Breaking News

Recent Posts

7ವರ್ಷದ ಮೋದಿ ಸರ್ಕಾರದ ಸಂಭ್ರಮ ,ಸಸಿ ನಟ್ಟು ಆಶಾಕಾರ್ಯಕರ್ತೆಯರಿಗೆ ಉಪಹಾರದ ಮೂಲಕ ವಿಜಯೋತ್ಸವ

ಅಮೀನಗಡ : ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಏಳು ವರ್ಷಗಳು ತುಂಬಿರುವುದರಿಂದ ಪಕ್ಷದ ಕಾರ್ಯಕರ್ತರು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಡ್ಡಿದ್ದಾರೆ. ದೇಶದಲ್ಲಿ ಉತ್ತಮ ಆಡಳಿತದ ಮೂಲಕ ತಳ ಮಡ್ಟದ ಪಕ್ಷದ ಕಾರ್ಯಕರ್ತರಿಗೆ, ನಿಷ್ಟಾಂವತ ಕಾರ್ಯಕರ್ತರಿಗೆ ಪ್ರಾಮಾಣಿಕ ಸ್ಥಾನಮಾನ ಹಾಗೂ ರಾಜ್ಯದಲ್ಲಿ ಸರಕಾರ ಜನರ ಕಲ್ಯಾಣಕ್ಕಾಗಿ ಹತ್ತು ಹಲವಾರು ಪ್ಯಾಕೇಜ್ ಘೋಷಣೆ ಮಾಡಿದೆ,ದೇಶದಲ್ಲಿ ಮೋದಿ ಸರಕಾರದಿಂದ ದೇಶ ಸುಭದ್ರ ಮತ್ತು ಭಲಾಢ್ಯವಾಗಿದೆ, ಉತ್ತಮ ಆಡಳಿತದಿಂದ ಈಡಿ ರಾಷ್ಟ್ರ ಹಾಗೂ ವಿಶ್ವದಲ್ಲಿ ಭಾರತ …

Read More »

ಮಕ್ಕಳನ್ನ ಕೊರೊನಾ ಗುಣಮುಖದ ನಂತರ ಕಾಡುತಿರುವ ಎಂಐಎಸ್-ಸಿ ಸಮಸ್ಯೆ ಅಂದ್ರೇನು ?

ಮಕ್ಕಳು ಮಾತ್ರ ಕೊರೊನಾ ಗುಣಮುಖದ ನಂತರ ಅಪರೂಪದ ಪಿಡೀಯಾಟ್ರಿಕ್ ಇನ್ಹೇಮೇಟರಿ ಮಲ್ಟಿಸಿಸ್ಟಮ್ ಸಿಂಡೋಮ್ (ಪಿಮ್ಸ್) ಅಥವಾ ಮಲ್ಟಿಸಿಸ್ಟಮ್ ಇನ್ಹೇಮೇಟರಿ ಸಿಂಡೋಮ್ (ಎಂಐಎಸ್-ಸಿ) ಗೆ ತುತ್ತಾಗುತ್ತಿದ್ದಾರೆ. ಕೊರೊನಾದ ಮೊದಲ ಅಲೆಯಲ್ಲಿ ಮಕ್ಕಳನ್ನು ಸೇಫ್ ಎಂದು ಹೇಳಲಾಗಿತ್ತು. ಆದ್ರೆ ಈಗ ಇರುವ ಎರಡನೇ ಅಲೆಯಲ್ಲಿ ಮಕ್ಕಳ ಈ ವೈರಸ್ ಗೆ ತುತ್ತಾಗುತ್ತಿದ್ದಾರೆ. ಆದರೆ ಇವರಲ್ಲಿ ಹೆಚ್ಚಿನವರಿಗೆ ಲಕ್ಷಣಗಳೇ ಇರಲಿಲ್ಲ, ಇದ್ದರೂ ಸಣ್ಣ ಪ್ರಮಾಣದ ಲಕ್ಷಣಗಳು ಅಷ್ಟೇ. ಆದರೆ ಕೆಲವು ಮಕ್ಕಳು ಮಾತ್ರ ಕೊರೊನಾ …

Read More »

ಬೆಡ್ ಬ್ಲಾಕಿಂಗ್ ದಂಧೆ: ರೂಮ್‌ ನೌಕರ ಸೇರಿ ಇಬ್ಬರ ಬಂಧನ

ಬೆಂಗಳೂರು: ಕೊರೊನಾ ಸೋಂಕಿತರ ಹೆಸರಿನಲ್ಲಿ ಹಾಸಿಗೆ ಬ್ಲಾಕ್ ಮಾಡಿಸಿ ಮಾರಾಟ ಮಾಡುತ್ತಿದ್ದ ಆರೋಪದಡಿ ವಾರ್‌ ರೂಮ್ ನೌಕರ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಾರ್‌ ರೂಮ್ ನೌಕರ ವರುಣ್ ಹಾಗೂ ಆತನ ಸ್ನೇಹಿತ ಯಶವಂತ ಬಂಧಿತರು. ಗುಣಮುಖವಾಗುತ್ತಿದ್ದ ಹಾಗೂ ಮೃತರಾಗುತ್ತಿದ್ದ ಕೊರೊನಾ ಸೋಂಕಿತರ ಹಾಸಿಗೆಗಳ ಬಗ್ಗೆ ವರುಣ್ ಮಾಹಿತಿ ಪಡೆಯುತ್ತಿದ್ದ. ಜೊತೆಗೆ, ಹಾಸಿಗೆ ಬೇಕೆಂದು ಹೇಳಿ ವಾರ್ ರೂಮ್‌ಗೆ ಕರೆ ಮಾಡುತ್ತಿದ್ದ ಸೋಂಕಿತರ ಮಾಹಿತಿಯನ್ನೂ ದಾಖಲಿಸಿಕೊಳ್ಳುತ್ತಿದ್ದ’ ಎಂದು ಸಿಸಿಬಿ ಮೂಲಗಳು …

Read More »