Breaking News

Recent Posts

PUC ಪ್ರಥಮ ವರ್ಗಕ್ಕೆ ಪರೀಕ್ಷೆ ರದ್ದು, ದ್ವಿತೀಯ ಪರೀಕ್ಷೆ ಮುಂದಕ್ಕೆ

ಬೆಂಗಳೂರು: ಪಿಯುಸಿ ಪ್ರಥಮ ವರ್ಗಕ್ಕೆ ಪರೀಕ್ಷೆ ಇಲ್ಲ, ದ್ವಿತೀಯ ಪರೀಕ್ಷೆ ಮುಂದಕ್ಕೆಕೊರೋನಾ ಹಿನ್ನೆಲೆಯಲ್ಲಿ ಈ ನಿರ್ಧಾರ ರಾಜ್ಯದಲ್ಲಿ ಮೇ 24ರಂದು ಜೂನ್ 16ರ ವರೆಗೆ ನಡೆಯಬೇಕಿದ್ದ ಪಿಯುಸಿ ದ್ವಿತೀಯ ವರ್ಗದ ಪರೀಕ್ಷೆಗಳನ್ನು ಅನಿರ್ಧಿಷ್ಟಕಾಲ ಮುಂದೂಡಲಾಗಿದೆ. ಪಿಯುಸಿ ಪ್ರಥಮ ವರ್ಗಕ್ಕೆ ಪರೀಕ್ಷೆ ರದ್ದುಪಡಿಸಿ ಎಲ್ಲರೂ ದ್ವಿತೀಯ ವರ್ಗಕ್ಕೆ ಉತ್ತೀರ್ಣ ಎಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಕೊರೋನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಅಧಿಕಾರಿಗಳು ಕೋವಿಡ್ ಕೆಲಸದಲ್ಲಿ ತೊಡಗಿರುವುದರಿಂದ …

Read More »

ಬಾಗಲಕೋಟೆ; ಕಾಳಸಂತೆಯಲ್ಲಿ ರೆಮ್‌ ಡಿಸ್ಟಿಯರ್ ಮಾರಾಟ ಜಿಲ್ಲಾ ಆಸ್ಪತ್ರೆಯ ಮೂವರು & ಮಾರಾಟ ಮಾಡುತ್ತಿದ ಜಾಲ ಪತ್ತೆ

ಬಾಗಲಕೋಟೆ : ಕೋವಿಡ್ 2 ಅಲೆಗೆ ತುತ್ತಾದ ಸೋಂಕಿತರಿಗೆ ರೆಮ್‌ಡಿಸ್ವಿಯರ್ ಚುಚ್ಚು ಸಿಗುತ್ತಿಲ್ಲ ಎಂಬ ಹಾಹಾಕಾರ ಎಲ್ಲೆಡೆ ಕೇಳಿ ಬರುತ್ತಿದ್ದರೆ, ಇಲ್ಲಿನ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಹಾಗೂ ನಗರದ ಕೆಲ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವ್ಯಕ್ತಿಗಳು ಸೇರಿ ಈ ಚುಚ್ಚು ಮದ್ದನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಜಾಲ ಪತ್ತೆಯಾಗಿದೆ. ಈ ಕುರಿತು ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಸೋಮವಾರ ಸಂಜೆ ಪತ್ರಿಕೆಗೆ ಮಾಹಿತಿ ನೀಡಿದ್ದು, ಈ …

Read More »

ರಾಜ್ಯದಲ್ಲಿ ದಾಖಲೆಯ ಕೊರೊನಾ ಅಟ್ಟಹಾಸ; 48,296 ಹೊಸ ಪ್ರಕರಣ, 217 ಮಂದಿ ಸಾವು

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 48,296 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 15,23,142ಕ್ಕೆ ಏರಿದ್ದು, 3,82,690 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರು, 30: ಸೋಂಕು ದೃಢಪಡುತ್ತಿರುವ ಶೇಕಡವಾರು ಪ್ರಮಾಣ ಶೇ 25ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 217 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಇಂದಿನವರೆಗೆ ಮೃತರ ಒಟ್ಟು ಸಂಖ್ಯೆ 15,523ಕ್ಕೆ ಜಿಗಿದಿದೆ. ಬೆಂಗಳೂರು ಒಂದರಲ್ಲೇ 26,756 ಹೊಸ ಪ್ರಕರಣ ಪತ್ತೆಯಾಗಿವೆ. ಒಂದೇ ದಿನ ನಗರದಲ್ಲಿ 93 ಮಂದಿ ಕೋವಿಡ್‌ನಿಂದ …

Read More »