Breaking News

Recent Posts

ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು

ಶ್ರೀ ಆನಂದ ಜಕಾತಿ ಬಾಗಲಕೋಟೆ ಜಿಲ್ಲಾ ಅಧ್ಯಕ್ಷರು ರಾಜ್ಯ ರೈತ ಸಂಘ ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು

Read More »

ಮನೆಯಲ್ಲೇ ರಂಜಾನ್ ಪ್ರಾರ್ಥನೆ; ಅಮೀನಗಡದಲ್ಲಿ ಸರಳ ರಂಜನ್ ಹಬ್ಬ ಆಚರಣೆ

ಕೊರೊನಾ ಎರಡನೇ ಅಲೆಯ ಭೀಕರತೆಯ ನಿಯಂತ್ರಣಕ್ಕೆ ಸರ್ಕಾರ ಲಾಕ್ಡೌನ್ ವಿಧಿಸಿದ್ದು ಸರ್ಕಾರದ ಮಾರ್ಗಸೂಚಿಯಂತೆ ಬಾಗಲಕೋಟೆ ಜಿಲ್ಲೆಗಳು ಸೇರಿದಂತೆ ಅಮೀನಗಡ, ಪಟ್ಟಣದ, ಸೂಳೇಭಾವಿ ಗ್ರಾಮದ, ಮುಸ್ಲಿಮರು ಇಂದು (ಶುಕ್ರವಾರ) ಸರಳವಾಗಿ ಈದ್ ಉಲ್ ಫಿತರ್ ಆಚರಿಸಿದ್ದಾರೆ. ಮುಂಜಾನೆ ಬೇಗ ಎದ್ದು ಸ್ನಾನ ಮಾಡಿ, ಹೊಸ ಬಟ್ಟೆ ತೊಟ್ಟು, ಬಟ್ಟೆಗೆ ಅತ್ತರ್ ಹಾಕಿ ಮನೆಯಲ್ಲಿ ಮಾಡಿದ ಸಿಹಿ ಸವಿದು ಎಲ್ಲಾ ಮುಸ್ಲಿಮರು ಒಟ್ಟಾಗಿ ಈದ್ ನಮಾಜ್ ಮುಗಿಸಿ, ಪ್ರವಚನ ಕೇಳಿ ಪರಸ್ಪರ ಆಲಿಂಗಿಸಿ, …

Read More »

ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ನಿ, ಶೂಲೇಭಾವಿ ಇವರಿಂದ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು

ಶ್ರೀ ಮಲ್ಲಪ್ಪ ಗುರುಸಿದ್ದಪ್ಪ ನೆಮದಿ ಅಧ್ಯಕ್ಷರು ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ನಿ,ಶೂಲೇಭಾವಿ, ಇವರಿಂದ ಶ್ರೀ ಆನಂದ ರಾಮಪ್ಪ ಜನಿವಾರದ. ಉಪಾಧ್ಯಕ್ಷರು ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ನಿ, ಶೂಲೇಭಾವಿ, ಇವರಿಂದ ಶ್ರೀ ಬಿ,ಎನ್, ರಾಮದುರ್ಗ. ಕಾರ್ಯದರ್ಶಿಗಳು ಶ್ರೀ ಶಾಖಾಂಬರಿ ನೇಕಾರ ಪ,ಸ,ಸಂಘ,ಶೂಲೇಭಾವಿ. ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ನಿ, ಶೂಲೇಭಾವಿ ಇವರಿಂದ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು ಶ್ರೀ ಶಾಖಾಂಬರಿ …

Read More »