Breaking News

Recent Posts

ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು

ಶ್ರೀ ಗ್ಯಾನಪ್ಪ ಸಂಗಪ್ಪ ಗೋನಾಳ. ಗ್ರಾಮ ಪಂಚಾಯತಿ ಸದಸ್ಯರು ಶೂಲೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಬ್ಬದ ಹಾರ್ದಿಕ ಶುಭಾಶಯಗಳು, ನಾಡಿನ ಹಾಗೂ ಶೂಲೇಭಾವಿ ಗ್ರಾಮದ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು,

Read More »

ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು

ಶ್ರೀ ಪಿ,ಬಿ,ಮುಳ್ಳೂರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೆಲೂರ ಇವರಿಂದ ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಬ್ಬದ ಹಾರ್ದಿಕ ಶುಭಾಶಯಗಳು ನಾಡಿನ ಸಮಸ್ತ ಜನತೆಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು,

Read More »

ಮದುವೆ ಕಾರ್ಯಕ್ರಮಗಳು ರದ್ದು ! ಮನೆಯಲ್ಲಿಯೇ ಸರಳ ಮದುವೆಗೆ ಸಮ್ಮತಿ ,ದಿನದ ೨೪ ಗಂ,ಕೋವಿಡ್ ಸಹಾಯವಾಣಿ ಆರಂಭ

ಬಾಗಲಕೋಟೆ : ಮೇ 10 ಹೆಚ್ಚುತ್ತಿರು ಕರೋನ ಪ್ರಕರಣಗಳು ಕಾಸಗಿ ಆಸ್ಪತ್ರೆಗೆ ಹೋದರು ಬೆಡ್ ಇಲ್ಲ ಇದರಿಂದ ಹೈರಾಣಾದ ಎಷ್ಟೋ ಜನ ಪ್ರಾಣ ಕಳೆದುಕೊಂಡರು ಇದನ ಅರಿತ ಜಿಲ್ಲಾ ಆಡಳಿತ ಈಗ ಕೋವಿಡ್ ಚಿಕಿತ್ಸೆಗಾಗಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿರುವ ವಿವಿಧ ತರಹದ ಬೆಡ್‍ಗಳ ಮಾಹಿತಿ ನೀಡುವ ಸಲುವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನ 24 ಗಂಟೆಗಳ ಸಹಾಯವಾಣಿ ಸ್ಥಾಪಿಸಲಾಗಿದೆ. 08354-235512 ಸಂಖ್ಯೆಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆಯಬಹುದು ಎಂದು …

Read More »