Breaking News

Recent Posts

ವಿಶ್ವ ಪರಿಸರ ದಿನದಂದು ಸಿದ್ದಶ್ರೀ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆಯ ನೇತೃತ್ವದಲ್ಲಿ ಸಸಿ ನೆಡಲಾಯಿತು

ಕಮತಗಿ : ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಕಾಡುಗಳು, ಸಾಗರಗಳು ಇತ್ಯಾದಿಗಳು ಎಂದೆಂದಿಗೂ ಉಳಿಯುವುದು ಬಹಳ ಮುಖ್ಯ. ನಾವು ಅವಲಂಬಿತರಾಗಿರುವ ಈ ಪರಿಸರ ಯುಗ ಯುಗಳವರೆಗೂ ಹೀಗೆಯೂ ಉಳಿಯಬೇಕಿದೆ. ಇಂದು ಬಾಗಲಕೋಟೆ ಜಿಲ್ಲೆಯ ಕಮತಗಿ ಪಟ್ಟಣದ ಸಿದ್ದಶ್ರೀ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆ ಕಮತಗಿ ಇವರ ವತಿಯಿಂದ ಜೂನ್ 5 ರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ …

Read More »

ಸ್ವ – ಗ್ರಾಮದಲ್ಲಿ ಎಳ್ಳಷ್ಟು ಗೌರವ ಇಲ್ಲ ನಮಗೂ ಸಂಸಾರ ಇದೆ ಭಯದಿಂದಲೇ ಪ್ರತಿ ದಿನ ಕರೋನ ವಿರುದ್ಧ ಹೋರಾಟ ಮಾಡುತ್ತೇವೆ ,ಆಶಾ ಕಾರ್ಯಕರ್ತರ ಅಳಲು

’ವಾರಕ್ಕೆ 3 ರಿಂದ 4 ದಿನ ಕೆಲಸ ಮಾಡುತ್ತಿದ್ದ ನಾವು, ಕೊರೊನಾ ಸಂಕಷ್ಟದಲ್ಲಿ ದಿನದ 24 ಗಂಟೆಗಳು ಕಾರ್ಯನಿರ್ವಹಿಸುತ್ತಿದ್ದೇವೆ. ಕೆಲಸ ಮುಗಿಸಿ ನಮಗೆಲ್ಲಿ ಸೋಂಕು ಹರಡಿದೆಯೋ, ಮನೆಯಲ್ಲಿ ಯಾರಿಗಾದರೂ ಹಬ್ಬುತ್ತದೆಯೋ ಎಂಬ ಭಯದಲ್ಲೇ ಮನೆಗೆ ಕಾಲಿಡುತ್ತೇವೆ. ಇದು ನಮ್ಮ ಕರ್ತವ್ಯ ಎಂದು ನಮ್ಮ ಪ್ರಾಣವನ್ನು ಒತ್ತೆ ಇಟ್ಟು ಕೆಲಸ ಮಾಡುತ್ತಿದ್ದೇವೆ ಆದರೆ, ನಾವಿರುವ ಹಳ್ಳಿಗಳಲ್ಲೇ ನಮಗೆ ಗೌರವ ದೊರೆಯುವುದಿಲ್ಲ. ಈ ಸಮಯದಲ್ಲಿ ಜಾಗೃತಿ ಮೂಡಿಸಲು ಸಹಾಯ ಮಾಡಬೇಕಾದ ಯುವ ಜನತೆಯೇ …

Read More »

ಹಾಲುಮತ ಸಮಾಜದ ಯುವ ನಾಯಕ ಹನಮಂತ ಮುಳ್ಳೂರು ವಿಧಿವಶ

ಕಮತಗಿ : ಹುನಗುಂದ ತಾಲೂಕಿನ ಹೂವಿನಹಳ್ಳಿ ಗ್ರಾಮದ ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಮುತ್ತಣ್ಣ ಮುಳ್ಳೂರು ಅವರ ಸಹೋದರ ಹನಮಂತ ಅವರು ಇಂದು ಕೋವಿಡ್ ಸೋಂಕಿನಿಂದ ಅಕಾಲಿಕ ಮರಣ ಹೊಂದಿದರು, ಅವರು ಇತ್ತಿಚ್ಚಿಗೆ ಸಾಮಾಜಿಕ ,ರಾಜಕೀಯ ರಂಗದಲ್ಲಿ ಸಕ್ರೀಯವಾಗಿ ಸಮಾಜ ಸೇವೆ ಮಾಡುತ್ತಿದ್ದರು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಕುರುಬ ಜನಾಂಗದ ಸಂಘಟನೆ ಹಾಗೂ ಒಗ್ಗಟ್ಟಿಗಾಗಿ ಹೋರಾಟ ಮಾಡುತ್ತಿದ್ದರು, ಇಂತಹ ಒಬ್ಬ ಯುವ …

Read More »