Breaking News

Recent Posts

ಬೇಕಾಬಿಟ್ಟಿ ಓಡಾಡುವ ವಾಹನಗಳು ಸೀಜ್ ! PSI ಎಮ್,ಜೆ,ಕುಲಕರ್ಣಿ ಖಡಕ್ ವಾರ್ನಿಂಗ್

ಅಮೀನಗಡ: ಬೇಕಾಬಿಟ್ಟಿಯಾಗಿ ಓಡಾಡುವ ವಾಹನ ಸವಾರರಿಗೆ ಇಂದು ಬೆಳಗ್ಗಿನಿಂದ ಹುನಗುಂದ ತಾಲೂಕಿನ ಅಮೀನಗಡ ಪೊಲೀಸ್ ಠಾಣೆಯ ಮುಂದೆ ಅನಾವಶ್ಯಕವಾಗಿ ತಿರುಗಾಡುವ ವಾಹನಗಳ ತಪಾಸಣೆಯನ್ನು ಪಿ,ಎಸ್,ಐ ಶ್ರೀ ಎಮ್ ಜೆ ಕುಲಕರ್ಣಿ ಅವರು ಮಾಡಿದರು, ಬೈಕ್, ಕಾರ್, ಇತರೆ ಗುಡ್ಸ್ ವಾಹನಗಳ ತಪಾಸಣೆ ಮಾಡಿ ಕೆಲವು ವಾಹನಗಳ ಸವಾರರಿಗೆ ದಂಡ ಹಾಗೂ ಬೈಕ್ ಸಿಜ್ ಮಾಡುವ ಮೂಲಕ ಖಡಕ್ ಎಚ್ಚರಿಕೆ ನೀಡಿದರು. ಬೆಳಗ್ಗೆ ೬ ರಿಂದ ೧೦ ಗಂಟೆಯ ವರೆಗೆ ಸಾರ್ವಜನಿಕರು …

Read More »

ವಾಟ್ಸ್ ಅಪ್ ಗ್ರೂಪಿನಲ್ಲಿ ಬಂದ ಆಕ್ಷೇಪಾರ್ಹ ಪೋಸ್ಟ್ ಗಳಿಗೆ ಅಡ್ಮಿನ್ ಹೊಣೆಗಾರನಲ್ಲ: ಬಾಂಬೆ ಹೈಕೋರ್ಟ್

ಬಾಂಬೆ ಹೈಕೋರ್ಟ್ ನ ನಾಗುರ ನ್ಯಾಯಪೀಠವು ವಾಟ್ಸ್ ಆಪ್ ಸದಸ್ಯರ ಆಕ್ಷೇಪಾರ್ಹ ಪೋಸ್ಟ್ ಗಳಿಗೆ ಗ್ರೂಪ್ ಅಡ್ಮಿನ್ ನನ್ನು ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಆದೇಶ ಪ್ರಕಟಿಸಿದೆ. ಮಹಿಳೆಯೊಬ್ಬರ ಕುರಿತು ವಾಟ್ಸ್ ಆಪ್ ಗ್ರೂಪ್ ಒಂದರ ಸದಸ್ಯರೊಬ್ಬರು ಆಕ್ಷೇಪಾರ್ಹವಾಗಿ ಪೋಸ್ಟ್ ನ್ನು ಹಾಕಿದ್ದರು. ಇದರ ವಿರುದ್ಧ ವಾಟ್ಸ್ ಆಪ್ ಗ್ರೂಪ್ ನ ಅಡ್ಮಿನ್ ಆಗಿದ್ದ ಕಿಶೋರ್ ಟ್ಯಾರೋನ್ (33) ಎಂಬಾತನ ಮೇಲೆ ಮಹಿಳೆಯೊಬ್ಬಳು ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿದ್ದಳು. ಮಹಿಳೆಯ ಕುರಿತಾದ …

Read More »

ನಾಳೆ ರಾತ್ರಿಯಿಂದ ಕರ್ನಾಟಕ 14 ದಿನ ಲಾಕ್ ಡೌನ್- ಬೆಳಿಗ್ಗೆ 6 ರಿಂದ 10 ವರೆಗೆ ಅಗತ್ಯ ಖರೀದಿಗೆ ಅವಕಾಶ

ನಾಳೆ ರಾತ್ರಿಯಿಂದ 14 ದಿನಗಳವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಘೋಘಿಸಿದ್ದಾರೆ. ಯಡಿಯೂರಪ್ಪ ಇಂದಿನ ಕೊರೋನಾ ನಿಯಂತ್ರಣ ಸಂಬಂಧ ನಡೆದಂತ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಮಂತ್ರಿ ಮಂಡಲದ ಸಭೆಯ …

Read More »