Breaking News

Recent Posts

ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಿ : ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಮನವಿ

ಮಡಿಕೇರಿ ಏ.22 : ಮುಸಲ್ಮಾನರಿಗೆ ರಂಜಾನ್ ವ್ರತಾಚರಣೆಯ ಪವಿತ್ರ ತಿಂಗಳು ಇದಾಗಿರುವುದರಿಂದ ಕೋವಿಡ್ ಮಾರ್ಗಸೂಚಿಯೊಂದಿಗೆ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ ಕಲ್ಪಿಸಬೇಕೆಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಮಾಜದ ಬಂಧುಗಳು ಸರ್ಕಾರ ಹಾಗೂ ಜಿಲ್ಲಾಡಳಿತ ಜಾರಿಗೆ ತಂದಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಬದ್ಧರಾಗಿದ್ದಾರೆ. ರಂಜಾನ್ ಮಾಸವಾದ ಕಾರಣ ಇದೊಂದು ವಿಶೇಷ ಸಂದರ್ಭವೆAದು ಪರಿಗಣಿಸಿ ಪ್ರಾರ್ಥನೆಗೆ ವಿನಾಯಿತಿ ನೀಡಬೇಕೆಂದು ಅವರು ಕೋರಿದ್ದಾರೆ. ಮಸೀದಿಗಳಲ್ಲಿ …

Read More »

ಅಮೀನಗಡದಲ್ಲಿ ಕೊರೋನಾ ಎರಡನೆ ಅಲೇ ಜಾಗೃತಿ,ಪಿ,ಎಸ್,ಐ ಎಮ್,ಜಿ,ಕುಲಕರ್ಣಿ ವರ್ತಕರಿಗೆ ಖಡಕ್ ಎಚ್ಚರಿಕೆ !

ಅಮೀನಗಡ : ರಾಷ್ಟ್ರಾದ್ಯಂತ ಎರಡನೆ ಅಲೇ ನಗರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಮಾಸ್ಕ್ ಮತ್ತು ಸಾಮಾಜಿಕ ಅಂತರವಿರದೆ ನಿರ್ಲಕ್ಷ್ಯ ವಹಿಸಬೇಡಿ. ಮಾರ್ಕೆಟ್ ಪ್ರದೇಶದಲ್ಲಿ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದರು.ಮಾಸ್ಕ್ ಹಾಕಿ, ಸೋಷಿಯಲ್ ಡಿಸ್ಟೆನ್ಸ್ ಪಾಲಿಸಿ ಎಂದು ಸಾರ್ವಜನಿಕರಿಗೆ ಎರಡನೇಯ ಅಲೇ ಕರೋನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಇದರ ಬಗ್ಗೆ ಜನರು ಗಮನ ಹರಿಸಬೇಕು ಎಂದು ಅಮೀನಗಡ ಪಿ ಎಸ್ ಐ …

Read More »

ಕೋವಿಡ್ ನಿಂದ ಮೃತಪಟ್ಟ ಹಿಂದೂ ವ್ಯಾಕ್ತಿಯ ಅಂತ್ಯಸಂಸ್ಕಾರ ಮಾಡಿ ಮಾದರಿಯಾದ ಮುಸ್ಲಿಂ ಸಹೋದರರು.!

ಒಂದು ಕಡೆ ಕೆಲವರು ಜಾತಿ ಧರ್ಮದ ಹೆಸರಿನಲ್ಲಿ ಪರಸ್ಪರ ಕಚ್ಚಾಡಿಕೊಳ್ಳುತ್ತಿದ್ದಾರೆ. ಆದರೆ ತೆಲಂಗಾಣದಲ್ಲಿ ಮಾನವೀಯತೆಯು ಇನ್ನೂ ಜೀವಂತವಾಗಿದೆ ಅನ್ನುವುದಕ್ಕೆ ಸಾಕ್ಷಿಯಾದ ಘಟನೆಯೊಂದು ನಡೆದಿದೆ. ಕೋವಿಡ್ ನಿಂದ ಮೃತಪಟ್ಟ ಹಿಂದೂ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಮುಸ್ಲಿಂ ಸಹೋದರರು ನಡೆಸಿಕೊಟ್ಟಿರುವ ಘಟನೆ ತೆಲಂಗಾಣದ ಪೆಡ್ಡಾ ಕೊಡಪಾಗಲ್ ಮಂಡಲದ ಕೇಟೆಪಲ್ಲಿ ಗ್ರಾಮದಲ್ಲಿ ಸಂಭವಿಸಿದೆ. ಕೋವಿಡ್ ಸೋಂಕಿನಿಂದ ಮೃತ ಪಟ್ಟ ವ್ಯಕ್ತಿಯನ್ನು ಮೊಘುಲಿಯಾ ಎಂದು ಗುರುತಿಸಲಾಗಿದೆ. ಈ ವ್ಯಕ್ತಿಯು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.ಆನಂತರ …

Read More »