Breaking News

Recent Posts

ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರಿಂದ ಕೋವಿಡ್ ನಿರ್ವಹಣೆಗೆ ಮತ್ತೆ ೧೦೦ ಕೋಟಿ ರೂಪಾಯಿ ದೇಣಿಗೆ

ಬೆಂಗಳೂರು, ಮೇ. 10- ನಿರಂತರವಾಗಿ ಹೆಚ್ಚುತ್ತಿರುವ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ರೂ. 100 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಕಳೆದ ವರ್ಷವೂ ಸಹ ಸುಧಾ ಮೂರ್ತಿಯವರು 100 ಕೋಟಿ ರೂ ದೇಣಿಗೆಯನ್ನು ನೀಡಿದ್ದರು. ಈ ಬಾರಿಯ ದೇಣಿಗೆಯನ್ನು ಕೋವಿಡ್ ರೋಗಿಗಳಿಗೆ ಆಮ್ಲಜನಕ, ವೆಂಟಿಲೇಟರ್ ಮತ್ತು ಇತರ ಔಷಧಿ ಖರೀದಿಗೆ ಬಳಸಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. ಮಂಗಳೂರು, ಹೈದರಾಬಾದ್, ಪುಣೆ, ನಾಗ್ಪುರ, …

Read More »

ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ! ದನಕ್ಕೆ ಬಡಿದಂತೆ ಬಡಿಯುತ್ತಿದ್ದಾರೆ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ್ತು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಲಾಕ್ ಡೌನ್ ಅಲ್ಲದ …

Read More »

ಸಾವಲ್ಲೂ ಒಂದಾದ ಅಣ್ಣ-ತಮ್ಮ ಶೂಲೇಭಾವಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ.

ಶ್ರೀ ಹುಚ್ಚುಸಾಬ ಇಮಾಮಸಾಬ ಬೂದಿಹಾಳ ನಿನ್ನೆಯ ದಿನ ೦೭/೦೫/೨೦೨೧ ರ ಶುಕ್ರವಾರ ತಮ್ಮನ ಸಾವಿನಿಂದ ಮನನೊಂದು ಕೆವಲ ಅರ್ಧ ಗಂಟೆಗಳ ಅಂತರದಲ್ಲಿ ಹೃದಯಾ ಆಘಾತದಿಂದ ಸಾವನ್ನಪ್ಪಿದ್ದಾರೆ , ಅಂಜುಮನ್ ಕಮಿಟಿ ಸದಸ್ಯರಾಗಿ ಮುಸ್ಲಿಂ ಧರ್ಮದ ಏಳಿಗೆಗೆ ಶ್ರಮಿಸಿದವರು ಸರಳ ಸಜ್ಜನಿಕೆಯ ಮೃದು ಸ್ವಭಾವದ ಹುಚ್ಚುಸಾಬ ಅವರು ತಮ್ಮನ ಮೇಲೆ ಅಪಾರ ಪ್ರೀತಿ ಹೊಂದಿದ್ದರು. ಎಲ್ಲೆ ಹೋದರೂ ಅಣ್ಣ – ತಮ್ಮ ಜೊತೆಗೆ ಹೊಗುತ್ತಿದ್ದರು,ತಮ್ಮನ ಅಗಲಿಕೆಯಿಂದ ಮನ ನೊಂದು ಅಕಾಲಿಕ ಮರಣ …

Read More »