಲಿ …

Read More »