Breaking News

Recent Posts

ಮಂಗಳೂರು ಪೊಲೀಸರಿಗೆ ಉಚಿತ ಕ್ಯಾಂಟಿನ್

ದಕ್ಷಿಣ ಕನ್ನಡ: ಕೊರೋನಾ ಎರಡನೇ ಅಲೆಯಿಂದಾಗಿ ಈ ವರ್ಷ ಮತ್ತೆ ಲಾಕ್‌ಡೌನ್ ನಡೆಯುತ್ತಿದೆ. ಲಾಕ್‌ಡೌನ್‌ನಲ್ಲಿ ಕೊರೋನಾ ವಾರಿಯರ್ಸ್‌ಗಳಾಗಿ ಹೆಚ್ಚು ಕೆಲಸ ಮಾಡುತ್ತಿರುವವರಲ್ಲಿ ಪೊಲೀಸ್ ಇಲಾಖೆ ಕೂಡ ಒಂದು. ಪೊಲೀಸರಿಗೆ ಲಾಕ್‌ಡೌನ್‌ನಲ್ಲಿ ಹೆಚ್ಚುವರಿ ಕೆಲಸ ಇದ್ದು, ಊಟ ತಿಂಡಿ ಸರಿಯಾಗಿ ಸಿಗುವುದಿಲ್ಲ. ಆದರೆ ಮಂಗಳೂರು ಪೊಲೀಸರಿಗೆ ಮಾತ್ರ ಈ ಸಮಸ್ಯೆ ಇಲ್ಲ. ಏಕೆಂದರೆ ಇಲ್ಲಿ ಪೊಲೀಸ್ ಕ್ಯಾಂಟೀನ್ ಇದ್ದು, ಪೊಲೀಸರು ನೆಮ್ಮದಿಯಿಂದ ಊಟ ಮಾಡುವಂತಾಗಿದೆ. ಸದ್ಯ ರಾಜ್ಯದಲ್ಲಿ ಲಾಕ್‌ಡೌನ್ ನಡೆಯುತ್ತಿದೆ. 15 …

Read More »

ಅಮೀನಗಡ ಜನತೆಗೆ ಖಡಕ್ ಎಚ್ಚರಿಕೆ ನೀಡಿದ ನಗರದ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಶ್ರೀ ಜಿ,ಪಿ,ಚೌಕಿಮಠ

ಅಮೀನಗಡ:  ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ ಕಳೆದ ಒಂದು ತಿಂಗಳಿಂದ ನಗರದ ಜನತೆ ಸೇರಿದಂತೆ ಸುತ್ತ ಹಳ್ಳಿಗಳಿಂದ ನಗರದ ಕುರಿ ಹಾಗೂ ಧನದ ಸಂತೆ ಮತ್ತು ಕಾಯಿಪಲ್ಯ ಮಾರುಕಟ್ಟೆಗೆ ಬರುವ ಸಾರ್ವಜ ನಿಕರಿಗೆ,ಸರ್ಕಾರ ಲಾಕ್ ಡೌನ್ ಜಾರಿ ಮಾಡಿದ ನಂತರನೂ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನಂ ಪ್ರತಿ ಸಾವಿರ ಗಡಿ ದಾಟುತ್ತಿವಿ ಇತ್ತ ಸಾವಿನ ಸಂಖ್ಯೆ ದಿನಂ ಪ್ರತಿ ೨೦೦ ಕ್ಕೂ ಹೆಚ್ಚು ವರದಿಗಳು ಬರುತ್ತಿವೆ,ಇದನ ತಡೆಗಟ್ಟಲು ನಗರದ ಪಟ್ಟಣ …

Read More »

ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಪಡಿತರ ವ್ಯವಸ್ಥೆಯಲ್ಲಿ ನೀಡುತ್ತಿದ್ದ ಅಕ್ಕಿ ಕಡಿತಗೊಳಿಸಿರುವುದನ್ನು ಪ್ರಶ್ನಿಸಿದ್ದ ರೈತ ಸಂಘದ ಕಾರ್ಯಕರ್ತರೊಬ್ಬರಿಗೆ, ಆಹಾರ ಸಚಿವ ಉಮೇಶ್ ಕತ್ತಿ ಅವರು ‘ಸತ್ತು ಹೋಗು’ ಎಂದು ಹೇಳಿ ಉಡಾಫೆಯಿಂದ ವರ್ತಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ. ರಾಜ್ಯ ರೈತ ಸಂಘದ ಅಬ್ಬಣಿ ಶಿವಪ್ಪ ರಾಜ್ಯದಲ್ಲಿ ಕೊರೊನಾ ತೀವ್ರ ರೀತಿಯಲ್ಲಿ ಹರಡುತ್ತಿದ್ದು, ರಾಜ್ಯ ಸರ್ಕಾರ ಈಗಾಗಲೆ ಲಾಕ್‌ಡೌನ್‌ ಹೇರಿದೆ. ಕಳೆದ ವರ್ಷ ಮಾಡಿದ ಲಾಕ್‌ಡೌನ್‌ನಿಂದಲೇ ಇನ್ನೂ ಚೇತರಿಸಿಕೊಳ್ಳದ ಜನರಿಗೆ ಮತ್ತೊಂದು ಲಾಕ್‌ಡೌನ್‌ ಹೇರಿರುವುದು ಆಹಾರದ ಪ್ರಶ್ನೆಯನ್ನೂ …

Read More »