Breaking News

Recent Posts

ನಾಳೆಯಿಂದ ಮೇ4ರವರೆಗೆ 14 ದಿನ ರಾಜ್ಯಾಧ್ಯಂತ ನೈಟ್ ಹಾಗೂ ವೀಕ್ ಎಂಡ್ ಕರ್ಪ್ಯೂ ಜಾರಿ – ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊಸ ಮಾರ್ಗಸೂಚಿಯಲ್ಲಿ 14 ದಿನಗಳ ವರೆಗೆ ರಾಜ್ಯಾಧ್ಯಂತ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ನಾಳೆಯಿಂದ ಮೇ.4ರವರೆಗೆ ಜಾರಿಗೆ ಬರುವಂತೆ 14 ದಿನಗಳ ಕಾಲ ರಾಜ್ಯಾಧ್ಯಂತ ಶುಕ್ರವಾರ …

Read More »

ಬೆಸ್ತು ಬೀಳಿಸಿದ ಪಿಂಕ್ ವಾಟ್ಸ್‌ಆ್ಯಪ್!

ಮಂಗಳೂರು: ವಾಟ್ಸ್‌ಆ್ಯಪ್‌ನಲ್ಲಿ ಶುಕ್ರವಾರ ಪಿಂಕ್ ವಾಟ್ಸ್‌ಆ್ಯಪ್ ನ್ಯೂ ವರ್ಶನ್ ಹೆಸರಿನಲ್ಲಿ ಹರಿದಾಡಿದ ಲಿಂಕ್ ಒತ್ತಿದ ಅನೇಕ ಮಂದಿ ಬೇಸ್ತುಬಿದ್ದಿದ್ದಾರೆ. ಪಿಂಕ್ ಬಣ್ಣದ ಸಿಂಬಲ್ ಜತೆಗೆ ಪಿಂಕ್ ವಾಟ್ಸ್‌ಆ್ಯಪ್, ನ್ಯೂ ವರ್ಶನ್ ಹೆಸರಿನಲ್ಲಿ ಲಿಂಕ್ ಹರಿದಾಡಿದೆ. ಅದನ್ನು ಒತ್ತಿದ ತಕ್ಷಣ ಲಿಂಕ್ ತನ್ನಿಂತಾನೇ ಅವರು ಸದಸ್ಯರಾಗಿರುವ ಗ್ರೂಪ್‌ಗಳಿಗೆ, ವೈಯುಕ್ತಿವಾಗಿ ಫಾರ್ವಡ್೯ ಆಗಿದೆ. ಈ ಮೂಲಕ ಹೊಸ ವರ್ಶನ್ ಬಂದಿರಬೇಕೆಂದು ಒತ್ತಿದವರು ಪೇಚಿಗೆ ಸಿಲುಕಿದರು. ಇದೊಂದು ವೈರಸ್ ಲಿಂಕ್ ಆಗಿದ್ದು, ಒಮ್ಮೆ ಒತ್ತಿದರೆ …

Read More »

ಕುಂಭಮೇಳದಲ್ಲಿ ಕೊರೋನಾ ಬರಲ್ವ

ಹರಿದ್ವಾರ: ಕೊರೋನಾ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಕುಂಭ ಮೇಳವನ್ನು ಅವಧಿಗೆ ಮೊದಲೇ ಪೂರ್ಣಗೊಳಿಸಬೇಕೆಂಬ ವಿಚಾರದಲ್ಲಿ ಯಾವುದೇ ನಿರ್ಧಾರಕ್ಕೆ ಬರಲಾಗಿಲ್ಲ. ಕೊರೋನಾ ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆ ಕುಂಭ ಮೇಳವನ್ನು ಅವಧಿಗೂ ಮುನ್ನವೇ ಪೂರ್ಣಗೊಳಿಸಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಮುಖಂಡರ ಜತೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಹರಿದ್ವಾರದ ಜಿಲ್ಲಾಧಿಕಾರಿ ದೀಪಕ್ ರಾವತ್ ಹೇಳಿದ್ದಾರೆ. ಕುಂಭಮೇಳವನ್ನು ಅವಧಿಗೆ ಮೊದಲೇ ಪೂರ್ಣಗೊಳಿಸಲು ಸರಕಾರ, ವಿವಿಧ ಅಖಾಡಗಳ ಜತೆ ಮಾತುಕತೆ ನಡೆಸಿದೆ ಎಂಬ ವರದಿಗಳ ಬೆನ್ನಲ್ಲೇ …

Read More »